Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -೨೦೧೫

UllalaVaniBy UllalaVaniMay 25, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ : ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -೨೦೧೫ ಮತ್ತು ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ ‘ಯಕ್ಷ ಮಂತ್ರ್ಯಕ ಪ್ರಶಸ್ತಿ’ ಪ್ರಧಾನ ಕಾರ್ಯಕ್ರಮ ತೊಕ್ಕೊಟ್ಟು ಅಂಬಿಕಾರೋಡ್ ಬಳಿಯಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು24ullal1 day DSC_5450 DSC_5451 DSC_5473 DSC_5487 DSC_5492 DSC_5513 DSC_5519 DSC_5545 DSC_5547 DSC_8873 DSC_8875 DSC_8881 DSC_8883 DSC_8885 DSC_8888 DSC_8923 DSC_8930 DSC_8931 DSC_8935 DSC_8938 DSC_8940 DSC_8942 DSC_8943 DSC_8945 DSC_8946 DSC_8949 DSC_8952 DSC_8954 DSC_8955 DSC_8956 DSC_8958 gurukul 1 gurukul 2 gurukul 3 gurukul 4 gurukul 5 gurukul 6 gurukul 7
ಗುರುಕುಲ ಉತ್ಸವಕ್ಕೆ ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ ಹಿರಿಯ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಚಾಲನೆ ನೀಡಿ ಪ್ರಪಂಚದಲ್ಲಿ ಭರತನಾಟ್ಯದಂತಹ ವಿದ್ಯೆ ಬೇರೊಂದಿಲ್ಲ. ಎಲ್ಲಾ ಸರ್ವಸ್ವವನ್ನು ಹೊಂದಿರುವ ಕಲೆ ಅದು ಭರತನಾಟ್ಯ ಮಾತ್ರ. ತಾಳ್ಮೆಯಿಂದ ಕಲೆಯನ್ನು ಪೋಷಿಸಿಕೊಂಡು ಮತ್ತು ಗುರುಗಳ ಮಾರ್ಗದರ್ಶನವನ್ನು ಕಾಪಾಡಿಕೊಂಡವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ .ಅದನ್ನು ಉಳಿಸಿ ಬೆಳೆಸುವ ಕಾರ್‍ಯ ಮುಂದಿನ ಪೀಳಿಗೆಯಿಂದ ಆಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಕಲೆಯಿಲ್ಲದ ಜೀವನ ವ್ಯರ್ಥ. ಪಾಶ್ಚಾತ್ಯ ಸಂಸ್ಕೃತಿಗಳಿಂದ ಭರತನಾಟ್ಯದಂತಹ ಕಲೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ. ಅದರ ನಡುವೆಯೂ ಮಂತ್ರನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯವರು ಮಕ್ಕಳಿಗೆ ಕಲೆಯ ಪರಿಚಯ ಮಾಡುವುದು ಶ್ಲಾಘನೀಯ ಎಂದರು.
ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ ‘ಯಕ್ಷ ಮಂತ್ರ್ಯಕ ಪ್ರಶಸ್ತಿ’ಯನ್ನು ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಪ್ರಧಾನ ಮಾಡಿದರು. ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರ ಕುಕ್ಕಾಜೆ ತಂತ್ರಿವರ್ಯರಾದ ಕೃಷ್ಣ ಕುಕ್ಕಾಜೆ ಆಶೀರ್ವಚನ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ , ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಉಳ್ಳಾಲ್, ನಾಟ್ಯನಿಕೇತನ ಕೊಲ್ಯ ಇದರ ನೃತ್ಯ ನಿರ್ದೇಶಕಿ ವಿದುಷಿ ರಾಜಶ್ರೀ ಉಳ್ಳಾಲ್, ಪೊಲದವರು ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ವಿಶ್ವನಾಥ್ ಗಟ್ಟಿ ವಗ್ಗ, ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರ ಮಾಜಿ ಆಡಳಿತ ಮೊಕ್ತೇಸರ ಯು.ಎಸ್. ಪ್ರಕಾಶ್, ಧಾರ್ಮಿಕ ದತ್ತಿ ಇಲಾಖೆಯ ನಿವೃತ್ತ ಅಽಕಾರಿ ಪ್ರತಿಭಾ ವಿಜಯ ಕುಮಾರ್, ಉದ್ಯಮಿ ಜನಾರ್ಧನ್ ಸಾಲ್ಯಾನ್ , ಸಂಸ್ಥೆಯ ಅಧ್ಯಕ್ಷೆ ಶಕಿಲಾ ಜನಾರ್ಧನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ವಿದ್ಯಾಧರ್ ಶೆಟ್ಟಿ, ಶಶಿಧರ ಪೊಯ್ಯತ್ತಬೈಲ್, ವಸಂತ್ ಎನ್. ಕೊಣಾಜೆ, ದಯಾನಂದ ಕುಕ್ಕಾಜೆ, ನಿಶಾಂತ್ ಮುಂಗಾತ್, ಮೋಹನ್ ಕುತ್ತಾರ್ ಅವರಿಗೆ ಮಂತ್ರ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗುರುಕುಲ ಉತ್ಸವದ ಅಂಗವಾಗಿ ಭರತನಾಟ್ಯ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಪ್ರಥಮ ಭೂಮಿಕಾ ವಸಂತ್ ,ದ್ವಿತೀಯ ಲಿಖಿತಾ ಲೋಕೇಶ್, ಹಿರಿಯರ ವಿಭಾಗದಲ್ಲಿ ಪ್ರಥಮ ಮಾನಸ, ದ್ವಿತೀಯ ಸುಮಂತ್.ಯಸ್.ಅಯ್ಯಂಗಾರ್, ಜಾನಪದ ಸ್ಪರ್ಧೆಯಲ್ಲಿ ಪ್ರಥಮ ಯಶಸ್ವಿ ಕಲಾಕೇಂದ್ರ ಹಾಗೂ ದ್ವಿತೀಯ ಶುತಿಲಯ ಕಲಾಕೇಂದ್ರ ಪ್ರಶಸ್ತಿಯನ್ನು ಪಡೆದರು. ನೃತ್ಯ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ವಿದುಷಿ ಸೌಮ್ಯಾ ಸುಧೀಂದ್ರ ರಾವ್, ವಿದುಷಿ ಶ್ರುತಿ ಗುರುರಾಜ್ ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಾಂಗಿಕಂ ಬೆಂಗಳೂರು ಇಲ್ಲಿನ ಅದಿತಿ ಅರಕ್ಕಳಿ ಮತ್ತು ಶ್ವೇತಾ ಬಿ. ಎಂ. ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಮಂತ್ರ ನಾಟ್ಯಕಲಾ ಗುರುಕುಲದ ವಿದ್ಯಾರ್ಥಿಗಳಿಂದ ‘ನೂಪುರ ನಾಟ್ಯಕಲಾ ದರ್ಶಿನಿ’ ನೃತ್ಯ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ಪಡ್ರೆ ಚಂದು ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇವರಿಂದ ಶ್ರೀ ಕೃಷ್ಣ ಚರಿತಾಮೃತ ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಮಂತ್ರನಾಟ್ಯಕಲಾ ಗುರುಕುಲದ ನೃತ್ಯ ನಿರ್ದೇಶಕ ವಿದ್ವಾನ್ ಶ್ರವಾಣ್ ಉಳ್ಳಾಲ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಉಳ್ಳಾಲ್ ವಂದಿಸಿದರು. ಧನಲಕ್ಷ್ಮಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

By UllalaVaniMay 1, 20260

ಕೋಟೆಕಾರ್: ಎಸ್‌ವೈಎಸ್ ಹಿದಾಯತ್ ನಗರ ಶಾಖೆಯ ವಾರ್ಷಿಕ ಮಹಾಸಭೆ ಹಿದಾಯತ್ ನಗರ ಮದರಸ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ವೀಕ್ಷಕರಾಗಿ ಬಶೀರ್…

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version