ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: 8ರಿಂದ 15 ವರ್ಷದವರೆಗಿನ ಮಕ್ಕಳಿಗೆ ಅಯೋಜಿಸಲಾಗಿದ್ದ ಬೇಸಿಗೆ ಶಿಬಿರ ಉಳ್ಳಾಲದಲ್ಲಿ ಇತ್ತೀಚೆಗೆ ತೊಕ್ಕೊಟ್ಟಿನಲ್ಲಿ ಸಮಾರೋಪಗೊಂಡಿತು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ಇದರ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಯಿತು.
ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಕಲ್ಪನಾ ಸ್ವಾಗತಿಸಿದರು. ಶಂಕರಿ ವಂದಿಸಿದರು. ರಾಯಿಫ ಕಾರ್ಯಕ್ರಮ ನಿರೂಪಿಸಿದರು.