UN NETWORKS
ಉಳ್ಳಾಲ: ವಸತಿ ಮತ್ತು ನಗರಾಭಿವೃದ್ದಿ ಸಚಿವರಾದ ಯು.ಟಿ ಖಾದರ್ರವರು ಕಾಲು ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಲು ಉಳ್ಳಾಲ ಸಯ್ಯಿದ್ ಮದನಿ ದರ್ಗಾದಲ್ಲಿ ವಿಶೇಷ ದುಆ ಮಾಡಲಾಯಿತು.
UN NETWORKS
ಉಳ್ಳಾಲ: ವಸತಿ ಮತ್ತು ನಗರಾಭಿವೃದ್ದಿ ಸಚಿವರಾದ ಯು.ಟಿ ಖಾದರ್ರವರು ಕಾಲು ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಲು ಉಳ್ಳಾಲ ಸಯ್ಯಿದ್ ಮದನಿ ದರ್ಗಾದಲ್ಲಿ ವಿಶೇಷ ದುಆ ಮಾಡಲಾಯಿತು.