Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ: ಅ. 2ರಂದು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಕೌನ್ಸಿಲರ್ ಗಳಿಗೆ ಅಭಿನಂದನೆ

UllalaVaniBy UllalaVaniOctober 1, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

UN NETWORKS

ಉಳ್ಳಾಲ : ಉಳ್ಳಾಲ ನಗರ ಕಾಂಗ್ರೆಸ್ ಹಾಗೂ ಯು.ಟಿ. ಖಾದರ್ ಅಭಿಮಾನಿಗಳ ಬಳಗದ ಆಶ್ರಯದಲ್ಲಿ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಜನಜಾಗೃತಿ ಸಭೆ ಮತ್ತು ಇತ್ತೀಚೆಗೆ ನಡೆದ ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಅಭಿನಂದನೆ ಸಭೆ ಅ. 2ರಂದು ಸಂಜೆ 6.30ಕ್ಕೆ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ನಡೆಯಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ಹೇಳಿದರು.

ತೊಕ್ಕೊಟ್ಟಿನ‌ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಫೆಲ್ ವಿಮಾನ ಖರೀದಿಯಲ್ಲಿ ಹಗರಣ, ತೈಲ ಹಾಗೂ ಅನಿಲ ಬೆಲೆ ಏರಿಕೆ , ದಿನ ನಿತ್ಯದ ಆಹಾರ ಸಾಮಗ್ರಿಗಳ ಬೆಲೆ ಏರಿಕೆಯನ್ನು ವಿರೋಧಿಸಿ ರಾಜ್ಯದ ಮುಖಂಡರು ಜನಸಾಮಾನ್ಯರಿಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ಜಿಲ್ಲೆ ಮತ್ತು ರಾಜ್ಯದ ನಾಯಕರು ಭಾಗವಹಿಸಲಿದ್ದು ಬಿಜೆಪಿ ಆಡಳಿತದ ವೈಫಲ್ಯತೆ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಮಾತನಾಡಿ ಕೇಂದ್ರ ಸರಕಾರ ತಾರತಮ್ಯ ತೋರುತ್ತಿದ್ದು ಕೊಡಗು ಹಾಗೂ ಕೇರಳದಲ್ಲಿ ಪ್ರಾಕೃತಿಕ ಪ ನಡೆದಾಗ ಎರಡೂ ರಾಜ್ಯಗಳಿಗೆ ಪರಿಹಾರ ರೂಪದಲ್ಲಿ ದೊಡ್ಡ ಮೊತ್ತ ನೀಡದೆ ಆ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇತರ ಸರಕಾರ ಆಡಳಿತ ನಡೆಸುತ್ತಿದೆ ಎಂಬ ಕಾರಣದಿಂದ ತಾರತಮ್ಯ ಮಾಡಿದೆ ಎಂದರು.ಕಾಂಗ್ರೆಸ್ ಮುಖಂಡರುಗಳಾದ ಸದಾಶಿವ ಉಳ್ಳಾಲ್, ಪುರುಷೋತ್ತಮ‌ ಅಂಚನ್, ಬಾಝಿಲ್ ಡಿಸೋಜ, ಮುಸ್ತಫಾ ಉಳ್ಳಾಲ್, ದಿನೇಶ್ ರೈ ಉಸ್ಮಾನ್ ಕಲ್ಲಾಪು, ಕಿಶೋರ್ ಗಟ್ಟಿ, ಇಕ್ಬಾಲ್ ಸಾಮಣಿಗೆ, ಅಬ್ದುಲ್ ರಹಮಾನ್ ಉಳ್ಳಾಲ್, ಮನ್ಸೂರ್ ಹಾಗೂ ಜೋನ್ ಡಿಸೋಜ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶಕ್ತಿ ಯೋಜನೆಯಡಿಯಲ್ಲಿ 500ಕೋಟಿ ಉಚಿತ ಪ್ರಯಾಣ ನನಸಾದ ಹಿನ್ನೆಲೆ ಪಜೀರ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಮಹಿಳೆಯರಿಂದ ಆರತಿ

July 18, 2025

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ

July 18, 2025

ಛೋಟಾ ಮಂಗಳೂರು ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ನೂತನ ಅಧ್ಯಕ್ಷ- ಪದಾಧಿಕಾರಿಗಳ ಪದಗ್ರಹಣ

July 18, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಶಕ್ತಿ ಯೋಜನೆಯಡಿಯಲ್ಲಿ 500ಕೋಟಿ ಉಚಿತ ಪ್ರಯಾಣ ನನಸಾದ ಹಿನ್ನೆಲೆ ಪಜೀರ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಮಹಿಳೆಯರಿಂದ ಆರತಿ

By UllalaVaniJuly 18, 20250

ಮಂಗಳೂರು ವಿಧಾನ ಸಭಾ ಕ್ಷೇತ್ರದ ಪಂಚ ಗ್ಯಾರೆಂಟಿ ಉಳ್ಳಾಲ ಸಮಿತಿಯ ಅಧ್ಯಕ್ಷ ರಫೀಕ್ ಅಂಬ್ಲಮೊಗರು ನೇತೃತ್ವದಲ್ಲಿ ಶಕ್ತಿ ಯೋಜನೆಯಡಿಯಲ್ಲಿ 500ಕೋಟಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ

July 18, 2025

ಛೋಟಾ ಮಂಗಳೂರು ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ನೂತನ ಅಧ್ಯಕ್ಷ- ಪದಾಧಿಕಾರಿಗಳ ಪದಗ್ರಹಣ

July 18, 2025

ಮಂಗಳೂರು ವಿವಿಯಲ್ಲಿ ಪ್ರೊ.ಎ.ಎಂ.ಖಾನ್ ಅವರಿಗೆ ಅಭಿನಂದನೆ

July 18, 2025
1 2 3 … 1,530 Next
Automatic YouTube Gallery

ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ | ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ಏಕಮುಖ ಸಂಚಾರ

ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ
ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ಏಕಮುಖ ಸಂಚಾರ
#Ullalavani #Thokkottu #Chembugudde
ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ | ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ಏಕಮುಖ ಸಂಚಾರ
Now Playing
ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ | ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ಏಕಮುಖ ಸಂಚಾರ
ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ...
ಚೆಂಬುಗುಡ್ಡೆ ಯಲ್ಲಿ ಗುಡ್ಡ ಕುಸಿತ
ತೊಕ್ಕೊಟ್ಟು-ಮಂಗಳೂರು ವಿ.ವಿ ರಸ್ತೆಯಲ್ಲಿ ಏಕಮುಖ ಸಂಚಾರ
#Ullalavani #Thokkottu #Chembugudde
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ, ಕೊಲ್ಯ ಬೈಪಾಸ್, ಉಚ್ಚಿಲ, ಅಂಬಿಕಾ ರಸ್ತೆ, ಪ್ರದೇಶದಲ್ಲಿ ಕೃತಕ ನೆರೆ
Now Playing
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ, ಕೊಲ್ಯ ಬೈಪಾಸ್, ಉಚ್ಚಿಲ, ಅಂಬಿಕಾ ರಸ್ತೆ, ಪ್ರದೇಶದಲ್ಲಿ ಕೃತಕ ನೆರೆ
ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ, ಕೊಲ್ಯ ಬೈಪಾಸ್,ಕುದ್ರು, ...
ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ, ಕೊಲ್ಯ ಬೈಪಾಸ್,ಕುದ್ರು, ಕೊಲ್ಲಂಗರೆ, ಉಚ್ಚಿಲ ಅಂಬಿಕಾ ರಸ್ತೆ, ಪ್ರದೇಶದಲ್ಲಿ ಕೃತಕ ನೆರೆ
#Ullalavani #Ullala #Someshwara #Kolya #Rain #Flood
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d