UN NETWORKS
ಉಳ್ಳಾಲ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧಿಗಳು ಮಾಡುತ್ತಿರುವ ಅಪಪ್ರಚಾರಗಳಿಗೆ ಜನ ಕಿವಿಗೊಡದೆ, ಉಳ್ಳಾಲ ಭಾಗದಲ್ಲಿ ಆಗಿರುವ ಅಭಿವೃದ್ಧಿ ಹಾಗೂ ಮುಂದಿನ ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ನ ಕೈ ಹಿಡಿಯಲಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.
ಕೆ.ಸಿ.ರೋಡಿನಿಂದ ಕೆ.ಸಿನಗರವೆರೆಗೆ ಮನೆ ಮನೆಗೆ ನಡೆದುಕೊಂಡು ತೆರಳಿ ಪ್ರಚಾರ ಕಾರ್ಯ ನಡೆಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.