UN NETWORKS
ಮಂಗಳೂರು, ಉಡುಪಿ,: ದ.ಕ. ಜಿಲ್ಲೆ ಮತ್ತು ಉಡುಪಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮುಂಜಾಗ್ರತೆಗಾಗಿ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಳೆ ಬಿರುಸು ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದ.ಕ ಜಿಲ್ಲೆ ಶಾಲೆಗಳಿಗೆ ಇಂದು ಮತ್ತೆ ನಾಳೆ ರಜೆ ಘೋಷಿಸಿದ್ದಾರೆ.