UN NETWORKS
ಮೊಂಟೆಪದವು: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮೊಂಟೆಪದವು ಬಳಿಯ ಗುದ್ರು ಎಂಬಲ್ಲಿ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಸ್ವಲ್ಪ ಹೊತ್ತಿನಲ್ಲಿಯೇ ಖಲೀಲ್ ಅವರನ್ನು ಹುಡುಕುವ ಯತ್ನ ನಡೆದಿದ್ದು, ಸುಮಾರು ಅರ್ಧ ತಾಸಿನ ಬಳಿಕ ಖಲೀಲ್ ಅವರನ್ನು ಕೊಳದ ಆಳದಿಂದ ಹೊರತೆಗೆಯಲಾಗಿದೆ. ಆ ವೇಳೆ ಅವರು ಮೃತಪಟ್ಟಿದ್ದರು ಎಂದು ಜಮೀನಿನ ಸಂಬಂಧಿಕರು ಕೊಣಾಜೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.