UN NETWORKS
ಮಂಗಳೂರು: ಕುಪ್ಪೆಪದವು ಕಿಲೆಂಜಾರು ನಡಿಕಂಬಳ ಗುತ್ತಿನಲ್ಲಿ ನಡೆದ ಮಂಗಳೂರು ತೆಂಗು ಮಂಡಳಿಯ ಕಲ್ಪವೃಕ್ಷ ಕಲ್ಪ ಸಭೆಯಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಬೆಂಗಳೂರಿನಿಂದ ತೆಂಗು ಬೆಳೆಗಾರರಿಗೆ ವಿವಿಧ ಸವಲತ್ತುಗಳ ವಿತರಣೆ ಇತ್ತೀಚೆಗೆ ನಡೆಯಿತು.
ರೈತ ಸಂಘದ ಕಾರ್ಯದರ್ಶಿ ಮನೋಹರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.