UN NETWORKS
ಮಂಗಳೂರು: ಕಲಾವರ್ಧಕ ಯುವಕ ಮಂಡಲ (ರಿ) ಹಾಗೂ ಕಲಾಚೇತನ ಯುವತಿ ಮಂಡಲವಾರ ಸಂಕೇತ ಇವರ ಜಂಟಿ ಆಶ್ರಯದಲ್ಲಿ “ಚಿಣ್ಣರ ಚಿಗುರು-2018 ಕಾರ್ಯಕ್ರಮ ಶ್ರೀ ಸೀತಾರಾಮ ಭಜನಾ ಮಂದಿರ ನಾರ್ಲದಲ್ಲಿ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 96 ಅಂಕ ಗಳಿಸಿದ ನಿಷ್ರ್ಕಸ್ ಚೌಟ ಎಂಬ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು.