UN NETWORKS
ಸೋಮೇಶ್ವರ: ದೇಶದ ಮಾಜಿ ಪ್ರಧಾನಿ, ಭಾರತ ಕಂಡ ಅಧ್ಬುತ ಮೇಧಾವಿ ರಾಜಕಾರಣಿ, ದೇಶದ ಅಭಿವೃದ್ಧಿಯ ಹರಿಕಾರ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯ ಆರೋಗ್ಯ ದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಾಗಿದ್ದಾರೆ.
ಈ ಸಂಧರ್ಭದಲ್ಲಿ ಗೌರವ ಸಲಹೆಗಾರರಾದ ಆನಂದ್ ಕೆ ಅಸೈಗೋಳಿ, ಉಪಾಧ್ಯಕ್ಷರಾದ ರವಿ ಶೆಟ್ಟಿ ಮಾಡೂರು, ಮೋಹನ್ ಸಾಲ್ಯಾನ್, ಗೋಪಿನಾಥ್ ಬಗಂಬಿಲ, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಪ್ರಮುಖರಾದ ಪ್ರವೀಣ್ ಎಸ್.ಕುಂಪಲ, ಹರೀಶ್ ಅಂಬ್ಲಮೊಗರು,ರಾಕೇಶ್ ಬೈಪಾಸ್, ಕಿರಣ್ ಕೊಲ್ಯ, ಪ್ರವೀಣ್ ಬಸ್ತಿ ಮತ್ತಿತರರು ಉಪಸ್ಥಿತರಿದ್ದರು.