UN NETWORKS
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಇಂದ್ರಜಿತು ಕಾಳಗ ಹಾಗೂ ಯಕ್ಷಮಂಗಳ ಹಿರಿಯ ವಿದ್ಯಾರ್ಥಿಗಳಿಂದ ತರಣಿಸೇನ ಯಕ್ಷಗಾನ ಪ್ರದರ್ಶನವು ಬಿಕರ್ಣಕಟ್ಟೆಯಲ್ಲಿ ಭಾನುವಾರ ನಡೆಯಿತು.
UN NETWORKS
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಇಂದ್ರಜಿತು ಕಾಳಗ ಹಾಗೂ ಯಕ್ಷಮಂಗಳ ಹಿರಿಯ ವಿದ್ಯಾರ್ಥಿಗಳಿಂದ ತರಣಿಸೇನ ಯಕ್ಷಗಾನ ಪ್ರದರ್ಶನವು ಬಿಕರ್ಣಕಟ್ಟೆಯಲ್ಲಿ ಭಾನುವಾರ ನಡೆಯಿತು.