UN NETWORKS
ಉಳ್ಳಾಲ: ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಮತ್ತು ಉಳ್ಳಾಲ ನಗರ ಸಭೆಯ ಜಂಟಿ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ (ಸ) ‘ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ರಾಜ್ಯವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ಬಬ್ಬುಕಟ್ಟೆ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
UN NETWORKS
ಉಳ್ಳಾಲ: ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಮತ್ತು ಉಳ್ಳಾಲ ನಗರ ಸಭೆಯ ಜಂಟಿ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ (ಸ) ‘ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ರಾಜ್ಯವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ಬಬ್ಬುಕಟ್ಟೆ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.