UN NETWORKS
ಉಳ್ಳಾಲ: ಕ್ರೀಡೆಯ ಮೂಲಕ ಸಾಮಾಜಿಕ ಸಾಮರಸ್ಯದೊಂದಿಗೆ ಸಮಾನತೆಯನ್ನು ಕಾಣಲು ಸಾಧ್ಯವಿದ್ದು, ಕ್ರೀಡಾಪಟುಗಳು ಸ್ಪರ್ಧಾ ಸ್ಪೂರ್ತಿಯೊಂದಿಗೆ ಆಟವಾಡುವ ಮೂಲಕ ಕ್ರೀಡಾ ದಕ್ಷತೆಯನ್ನು ಮೆರೆಯಬೇಕು ಎಂದು ಕಣಚೂರು ಶಿಕ್ಷಣ ಸಂಸ್ಥೆಗಳ ಹಣಕಾಸು ನಿರ್ದೇಶಕ ಅಬ್ದುಲ್ ರಹ್ಮಾನ್ ಕಣಚೂರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಡಾ| ಯು.ಟಿ.ಇಫ್ತಿಕಾರ್, ಉದ್ಯಮಿ ಅಬ್ದುಲ್ ರಹ್ಮಾನ್, ನಝೀರ್ ಅಹ್ಮದ್, ಗುತ್ತಿಗೆದಾರ ಮನ್ಸೂರ್ ಮಂಚಿಲ,ಉಪಸ್ಥಿತರಿದ್ದರು. ಕೀಡಾಕೂಟದ ಸಂಘಟಕ ಅಶ್ರಫ್ ಕೆರೆಬೈಲ್ ಸ್ವಾಗತಿಸಿದರು. ಅಖ್ತರ್ ಅಲಿ ವಂದಿಸಿದರು.