ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಕೆಸರು ಗದ್ದೆಯಲ್ಲಿ ನಡೆದ ಹಗ್ಗಜಗ್ಗಾಟ ಆಟದ ವೇಳೆ ಹಗ್ಗ ತುಂಡಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ಕೆಸರಲ್ಲಿ ಬಿದ್ದು ಒದ್ದಾಡಿದ ಅಪರೂಪದ ಘಟನೆ ಕೊಣಾಜೆ ಪರಂಡೆಯ ಯು.ಬಿ.ಎಂ.ಸಿ ಶಾಲೆಯ ಸಮೀಪದ ಗದ್ದೆಯಲ್ಲಿ ಭಾನುವಾರ ನಡೆದಿದೆ.
ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಕೆಸರು ಗದ್ದೆಯಲ್ಲಿ ನಡೆದ ಹಗ್ಗಜಗ್ಗಾಟ ಆಟದ ವೇಳೆ ಹಗ್ಗ ತುಂಡಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ಕೆಸರಲ್ಲಿ ಬಿದ್ದು ಒದ್ದಾಡಿದ ಅಪರೂಪದ ಘಟನೆ ಕೊಣಾಜೆ ಪರಂಡೆಯ ಯು.ಬಿ.ಎಂ.ಸಿ ಶಾಲೆಯ ಸಮೀಪದ ಗದ್ದೆಯಲ್ಲಿ ಭಾನುವಾರ ನಡೆದಿದೆ.