ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ದೇರಳಕಟ್ಟೆ ಮಂಗಳೂರು ಇದರ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ದೇರಳಕಟ್ಟೆ ಇದರ ಅಧ್ಯಕ್ಷ ಕಣಚೂರು ಮೋನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಡಳಿತಾ„ಕಾರಿ ಅಬ್ದುಲ್ ರಹಿಮಾನ್, ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಡೀನ್ ಪೆÇ್ರ. ಡಾ. ಖಾಜಾ ನಾಸಿರುದ್ಧೀನ್, ವೈದ್ಯಕೀಯ ಸುಪರಿಟೆಂಡೆಂಟ್ ಡಾ. ದೇವಿಪ್ರಸಾದ್, ಮುಖ್ಯ ವೈದ್ಯಕೀಯ ಅ„ಕಾರಿ ಡಾ. ರೋಹನ್ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು






















