Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಜೀರ್ಣೋದ್ಧಾರ ಕಾರ್ಯಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು: ವಿವೇಕ್ ಶೆಟ್ಟಿ ಬೊಳ್ಯಗುತ್ತು

UllalaVaniBy UllalaVaniMay 13, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಅಸೈಗೋಳಿ : ತುಳುನಾಡು ಎಂದರೆ ದೈವ ದೇವರ ನೆಲೆವೀಡು ಹಾಗೂ ಪುಣ್ಯದ ನಾಡು. ಇತ್ತೀಚೆಗೆ ತುಳುನಾಡಿನಲ್ಲಿ ದೈವ ದೇವಸ್ಥಾನ ದ ಜೀರ್ಣೋದ್ಧಾರದ ಕಾರ್ಯ ಹೆಚ್ಚೆಚ್ಚು ನಡೆಯುತ್ತಿದ್ದು ಇಂತಹ ಕೆಲಸಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ಉದ್ಯಮಿ ವಿವೇಕ್ ಶೆಟ್ಟಿ ಬೊಳ್ಯಗುತ್ತು ಅವರು ಹೇಳಿದರು.

ಅವರು ಅಸೈಗೋಳಿಯ ಶ್ರೀ ಅಯ್ಯಪ್ಪ ಮಂದಿರದ ಬ್ರಹ್ಮಕಲಶೋತ್ಸವ ದ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶೈಕ್ಷಣಿಕ ಸಂಸ್ಥೆಯಾಗಲಿ, ದೇವಸ್ಥಾನ ಕಟ್ಟುವ ಕಾರ್ಯವಾಗಲೀ ಬಹಳ ಕಷ್ಟದ ಕಾರ್ಯ ಹಾಗೆಯೇ ಪುಣ್ಯದ ಕೆಲಸವೂ ಹೌದು. ನಾವು ಮನುಷ್ಯನಾಗಿ ಹುಟ್ಟಿದ ನಂತರ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು.

ಅಲ್ಲದೆ ಇತ್ತೀಚೆಗೆ ಮಹಿಳೆಯರು ಕೂಡ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕುಟುಂಬದ ಮಹಿಳೆ ಶೈಕ್ಷಣಿಕವಾಗಿ, ಧಾರ್ಮಿಕ ವಾಗಿ ಮುನ್ನಡೆದರೆ ಅದರ ಫಲ ಕುಟುಂಬದವರೆಲ್ಲರಿಗೂ ದೊರೆತಂತೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಪ್ರತಿಯೊಬ್ಬರೂ ಹೃದಯ ಶ್ರೀಮಂತಿಕೆಯುಳ್ಳವರಾಗಿರಬೇಕು. ದೇವಾಸ್ಥಾನಗಳು ನಮ್ಮಲ್ಲಿ ಧಾರ್ಮಿಕ ಮನೋಭಾವವನ್ನು ಬೆಳೆಸುವುದರೊಂದಿಗೆ ನಮ್ಮಲ್ಲಿರುವ ಕೆಟ್ಟತನವನ್ಬು ದೂರಗೊಳಿಸಿ ಒಳ್ಳೆಯತನವನ್ನು ಬೆಳೆಸುವಂತಾಗಬೇಕು ಎಂದು ಹೇಳಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರವಿಶಂಕರ್ ಶೆಟ್ಟಿ ಅವರು ಮಾತನಾಡಿ ಭಕ್ತಿಯನ್ನು ನಾವು ಹಣಕೊಟ್ಟು ಪಡೆದುಕೊಳ್ಳಲು ಸಾದ್ಯವಿಲ್ಲ. ದೇವಾಲಯದ ಜೀರ್ಣೋದ್ಧಾರ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡರೆ ಧಾರ್ಮಿಕ ವಾಗಿ ಹಾಗೂ ಸಾಮಾಜಿಕವಾಗಿ ಮುನ್ನಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಧಾರ್ಮಿಕ ಮುಖಂಡರಾದ ಬಾಬು ಶ್ರೀ ಶಾಸ್ತ ಕಿನ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಿಲಿಂಬಿ ಶ್ರೀ ಶಿರ್ಡಿ ಸಾಯಿಬಾಬ ಮಂದಿರದ ಆಡಳಿತ ಮೊಕ್ತೇಸರ ವಿಶ್ವಾಸ್ ದಾಸ್, ಅಸೈಗೋಳಿ ಶ್ರೀ ಗುಳಿಗ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಬಾಸ್ಕರ ಗುಡ್ಡೆಮಾರ್, ಮಂಗಳೂರು ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಸದಾನಂದ ಪೂಂಜ, ತಾ.ಪಂ.ಸದಸ್ಯೆ ಪದ್ಮಾವತಿ ಪೂಜಾರಿ, ಬೆಳ್ಮ‌ ಬರಿಕೆ ಶ್ರೀ ಅರಸು ಪೈಂದೋಷ್ಣಯ ಪೊಸಭೂತ ಬಂಟ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರೈ ಭಂಡಾರಮನೆ, ಸಂಕಪ್ಪ ಕರ್ಕೇರ ಮೊದಲಾದವರು ಮುಖ್ಯ ಅತಿಥಿಗಳಾಗಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಘುರಾಮ ಕಾಜವ ಪಟ್ಟೋರಿ,
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ದಡಸ್, ಗೌರವಾಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು, ಪ್ರಶಾಂತ್ ಕಾಜವ, ಆರ್ಥಿಕ ಸಮಿತಿ ಸಂಚಾಲಕ ಮಂಜುನಾಥ ಆಳ್ವ, ಕಾರ್ಯಾಧ್ಯಕ್ಷ ವಿಶ್ವನಾಥ ನಾಯ್ಕ್, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಪಟ್ಟೋರಿ, ಸಂಚಾಲಕ ಆನಂದ ಕೆ.ಅಸೈಗೋಳಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ತ್ಯಾಗಂ ಹರೇಕಳ ಉಪಸ್ಥಿತರಿದ್ದರು.

ಜಾಹೀರಾತು

ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಶ್ರೀನಿವಾಸ ಶೆಟ್ಟಿ ಪುಲ್ಲು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ಯಾಗಂ ಹರೇಕಳ ಸ್ವಾಗತಿಸಿದರು. , ರಾಮಕೃಷ್ಣ ಪಟ್ಟೋರಿ ವಂದಿಸಿದರು. ಬಾಸ್ಕರ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ 5ನೇ ವರ್ಷದ ‘ಆಟಿಡೊಂಜಿ ಕೂಡಾಟಿಕೆ’ಗೆ ಚಾಲನೆ

August 11, 2026

ನೀಟ್–ಜೆಇಇ ಪರೀಕ್ಷೆಯಲ್ಲಿ ತಲಪಾಡಿಯ ಹಾದಿಯ ಮರಿಯಮ್ ಸಂಶೀರ್ ಸಾಧನೆ

August 10, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಮಗುವಿಗೆ ಮೊದಲ ಆರು ತಿಂಗಳು ಎದೆ ಹಾಲು ಮಾತ್ರ ನೀಡಬೇಕು: ಶ್ರೀಧರ್‌ ಎಂ.ಎಸ್‌

By UllalaVaniAugust 11, 20260

ಮಂಗಳೂರು: ಮಗುವಿಗೆ ಜನನದ ಅರ್ಧ ಗಂಟೆಯೊಳಗೆ ಹಾಲು ಉಣಿಸಬೇಕು. ಮೊದಲ ಆರು ತಿಂಗಳು ಎದೆ ಹಾಲು ಮಾತ್ರ ನೀಡಬೇಕು. ಕೊಲೆಸ್ಟ್ರಾಲ್‌…

“ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬಂಧ”-ಉಪನ್ಯಾಸಕಿ ಪಲ್ಲವಿ ರಾಜೇಶ್

August 11, 2026

ಉತ್ಸವಗಳು ವ್ಯಕ್ತಿಯ ಮನಸ್ಸಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಹೆಚ್ಚಿಸುತ್ತದೆ – ರವಿ ರೈ ಫಜೀರು

August 11, 2026

ಅಗರಿ ಇಂದಿರಾ ಆನಂದ ಶೆಟ್ಟಿ ಕುಳಾಲು ಇವರ 75ನೇ ಹುಟ್ಟು ಹಬ್ಬದ ಆಚರಣೆ

August 11, 2026
1 2 3 … 2,055 Next
Automatic YouTube Gallery

ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವ

ಸೆ.6,7ರಂದು ಬಾಕ್ರಬೈಲು ಮೂಡಾಯಿಬೆಟ್ಟು ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
Now Playing
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ...
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವ

ಸೆ.6,7ರಂದು ಬಾಕ್ರಬೈಲು ಮೂಡಾಯಿಬೆಟ್ಟು ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪಿಲಾರು ಬೈಲುಗದ್ದೆಯಲ್ಲಿ ಯಶಸ್ವಿಯಾಗಿ ನಡೆದ `ಕೆಸರು ಗದ್ದೆಯ ಕ್ರೀಡಾಕೂಟ'
Now Playing
ಪಿಲಾರು ಬೈಲುಗದ್ದೆಯಲ್ಲಿ ಯಶಸ್ವಿಯಾಗಿ ನಡೆದ `ಕೆಸರು ಗದ್ದೆಯ ಕ್ರೀಡಾಕೂಟ'
ಯಶಸ್ವಿಯಾಗಿ ನಡೆದ ಕೆಸರು ಗದ್ದೆಯ ಕ್ರೀಡಾಕೂಟ; ಪಿಲಾರು ಬೈಲುಗದ್ದೆಯ ಮಣ್ಣಿನಲ್ಲಿ ...
ಯಶಸ್ವಿಯಾಗಿ ನಡೆದ ಕೆಸರು ಗದ್ದೆಯ ಕ್ರೀಡಾಕೂಟ; ಪಿಲಾರು ಬೈಲುಗದ್ದೆಯ ಮಣ್ಣಿನಲ್ಲಿ ಮಿಂದೆದ್ದ ತರುಣ-ತರುಣಿಯರು

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಕಾರ್ಮಿಕ ನಾಯಕ ಸುನಿಲ್ ಕುಮಾರ್ ಬಜಾಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version