UN NETWORKS
ಉಳ್ಳಾಲ: ವಿಶ್ವ ಪರಿಸರ ದಿನವನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಆಚರಿಸಿದರೆ ಅದು ಅರ್ಥಪೂರ್ಣವಾಗುತ್ತದೆ. ಪ್ರತೀಯೋರ್ವರು ತಮ್ಮಿಂದಾಗುವ ಸ್ವಚ್ಚತೆಯ ಜನಜಾಗೃತಿ ಕಾಳಜಿಯನ್ನು ವಹಿಸಿಕೊಂಡಲ್ಲಿ ಸ್ಥಳೀಯವಾಗಿ ಯಶಸ್ವಿಯನ್ನು ಸಾಧಿಸಲು ಸಾಧ್ಯ ಎಂದು ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆ ಕೋಟೆಪುರ ಇಲ್ಲಿನ ಮುಖ್ಯ ಶಿಕ್ಷಕರಾದ ಎಂ.ಹೆಚ್ ಮಲಾರ್ ಅಭಿಪ್ರಾಯಪಟ್ಟರು.
ಈ ಸಂದರ್ಭ ಸ್ವಚ್ಚ ಪರಿಸರದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.