UN NETWORKS
ಉಳ್ಳಾಲ: ದಾರುಲ್ ಆಶ್ಅರಿಯ್ಯ ಸುರಿಬೈಲ್ ಇದರ ಆಶ್ರಯದಲ್ಲಿ ಈದ್ ಮೀಲಾದ್ ಮತ್ತು ದಾರುಲ್ ಅಶ್ ಅರಿಯದ ಶೈಖುನಾ ಸುರಿಬೈಲು ಉಸ್ತಾದರ 17ನೇ ಆಂಡ್ ನೇರ್ಚೆ ಪ್ರಯುಕ್ತ ಹಣ್ಣು ಹಂಪಲು ವಿತರಣೆ ದೇರಳಕಟ್ಟೆಯ ಎನೆಪೋಯ ಆಸ್ಪತ್ರೆಯಲ್ಲಿ ನಡೆಯಿತು.
ಈ ಸಂದರ್ಭ ದಾರ್ಲ್ ಅಶ್ಅರಿಯ ಮೇನೇಜರ್ ಮಹಮ್ಮದ್ ಆಲಿ ಸಖಾಫಿ, ವಾಜಿದ್ ಹನೀಫಿ, ರಶೀದ್ ಹನೀಫಿ, ಅಬ್ದುಲ್ ಅಝೀಝ್ ಮದನಿ, ಇಸ್ಮಾಯಿಲ್ ಕಿನ್ಯ, ಕರೀಂ ಕದ್ಕಾರ್, ಶರೀಫ್ ಕೋಕಳ, ಅಕ್ಬರ್ ಅಲಿ ಮದನಿ, ಝಕರಿಯ ನಾರ್ಶ , ಗೌಸ್ ಅಶ್ಅರಿಯಾ ಉಪಸ್ಥಿತರಿದ್ದರು