UN NETWORKS
ಉಳ್ಳಾಲ: ರಾಜ್ಯದ ನೂತನ ಸಮ್ಮಿಶ್ರ ಸರಕಾರ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಮತ್ತು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ಆವರನ್ನು ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಪರವಾಗಿ ಗೌರವಿಸಲಾಯಿತು.
UN NETWORKS
ಉಳ್ಳಾಲ: ರಾಜ್ಯದ ನೂತನ ಸಮ್ಮಿಶ್ರ ಸರಕಾರ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಮತ್ತು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ಆವರನ್ನು ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಪರವಾಗಿ ಗೌರವಿಸಲಾಯಿತು.