Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಬ್ರಾಹ್ಮಣ ಮುಖಂಡರ ಮನೆಯಲ್ಲಿ ದಲಿತ ಸ್ವಾಮೀಜಿಗೆ ಪಾದಪೂಜೆ

UllalaVaniBy UllalaVaniApril 17, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಮಹಿಳೆಯರಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತಗೊಳಿಸುವುದು ಮತ್ತು ಸಮಾಜದ ಅಸ್ಪ್ರಶ್ಯತೆಯನ್ನು ಹೋಗಲಾಡಿಸುವ ಉದ್ದೇಶದೊಂದಿಗೆ ಮುಡಿಪುವಿನ ಮುಡಿಪಿನ್ನಾರ್ ಕ್ಷೇತ್ರದ ವಠಾರದಲ್ಲಿ ಎ.19 ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಯಾಗಿ ನಿನ್ನೆ ಹವ್ಯೇಕ ಬ್ರಾಹ್ಮಣರ ಗುರಿಕಾರ ಹಾಗೂ ಮುಡಿಪುವಿನ ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರ ಮನೆಯಲ್ಲಿ ಕನ್ಯಾನ ಬಾಳೆಕೋಡಿಯ ಕಾಶೀ ಕಾಳ ಬೈರವೇಶ್ವರ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.

ರಾಜಾರಾಮ ಭಟ್ ಅವರು ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರ ಪಾದಗಳಿಗೆ ಹಾಲಿನ ಅಭಿಷೇಕದೊಂದಿಗೆ ಪಾದಪೂಜೆಯನ್ನು ನೆರವೇರಿಸಿದರು. ಮನೆಯಲ್ಲಿ ಸೇರಿದ್ದ ನಾಗರಿಕರೆಲ್ಲರೂ ಸ್ವಾಮೀಜಿಯ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದ ಪಡೆದರು. ಪಾದಪೂಜೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೋಳಿಯಾರ್, ಧರ್ಮಜಾಗೃತಿ ಸಮಿತಿಯ ಅಧ್ಯಕ್ಷ ನವೀನ್ ಪಾದಲ್ಪಾಡಿ, ಸಂದೇಶ್ ಎಂ, ದಿನಕರ್, ಜಯಂತ್, ಮುಂಡಾಜೆ ಬಾಲಕೃಷ್ಣ ರೈ ಮುಂತಾದ ಮುಖಂಡರು ಭಾಗವಹಿಸಿದ್ದರು.

Mdpu 1

mdpu 2

mdpu 3

mdpu 4

Mdpu 5

mdpu 7

Mdpu 8

mdpu 9

mdpu 10

mdpu 11

mdpu 12

mdpu 13

mdpu 14

mdpu 15

Mdpu 17

mdpu 20

mdpu 21

mdpu 22

mdpu 23

mdpu 24

mdpu 25

Mdpu 26

 

mdpu17

 

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ ಮಣಿ ಸ್ವಾಮೀಜಿಯವರು ಸಮಾಜದಲ್ಲಿರುವ ಅಸ್ಪ್ರಶ್ಯತೆಯನ್ನು ದೂರಗೊಳಿಸಬೇಕಾದರೆ ಸಮಾಜದ ತಳಮಟ್ಟದಿಂದ ಎಲ್ಲರೂ ಜಾಗೃತಿಯಾಗಬೇಕು. ಆದ್ದರಿಂದ ಸಮಾಜಮುಖಿ ಕಾರ್ಯಕ್ರಮದೊಂದಿಗೆ ನಾವೆಲ್ಲರೂ ಜತೆಯಾಗಿ ಮುನ್ನಡೆಯಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಸಂಘಟಕ ಟಿ.ಜಿ ರಾಜಾರಾಂ ಭಟ್ ಮಾತನಾಡಿ ಹಿಂದೂ ನಾವೆಲ್ಲರೂ ಒಂದು ಎಂದು ಹೇಳಿದರೆ ಸಾಲದು. ಎಲ್ಲರೂ ಅದನ್ನು ಕಾರ್ಯ ರೂಪಕ್ಕೆ ತರಬೇಕಾದ ಅನಿವಾರ್ಯತೆ ಇದೆ. ಇಂತಹ ಅಸ್ಪøಶ್ಯತೆಯನ್ನು ಹೋಗಲಾಡಿಸುವ ಮೂಲಕ ಹಿಂದೂಗಳ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.

ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರ ಕೇವಲ ಒಂದು ಪಂಗಡದವರಿಗೆ ಮಾತ್ರ ಸೀಮಿತವಾಗಿರದೆ ಎಲ್ಲರೊಂದಿಗೂ ಉತ್ತಮ ಬಾಂಧವ್ಯವನ್ನು ಇರಿಸಿಕೊಂಡಿದ್ದು, ಜಿಲ್ಲೆಯ ವಿವಿದೆಡೆಯಿಂದ ಇವರಿಗೆ ಭಕ್ತರಿದ್ದಾರೆ ಎಂದು ಶಿಷ್ಯ ಮೂಲಗಳಿಂದ ತಿಳಿದುಬಂದಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

August 5, 2026

ಕೋಟೆಕಾರ್‌ನಲ್ಲಿ ಮಹಿಳೆಯರಿಗೆ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ

August 4, 2026

ಯುವಜನರು ಜೀವನ ಮೌಲ್ಯಗಳನ್ನ ಅರಿತು ಕೊಳ್ಳಬೇಕಿದೆ;ಮಂಜುಳಾ ರಾವ್

August 4, 2026
Leave A Reply

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

By UllalaVaniAugust 5, 20260

ಉಳ್ಳಾಲ: ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘ (ರಿ.), ಕೊಡಿ-ಕೋಟೆಪುರ, ಇದರ ಮಹಾ ಸಭೆ ಇತ್ತೀಚೆಗೆ ನಡೆಯಿತು.…

ಹಳೆಯಂಗಡಿ: ದೇವಾಡಿಗ ಭವನದಲ್ಲಿ ‘ಆಟಿಡೊಂಜಿ ಐತಾರ’ ಮತ್ತು ಧಾನ್ಯ-ತರಕಾರಿಗಳ ಪರ್ಬ ಕಾರ್ಯಕ್ರಮ

August 5, 2026

ಮಣಿಪಾಲ: ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

August 5, 2026

ಇಎಸ್‌ಐ ಆಸ್ಪತ್ರೆ, ಡಿಸ್ಪೆನ್ಸರಿಗಳ ಅವ್ಯವಸ್ಥೆ ಆರೋಪ: ಜಿಲ್ಲಾಧಿಕಾರಿಗೆ ದೂರು

August 5, 2026
1 2 3 … 2,047 Next
Automatic YouTube Gallery

ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
Now Playing
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
Now Playing
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ...
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರತಂಡ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version