UN NETWORKS
ತೊಕ್ಕೊಟ್ಟು: ಕಾಶ್ಮೀರದ ಪುಲ್ವಾನಾದಲ್ಲಿ ನಡೆದ ಉಗ್ರದಾಳಿಗೆ ಪ್ರತಿಯಾಗಿ ಭಾರತೀಯ ವೀರ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ವಿಜಯೋತ್ಸವ ನಡೆಯಿತು.
UN NETWORKS
ತೊಕ್ಕೊಟ್ಟು: ಕಾಶ್ಮೀರದ ಪುಲ್ವಾನಾದಲ್ಲಿ ನಡೆದ ಉಗ್ರದಾಳಿಗೆ ಪ್ರತಿಯಾಗಿ ಭಾರತೀಯ ವೀರ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ವಿಜಯೋತ್ಸವ ನಡೆಯಿತು.