Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಯೆನೆಪೋಯದಲ್ಲಿ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ಸ್ ಪ್ರಧಾನ

UllalaVaniBy UllalaVaniMay 4, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯ ಉನ್ನತ ವ್ಯಾಸಾಂಗಕ್ಕಾಗಿ ವಿದ್ಯಾರ್ಥಿಗಳನ್ನು ಉತ್ತಮ ನಿರ್ದೇಶನದೊಂದಿಗೆ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆ ಯೆನೆಪೋಯ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಯೆನೆಪೋಯ ಮೊಯ್ದೀನ್ ಕುಂಞ ಮೆಮೋರಿಯಲ್ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ , ಯೆನೆಪೋಯ ಫೌಂಡೇಶನ್ ಹಾಗೂ ಯೆನೆಪೋಯ ವಿ.ವಿ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಸ್ನಾತಕ ಪದವಿ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಶೇ.100 ಫಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜ್ಞಾನ ಸಂಪಾದನೆ ಜೀವನದ ಪ್ರಮುಖ ಆಸ್ತಿಯಾಗಿದೆ. ಜ್ಞಾನದಿಂದ ಪ್ರತಿ ಕ್ಷೇತ್ರಗಳಲ್ಲೂ ಸಾಧಿಸಲು ಸಾಧ್ಯ. ಶಿಕ್ಷಣ ಪಡೆಯುವ ಸಮಯ ಎಲ್ಲವನ್ನೂ ಅರಿಯಲು ಅಸಾಧ್ಯ. ಆದರೆ ವೃತ್ತಿಪರ ಬದುಕಿನಲ್ಲಿ ಹಿರಿಯರ ಮಾರ್ಗದರ್ಶನದಂತೆ ಯಶಸ್ಸಿನ ಹಾದಿಯನ್ನು ಅರಿತು ಮುನ್ನಡೆಯಬೇಕಾಗಿರುವುದು ಜವಾಬ್ದಾರಿ. ಪೊಲೀಸರ ಕುರಿತು ಜನರಲ್ಲಿ ಇರುವಂತಹ ದೃಷ್ಟಿಕೋನ ಬದಲಾಗಬೇಕಿದೆ. ಟಿ.ವಿ ಷೋಗಳು ಹಾಗೂ ಚಲನಚಿತ್ರಗಳಲ್ಲಿ ಬಿತ್ತರಿಸುವಂತೆ ಪೊಲೀಸರು ಇರುವುದಿಲ್ಲ. ಮನಸ್ಥಿತಿಯನ್ನು ಬದಲಾಯಿಸಿಕೊಂಡು ಅವರೊಂದಿಗೆ ಬೆರೆಯುವ ಕೆಲಸವಾಗಬೇಕಿದೆ. ಪೊಲೀಸರು ಜನಸ್ನೇಹಿಯಾಗಿ ಹೊರಹೊಮ್ಮಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದೀಗ ಸಾಮಾಜಿಕ ಜಾಲತಾಣಗಳ ಯುಗವಾಗಿದೆ. ಫೇಸ್ ಬುಕ್, ವಾಟ್ಸ್ಯಾಪ್, ಟ್ವಿಟ್ಟರ್ ಮೂಲಕ ಪೊಲೀಸ್ ಇಲಾಖೆ ಜನತೆಯ ಸಮಸ್ಯೆಗಳನ್ನು ಬಗೆಹರಿಸಲು ವೇದಿಕೆ ರೂಪಿಸಿದೆ. ಮುಂದಿನ ದಿನಗಳಲ್ಲಿ ಇದೇ ಪರಿಣಾಮಕಾರಿ ಸಾಧನ ಅನ್ನುವ ದೃಷ್ಟಿಯಲ್ಲಿ ಯೋಜನೆಯನ್ನು ರೂಪಿಸಲಾಗಿದೆ. ಈ ಕುರಿತು ಹೆಚ್ಚಿನ ಜ್ಞಾನವನ್ನು ಸಂಪಾದಿಸುವುದರ ಜತೆಗೆ ಇಲಾಖೆ ಕಲ್ಪಿಸಿರುವ ವೇದಿಕೆಯನ್ನು ಸದುಪಯೋಗ ಪಡಿಸಿವುದರೊಂದಿಗೆ ಸುರಕ್ಷಿತವಾಗಿ ಬಾಳಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೆನೆಪೋಯ ಸ್ವಾಯುತ್ತೆಗೊಳ್ಳಲಿರುವ ವಿಶ್ವವಿದ್ಯಾಲಯದ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞ್ ಮಾತನಾಡಿ ,ವಿದ್ಯಾರ್ಥಿಗಳಿಗೆ ಸ್ಪೂರ್ತಿ ಮತ್ತು ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿವರ್ಷವೂ ತಂದೆಯವರ ಸ್ಮರಣಾರ್ಥ ಯೆನೆಪೋಯ ಮೊಯ್ದೀನ್ ಕುಂಞ ಮೆಮೋರಿಯಲ್ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಶೈಕ್ಷಣಿಕ ಪುರಸ್ಕಾರ ವಿತರಿಸಲಾಗುತ್ತಿದೆ. ಇದರ ಉಪಯೋಗವನ್ನು ಪಡೆದುಕೊಂಡ ವಿದ್ಯಾರ್ಥಿಗಳು ವೃತ್ತಿಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹಾರೈಸಿದರು.

ಯೆನೆಪೋಯ ಸಮೂಹ ಸಂಸ್ಥೆಗಳ ಚೇರ್‍ಮೆನ್ ಯೇನೆಪೋಯ ಮಹಮ್ಮದ್ ಕುಂಞÂ ಮುಖ್ಯ ಅತಿಥಿಯಾಗಿದ್ದರು. ಯೆನೆಪೋಯ ವಿ.ವಿ ಕುಲಪತಿ ಡಾ.ಎಂ ವಿಜಯ ಕುಮಾರ್ ಸ್ವಾಗತಿಸಿದರು. ಡಾ.ಗಂಗಾಧರ ಸೋಮಯಾಜಿ ವಂದಿಸಿದರು.

ದ.ಕ , ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಶೈಕ್ಷಣಿಕ ವ್ಯಾಸಾಂಗದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಯೆನೆಪೋಯ ಸಂಸ್ಥೆ ನೀಡುತ್ತಾ ಬಂದಿದೆ. ಪ್ರಶಸ್ತಿಯು ರೂ. 3,000 ದಿಂದ 10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. 300 ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ನೀಡಲಾಗಿದೆ. ರೂ.15 ಲಕ್ಷ ವೆಚ್ಚ ಮಾಡಲಾಗಿದೆ. ಜೊತೆಗೆ ಯೆನೆಪೋಯ ಫೌಮಡೇಶನ್ , ಯೆನೆಪೋಯ ಸಮೂಹ ಸಂಸ್ಥೆಗಳಲ್ಲಿ ದುಡಿಯುತ್ತಿರುವ ನೌಕರರ ಪ್ರತಿಭಾವಂತ ಮಕ್ಕಳಿಗೂ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಯೆನೆಪೋಯ ವಿ.ವಿ ಸಾಮಾಜಿಕ ಕಾಳಜಿಗಾಗಿ ಬಿ.ಡಿ.ಎಸ್, ಬಿ.ಎಸ್ಸಿ(ನರ್ಸಿಂಗ್), ಬಿ.ಪಿ.ಟಿ, ಎಂ.ಪಿ.ಟಿ, ಬಿ.ಫಾಮ್ ್ ಹಾಗೂ ಇತರೆ ಕೋರ್ಸುಗಳಲ್ಲಿ ಕಲಿಯುತ್ತಿರುವ ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಶಯಕ್ಷಣಿಕ ವ್ಯಾಸಾಂಗದಲ್ಲಿ ಪ್ರತಿಭಾನ್ವಿತರಾದ 32 ವಿದ್ಯಾರ್ಥಿಗಳ ಶಿಕ್ಷಣವನ್ನು ಪ್ರಾಯೋಜಿಸುತ್ತಿದೆ. ಇದರ ಅಂದಾಜು ವೆಚ್ಚ ರೂ.1,52,36,580 ಆಗಿದೆ. ಮತ್ತು 73 ವಿದ್ಯಾರ್ಥಿಗಳಿಗೆ ರೂ.2,65,50,750 ಮೊತ್ತದ ಸ್ಕಾಲರ್ ಶಿಪ್ ಅನ್ನೂ ನೀಡಲಾಗಿದೆ.

ಜಾಹೀರಾತು

ಈ ಬಾರಿಯ ಪ್ರತಿಭಾ ಪುರಸ್ಕಾರಕ್ಕೆ 1043 ವಿದ್ಯಾರ್ಥಿಗಳು ಮತ್ತು 15 ಶಿಕ್ಷಣ ಸಂಸ್ಥೆಗಳ ಅರ್ಜಿ ಸ್ವೀಕರಿಸಲಾಗಿದೆ ಎಂದು ಯೆನೆಪೋಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

ಜೂ.16ರಿಂದ ಜೂ.17ರ ವರೆಗೆ ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

By UllalaVaniJune 13, 20260

ಕುಂಪಲ : ಇಲ್ಲಿನ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಜೂ.16ರಿಂದ ಜೂ.17ರ ವರೆಗೆ ಶ್ರೀ ದುರ್ಗಾದೇವಿ, ಶ್ರೀ ಅನಂತ ಪದ್ಮನಾಭ…

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026
1 2 3 … 1,967 Next
Automatic YouTube Gallery

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
Now Playing
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ...
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ಆರೋಗ್ಯ ಸಚಿವರಾದ ಯು.ಟಿ.ಖಾದರ್

"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"
ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version