UN NETWORKS
ಮಂಜೇಶ್ವರ: ಇವತ್ತು ಬೆಳಗ್ಗೆ ವರೆಗೆ ನಡೆದ ಖಗ್ರಾಸ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಗ್ರಹಣ ದೋಷ ಪರಿಹಾರಕ್ಕಾಗಿ ಮಕರ, ಕುಂಭ, ಮಿಥುನ, ಸಿಂಹ ರಾಶಿಯವರಿಗೆ ಉಪರಾಗ ಶಾಂತಿ ಹೋಮ, ರವಿ, ಚಂದ್ರ, ಕೇತುಗಳ ಪ್ರೀತ್ಯರ್ಥವಾಗಿ ಗ್ರಹಣ ಶಾಂತಿ ಹೋಮ ನಡೆಯಿತು.