Share Facebook Twitter LinkedIn Pinterest Email WhatsApp UN NETWORKS ಬೆಂಗಳೂರು: ಕರ್ನಾಟಕ ಸಂಗೀತ , ನೃತ್ಯ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ 2018-19ನೇ ಸಾಲಿನ `ಕರ್ನಾಟಕ ಕಲಾಶ್ರೀ’ ಪ್ರಶಸ್ತಿಯನ್ನು ನಾಟ್ಯನಿಕೇತನ ಕೊಲ್ಯ ಇಲ್ಲಿನ ನೃತ್ಯಗುರು ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಪ್ರದಾನ ಮಾಡಲಾಯಿತು.
ರಾಷ್ಟ್ರ ಸುಭೀಕ್ಷೆ, ಮೋದಿಜಿಗೆ ಆರೋಗ್ಯ,ದೇವತಾ ಅನುಗ್ರಹ ಪ್ರಾಪ್ತಿಗಾಗಿ ಸಾಮೂಹಿಕ ಪ್ರಾರ್ಥನೆ; ನಮೋ ರಾಷ್ಟ್ರ ಭಕ್ತರಿಂದ ಸೋಮೇಶ್ವರದಲ್ಲಿ ನಡೆಯಿತು ಲಕ್ಷ್ಮಿನರಸಿಂಹ ಹೋಮAugust 1, 2026
ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.August 1, 2026