UN NETWORKS
ಉಳ್ಳಾಲ: ಮಿಝೋರಾಂನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರಕಾರ ನಡೆಸುತ್ತಿದ್ದು ಇತರ ಭಾಗದಲ್ಲಿ ಬದ್ಧ ವೈರಿಯಂತೆ ನಾಟಕ ಮಾಡುತ್ತಿದೆ. ಜನತೆ ಅದನ್ನು ಅರ್ಥ ಮಾಡಿಕೊಂಡು ಪ್ರಾದೇಶಿಕ ಪಕ್ಷದತ್ತ ಒಲವು ಹರಿಸಲಿದ್ದಾರೆ ಎಂದು ಮಂಗಳೂರು ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಕೆ. ಅಶ್ರಫ್ ಹೇಳಿದರು.
UN NETWORKS
ಉಳ್ಳಾಲ: ಮಿಝೋರಾಂನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರಕಾರ ನಡೆಸುತ್ತಿದ್ದು ಇತರ ಭಾಗದಲ್ಲಿ ಬದ್ಧ ವೈರಿಯಂತೆ ನಾಟಕ ಮಾಡುತ್ತಿದೆ. ಜನತೆ ಅದನ್ನು ಅರ್ಥ ಮಾಡಿಕೊಂಡು ಪ್ರಾದೇಶಿಕ ಪಕ್ಷದತ್ತ ಒಲವು ಹರಿಸಲಿದ್ದಾರೆ ಎಂದು ಮಂಗಳೂರು ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಕೆ. ಅಶ್ರಫ್ ಹೇಳಿದರು.