Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೈರಂಗಳ

ಪುಣ್ಯಕೋಟಿ ಅಮೃತಧಾರಾ ಗೋಶಾಲೆಗೆ ಮಾಜಿ ಸಚಿವ ಪಾಲೇಮಾರ್ ಭೇಟಿ

UllalaVaniBy UllalaVaniApril 5, 2018Updated:April 6, 2018No Comments2 Mins Read
Facebook Twitter Pinterest LinkedIn Tumblr Email WhatsApp
????????????????????????????????????
Share
Facebook Twitter LinkedIn Pinterest Email WhatsApp

ULLAL NETWORKS

ಕೈರಂಗಳ: ಭಟ್ ಅವರು ಕೈಗೊಂಡಿರುವ ಅಮರಣಾಂತ ಉಪವಾಸಕ್ಕೆ ನ್ಯಾಯ ಸಿಗದೇ ಇದ್ದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ ಜನತೆ ಅವರ ಹೋರಾಟದಲ್ಲಿ ಭಾಗಿಯಾಗಲಿದ್ದು, ಈ ಮೂಲಕ ದನ ಕಳ್ಳರ ಅಟ್ಟಹಾಸಕ್ಕೆ ಕೊನೆ ಹಾಡಬೇಕಿದೆ ಎಂದು ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಕೃಷ್ಣ .ಜೆ.ಪಾಲೇಮಾರ್ ಹೇಳಿದ್ದಾರೆ.

ಕೈರಂಗಳ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ಐದನೇ ದಿನಕ್ಕೆ ಕಾಲಿಟ್ಟಿರುವ ಟಿ.ಜಿ.ರಾಜಾರಾಂ ಭಟ್ ನೇತೃತ್ವದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಕ್ಕೆ ಭೇಟಿ ನೀಡಿ ಮಾತನಾಡಿದರು.
ಅಮೃತಧಾರಾ ಗೋಶಾಲೆಯಿಂದ ಗೋವಿನ ದರೋಡೆ ನಂತರ ದೂರು ನೀಡಿದರೂ ಸರಿಯಾದ ಸಮಯಕ್ಕೆ ಪೊಲೀಸರು ಪರಿಶೀಲನೆ ನಡೆಸದೆ ತಾತ್ಸಾರ ಮನೋಭಾವನೆ ತೋರಿದ್ದಾರೆ. ಜಿಲ್ಲೆಯ ಜನತೆ ಗೋಮಾತೆಯ ಭಕ್ತರೇ ಆಗಿದ್ದಾರೆ. ಎಲ್ಲಾ ಧರ್ಮದವರು ಗೋವನ್ನು ಆರಾಧನೆ ಮಾಡುವವರೇ ಆಗಿದ್ದಾರೆ. ಆದರೆ ಅದರ ನಡುವೆ ದನಕಳ್ಳರನ್ನು ಪ್ರೋತ್ಸಾಹಿಸುವ ಕಾರ್ಯ ಸರಕಾರದಿಂದ ಆಗಿದೆ. ಅದಕ್ಕಾಗಿ ನಡೆಯುತ್ತಿರುವ ಅಮರಣಾಂತ ಉಪವಾಸದಲ್ಲಿ ಎರಡು ಜಿಲ್ಲೆಗಳ ಜನ ಬೆಂಬಲಿಸಲಿದ್ದಾರೆ. ಸರಕಾರದ ಕಣ್ಣಮುಚ್ಚಾಲೆ ಜನರಿಗೆ ಸಾಕಾಗಿದೆ. ದರೋಡೆಕೋರರಿಗೆ, ಕಳ್ಳಕಾಕರಿಗೆ ಅವಕಾಶ ಮಾಡಕೊಟ್ಟಿರುವ ಸರಕಾರಕ್ಕೆ ಜಾನುವಾರು ಮಾತ್ರವಲ್ಲ ಜನರನ್ನು ಸುರಕ್ಷಿತವಾಗಿ ಕಾಪಾಡಲು ಅಸಾಧ್ಯವಾಗಿದೆ ಎಂದು ಆರೋಪಿಸಿದರು.

ದಾರಿಯಲ್ಲಿ ಹೋಗುವವರನ್ನು ಹಿಡಿದಲ್ಲಿ ನ್ಯಾಯ ಸಿಗುವುದಿಲ್ಲ : ಟಿ.ಜಿ.ರಾಜಾರಾಂ ಭಟ್
ಜಾನುವಾರು ಕಳವಾದ ಸಂದರ್ಭ ಸರಕಾರದಿಂದ ನ್ಯಾಯ ಸಿಗುವ ವಿಶ್ವಾಸವಿತ್ತು. ಅದಕ್ಕಾಗಿ 73 ಗಂಟೆಗಳ ಕಾಲ ಕಾದಿದ್ದೇನೆ. ಯಾವುದೇ ನ್ಯಾಯ ಸಿಕ್ಕಿಲ್ಲ . ಅದಕ್ಕಾಗಿ ಸತತ ಐದು ದಿನಗಳಿಂದ ಅಮರಣಾಂತ ಉಪವಾಸ ಕೈಗೊಂಡಿದ್ದೇನೆ ಎಂದು ಅಮೃತಧಾರ ಗೋಶಾಲೆಯ ಮುಖ್ಯಸ್ಥ ಟಿ.ಜಿ.ರಾಜಾರಾಂ ಭಟ್ ಹೇಳಿದ್ದಾರೆ.
ಇಬ್ಬರ ಬಂಧನವಾಗಿದೆ ಅದರಲ್ಲಿ ಮೋನು ಅನ್ನುವಾತ ದನ ಕಡಿಯುವಾತ, ಇನ್ನೋರ್ವ ಮಾಂಸ ಸಾಗಾಟ ನಡೆಸುವಾತ. ಇಬ್ಬರನ್ನು ಬಂಧಿಸಿದ್ದಾರೆ. ಆದರೆ ಆಶ್ರಮದಿಂದ ತಲವಾರು ತೋರಿಸಿ ಜಾನುವಾರು ಕಳವು ನಡೆಸಿದಾತನನ್ನು ಈವರೆಗೂ ಬಂಧಿಸಲಾಗಿಲ್ಲ. ದಾರಿಯಲ್ಲಿ ಹೋಗುವವನ್ನು ಬಂಧಿಸದರೆ ನ್ಯಾಯ ಸಿಗುವುದಿಲ್ಲ. ಗೋವು ಕಳ್ಳತನ ಮನೋಭಾವಕ್ಕೆ ಅಂತ್ಯ ಸಿಗಬೇಕು. ಜಾಣುವಾರು ಕಳವು ನಡೆಸಿ ಪೈಶಾಚಿಕ ಆನಂದ ಪಡುವ ಮನೋಸ್ಥತಿಯ ಮರಣವಾಗಬೇಕು. ಎಲ್ಲರೂ ಎಲ್ಲರೂ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. ಗುರುವಾರ ಸಂಜೆಯೊಳಗೆ ನ್ಯಾಯ ಸಿಗುವ ನಿರೀಕ್ಷೆಯಿದೆ. ಸಿಗದಿದ್ದಲ್ಲಿ ಉಪವಾಸವನ್ನು ಮುಂದುವರಿಸುತ್ತೇನೆ, ಇದು ಆತ್ಮಹತ್ಯೆ ಯತ್ನವಲ್ಲ, ಬದಲಾಗಿ ಗೋ ರಕ್ಷಣೆಗಾಗಿ ಅಮರಣಾಂತ ಉಪವಾಸ ಎಂದಿದ್ದಾರೆ.

ಮುಸಲ್ಮಾನರಿಂದಲೂ ಬೆಂಬಲ: ಫಝಲ್ ಅಸೈಗೋಳಿ
ಜಾನುವಾರು ಕಳವು ನಡೆಸುವುದು ಇಸ್ಲಾಂ ಧರ್ಮಕ್ಕೆ ಖೇದಕರ ವಿಚಾರ. ಆಡು ಕಳವಾದ ಸಂದರ್ಭ ಮಹಾತ್ಮರು ತಮ್ಮ ಜೀವಿತಾವಧಿ ಆಡು ತಿನ್ನುವುದನ್ನೇ ತೊರೆದಿರುವ ವಿಚಾರ ಇಸ್ಲಾಂ ಧರ್ಮದಲ್ಲಿದೆ. ಕಳವು ನಡೆಸುವಾತ ಎಂದಿಗೂ ಇಸ್ಲಾಂ ಧರ್ಮದ ಪ್ರತಿಪಾದಕನಾಗಲು ಸಾಧ್ಯವಿಲ್ಲ. ಉಳ್ಳಾಲ ಭಾಗದಲ್ಲಿ ಪೊಲೀಸ್ ಅಧಿಕಾರಿಗಳ ಕೈಯನ್ನು ಕಟ್ಟಿ ಹಾಕಿದ ಸ್ಥಿತಿಯಲ್ಲಿದೆ. ಗೋಕಳ್ಳರ ಕೃತ್ಯಕ್ಕೆ ಅಂತ್ಯ ಹಾಡುವ ಸಲುವಾಗಿ ಭಟ್ ಅವರು ಕೈಗೊಂಡಿರುವ ಉಪವಾಸಕ್ಕೆ ಮುಸಲ್ಮಾನರೂ ಸಾಥ್ ನೀಡಲಿದ್ದಾರೆ. ಕಳ್ಳರ ಬಂಧನವಾಗದೇ ಇದ್ದಲ್ಲಿ ಮುಸಲ್ಮಾನರು ಬಂಧು ಉಪವಾಸ ಕುಳಿತುಕೊಳ್ಳುತ್ತೇವೆ. ಒಂದಿಬ್ಬರು ಮಾಡುವ ಕೃತ್ಯಕ್ಕೆ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಉಳ್ಳಾಲ ಭಾಗದ ಜನರಲ್ಲಿರುವ ದ್ವಂದ್ವ ಭಾವನೆಗಳಿಗೆ ಶಾಸಕ, ಸಚಿವರ ಕುಮ್ಮಕ್ಕಿದ್ದು, ಅದಕ್ಕಾಗಿ ಸಮರ್ಥ ನಾಯಕನ ಅಗತ್ಯವಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಫಝಲ್ ಅಸೈಗೋಳಿ ಹೇಳಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

SNEC ಪರೀಕ್ಷೆಯಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಅಕಾಡೆಮಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ

July 1, 2026

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

June 30, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

SNEC ಪರೀಕ್ಷೆಯಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಅಕಾಡೆಮಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ

By UllalaVaniJuly 1, 20260

ವಾದಿತ್ವೈಬ, ಕಿನ್ಯಾ, ಜು. 1: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (SNEC) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ…

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ..!!

July 1, 2026

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಗಿನ ಅಲರ್ಜಿ ಮತ್ತು ಸೈನಸೈಟಿಸ್ ಚಿಕಿತ್ಸಾ ಶಿಬಿರ

July 1, 2026
1 2 3 … 1,992 Next
Automatic YouTube Gallery

ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!
Now Playing
ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani | ಅಶ್ವಿನಿ ಹಾಗೂ ಕುಟುಂಬದ ಬೇಡಿಕೆ ಈಡೇರಿಸಿದ ಬಿಜೆಪಿ, ಮಾಜಿ ಸಂಸದ ನಳೀನ್ ಕಟೀಲ್..!
Now Playing
| Ullalavani | ಅಶ್ವಿನಿ ಹಾಗೂ ಕುಟುಂಬದ ಬೇಡಿಕೆ ಈಡೇರಿಸಿದ ಬಿಜೆಪಿ, ಮಾಜಿ ಸಂಸದ ನಳೀನ್ ಕಟೀಲ್..!
ಅಶ್ವಿನಿಗೆ ಕೃತಕ ಕಾಲು ಜೋಡಣೆಗೆ ರೂ.23 ಲಕ್ಷ; ಬಿಜೆಪಿ, ಮಾಜಿ ಸಂಸದರ ...
ಅಶ್ವಿನಿಗೆ ಕೃತಕ ಕಾಲು ಜೋಡಣೆಗೆ ರೂ.23 ಲಕ್ಷ; ಬಿಜೆಪಿ, ಮಾಜಿ ಸಂಸದರ ಮುತುವರ್ಜಿಯಲ್ಲಿ ಸಹಾಯಹಸ್ತ

ಮಂಜನಾಡಿ ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದ ಅಶ್ವಿನಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version