UN NETWORKS
ಕೊಲ್ಲರಕೋಡಿ: ನರಿಂಗಾನ ಗ್ರಾಮ ಪಂಚಾಯತ್ ವತಿಯಿಂದ ಮತ್ತು ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಯೋಗದೊಂದಿಗೆ ‘ಸ್ವಚ್ಛ ನರಿಂಗಾನ’ ಕಾರ್ಯಕ್ರಮವು ನರಿಂಗಾನ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ ನಡೆಯಿತು.
UN NETWORKS
ಕೊಲ್ಲರಕೋಡಿ: ನರಿಂಗಾನ ಗ್ರಾಮ ಪಂಚಾಯತ್ ವತಿಯಿಂದ ಮತ್ತು ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಯೋಗದೊಂದಿಗೆ ‘ಸ್ವಚ್ಛ ನರಿಂಗಾನ’ ಕಾರ್ಯಕ್ರಮವು ನರಿಂಗಾನ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ ನಡೆಯಿತು.