UN NETWORKS
ಉಳ್ಳಾಲ: ಉಳ್ಳಾಲ ಮೊಗವೀರಪಟ್ನದ ವಿಶ್ವ ಹಿಂದೂ ಪರಿಷತ್ ಬಜರಂಗದಳ ವ್ಯಾಘ್ರವಾಹಿನಿ ಶಾಖೆ ವತಿಯಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ದಿ. ಲೋಕನಾಥ್ ಅಮೀನ್ ಉಳ್ಳಾಲ ಇವರ ಸ್ಮರಣಾರ್ಥ ಉಳ್ಳಾಲ ಶಿವ ಸಾನಿಧ್ಯ (ಹಿಂದೂ ರುದ್ರಭೂಮಿ)ಯಲ್ಲಿ ಸುಮಾರು 4.75 ಲಕ್ಷ ರೂ ಅಂದಾಜು ವೆಚ್ಚದಲ್ಲಿ ” ಸತ್ಯ ಹರಿಶ್ಚಂದ್ರನ ಪ್ರತಿಮೆ ಹಾಗೂ ತ್ರಿಶೂಲ ಸ್ಥಂಭ” ನಿರ್ಮಿಸುವ ಕುರಿತು “ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಶುಕ್ರವಾರ ಬ್ರದರ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜರಗಿತು.
ಬಜರಂಗದಳ ಜಿಲ್ಲಾ ಗೋರಕ್ಷಾ ಪ್ರಮುಖ್ ಗುರುಪ್ರಸಾದ್ ಉಳ್ಳಾಲ ಪ್ರಸ್ತಾವನೆಗೈದರು. ಸತ್ಸಂಗ ಪ್ರಮುಖ್ ಶಮಂತ್ ಕರ್ಕೇರ ವಂದಿಸಿದರು.