Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಗೈಡ್ಸ್ ಪೂರಕ :ಎಡ್ವರ್ಡ್ ಐಮನ್

UllalaVaniBy UllalaVaniApril 22, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ : ಸೌಜನ್ಯ ಸ್ಕೌಟ್ಸ್ ದಳ ಶ್ರೀ ರಾಮಕೃಷ್ಣ ಪ್ರೌಢಶಾಲೆ ಹರೇಕಳ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಳ್ಳಾಲ ಸ್ಥಳೀಯ ಸಂಸ್ಥೆಯ ರಾಜ್ಯ ಪುರಸ್ಕಾರ ಸ್ಕೌಟ್ಸ್ ಗೈಡ್ಸ್‍ಗಳಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು
ಉದ್ಘಾಟಸಿದರು .

ಪಾವೂರು-ಹರೇಕಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಡ್ವರ್ಡ್ ನಥಾನಿಯಲ್ ಐಮನ್ ರವರು ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಎಳವೆಯಲ್ಲೇ ವ್ಯಕ್ತಿತ್ವ ವಿಕಸನದ ಗುಣಗಳಾದ ಧೈರ್ಯ, ತಾಳ್ಮೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ಮತ್ತು ನಾಯಕತ್ವ ಮುಂತಾದವುಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಮೂಡಿ ಬರಬೇಕೆಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಸ್ಕೌಟ್ ಗೈಡ್ ಸಂಸ್ಥೆಯ ತರಬೇತಿ ಕೌನ್ಸಿಲರ್ ತ್ಯಾಗಂ ಹರೇಕಳ ವಹಿಸಿ ಸ್ಕೌಟ್ಸ್ ಗೈಡ್ಸ್ ಚಳುವಳಿಯಲ್ಲಿ ಅತ್ಯುನ್ನತ ಪದಕವೆಂದರೆ ರಾಷ್ಟ್ರಪತಿ ಪದಕ. ಇದನ್ನು ಪಡೆಯಲು ವಿದ್ಯಾರ್ಥಿಗಳು ಬೇರೆ ಬೇರೆ ಸಾಹಸಮಯ ಚಟುವಟಿಕೆಗಳು, ಪ್ರಾವಿಣ್ಯತಾ ಪದಕಗಳು, ಸಮಾಜ ಸೇವಾ ಕಾರ್ಯಗಳು, ಸಮುದಾಯ ಅಭಿವೃದ್ಧಿ ಚಟುವಟಿಕೆಗಳು ಮುಂತಾದ ಪಠ್ಯೇತ್ತರ ಚಟುವಟಿಕೆಗಳಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಬೇಕಾಗುತ್ತದೆ. ಹೀಗೆ ಮಕ್ಕಳ ಸಾಧನೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯು ಇಂತಹ ಅತ್ಯುನ್ನತ “ರಾಷ್ಟ್ರಪತಿ ಪುರಸ್ಕಾರ” ಪದಕವನ್ನು ನೀಡಿ ಗೌರವಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ವರ್ಷ ಅತ್ಯಧಿಕ ಮಕ್ಕಳು ಈ ಪ್ರಶಸ್ತಿಗೆ ಭಾಜನರಾಗುವುದು ಹೆಮ್ಮೆಯ ವಿಚಾರವೆಂದರು. ಕಾಸರಗೋಡು ಜಿಲ್ಲೆಯ ಸ್ಕೌಟ್ಸ್ ಗೈಡ್ ಸಂಸ್ಥೆಯ ಸಹಾಯಕ ಆಯುಕ್ತರಾದ ವಿನೋದ್ ಜೇವಾರು ಅವರು ತರಬೇತಿಯನ್ನು ನೀಡಿದರು.

ಜಾಹೀರಾತು

ವಿಶ್ವಮಂಗಳ ಶಾಲೆಯ ಗೈಡ್ಸ್ ವಿದ್ಯಾರ್ಥಿನಿ ರಿಕ್ತಾ ಕಿರಣ್ ಮತ್ತು ಬಳಗ ಪ್ರಾರ್ಥಿಸಿದರು. ವಿದ್ಯಾರತ್ನ ಶಾಲೆಯ ಸ್ಕೌಟ್ ಮಾಸ್ಟರ್ ಭಾಸ್ಕರ್ ರಾವ್ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಿಕ್ಷಾ ಚಾಲಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

August 3, 2026

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ

August 3, 2026

ರಾಷ್ಟ್ರ ಸುಭೀಕ್ಷೆ, ಮೋದಿಜಿಗೆ ಆರೋಗ್ಯ,ದೇವತಾ ಅನುಗ್ರಹ ಪ್ರಾಪ್ತಿಗಾಗಿ ಸಾಮೂಹಿಕ ಪ್ರಾರ್ಥನೆ; ನಮೋ ರಾಷ್ಟ್ರ ಭಕ್ತರಿಂದ ಸೋಮೇಶ್ವರದಲ್ಲಿ ನಡೆಯಿತು ಲಕ್ಷ್ಮಿನರಸಿಂಹ ಹೋಮ

August 1, 2026
Leave A Reply

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಭಾರಿ ಶಾಕ್: ಶಾಸಕ ಸ್ಥಾನಕ್ಕೆ ಬೇಳೂರು ರಾಜೀನಾಮೆ ಘೋಷಣೆ

By UllalaVaniAugust 3, 20260

ಬೆಂಗಳೂರು, ಆ. 3: ಕರ್ನಾಟಕ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ…

ರಿಕ್ಷಾ ಚಾಲಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

August 3, 2026

ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

August 3, 2026

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ

August 3, 2026
1 2 3 … 2,043 Next
Automatic YouTube Gallery

ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು

ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ

ವಿಜೇತರಾದವರಿಗೆ ಬಹುಮಾನ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು
Now Playing
ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು
ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ ...
ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ

ವಿಜೇತರಾದವರಿಗೆ ಬಹುಮಾನ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್: ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ
Now Playing
ಕೆರೆಬೈಲ್: ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ
ಶ್ರೀ ನಾಗರಕ್ತೇಶ್ವರಿ ಧರ್ಮಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಆಟಿಡೊಂಜಿ ಅಯ್ತಾರ ...
ಶ್ರೀ ನಾಗರಕ್ತೇಶ್ವರಿ ಧರ್ಮಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ;ವಿಶೇಷ ಗಮನಸೆಳೆದ `ಆಟಿಕಳೆಂಜ ಪ್ರದರ್ಶನ'

ಬಗೆಬಗೆಯ ಆಟಿ ವಿಶೇಷ ಖಾದ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version