UN NETWORKS
ತೊಕ್ಕೊಟ್ಟು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಅವಿವಾಹಿತರಾಗಿರುವ ವಿನೀತ್ ರಾಜ್ ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ತಂದೆ ಮತ್ತು ತಾಯಿಯನ್ನು ಅಗಲಿದ್ದಾರೆ. ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.