UN NETWORKS
ಮಂಗಳೂರು: ಹಿಂದೂಗಳ ಶ್ರದ್ಧಾ ಕೇಂದ್ರ ಅಯೋದ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರರ ಭವ್ಯವಾದ ಮಂದಿರ ನಿರ್ಮಾಣದ ಆಗ್ರಹಕ್ಕಾಗಿ ವಿಶ್ವಹಿಂದೂ ಪರಿಷತ್ ನವೆಂಬರ್ 25 ರಂದು ಮಂಗಳೂರಿನಲ್ಲಿ ಹಮ್ಮಿಕೊಂಡ ಬೃಹತ್ ಜನಾಗ್ರಹ ಸಭೆಗೆ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ಸಂಪೂರ್ಣ ಬೆಂಬಲ ಘೋಷಿಸಿದೆ.
UN NETWORKS
ಮಂಗಳೂರು: ಹಿಂದೂಗಳ ಶ್ರದ್ಧಾ ಕೇಂದ್ರ ಅಯೋದ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರರ ಭವ್ಯವಾದ ಮಂದಿರ ನಿರ್ಮಾಣದ ಆಗ್ರಹಕ್ಕಾಗಿ ವಿಶ್ವಹಿಂದೂ ಪರಿಷತ್ ನವೆಂಬರ್ 25 ರಂದು ಮಂಗಳೂರಿನಲ್ಲಿ ಹಮ್ಮಿಕೊಂಡ ಬೃಹತ್ ಜನಾಗ್ರಹ ಸಭೆಗೆ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ಸಂಪೂರ್ಣ ಬೆಂಬಲ ಘೋಷಿಸಿದೆ.