UN NETWORKS
ಉಳ್ಳಾಲ: ವಿಶ್ವ ಬೀಚ್ ಸ್ವಚ್ಚತಾ ದಿನದ ಅಂಗವಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಉಳ್ಳಾಲ ಹಾಗೂ ಸೋಮೇಶ್ವರ ಬೀಚ್ನ್ನು ಎರಡು ದಿನಗಳ ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದರು.
ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ ವಿ. ಆಳ್ವ, ಸೋಮೇಶ್ವರ ದೇವಸ್ಥಾನ ಆಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.