Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

`ಯೆನೆಪೋಯ ವೈದ್ಯಕೀಯ ಆಸ್ಪತ್ರೆಯಲ್ಲಿ ನಾಲ್ವರ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ

UllalaVaniBy UllalaVaniAugust 27, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ : ಡಯಾಲಿಸಿಸ್ ಪ್ರಕ್ರಿಯೆಗೆ ಲಕ್ಷಾಂತರ ರೂ. ವೆಚ್ಚ ಆಗುವುದಲ್ಲದೆ ರೋಗಿಗಳ ಪಾಲಿಗೆ ಪ್ರಕ್ರಿಯೆ ಹೊರೆಯಾಗುತ್ತಿದೆ. ಇದನ್ನು ಮನಗಂಡು ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಯಲ್ಲಿ ಮೂತ್ರಪಿಂಡ ಕಸಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕಡಿಮೆ ವೆಚ್ಚದಲ್ಲಿ ಈಗಾಗಲೇ ಗ್ರಾಮೀಣ ಭಾಗದ ನಾಲ್ವರ ಮೂತ್ರಪಿಂಡ ಕಸಿ ನಡೆಸಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪದ್ಮನಾಭ ಭಟ್ ಹೇಳಿದರು.

ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ಸೋಮವಾರ ಯಶಸ್ವಿ ಮೂತ್ರಪಿಂಡ ಕಸಿ ನಡೆಸಿದ ನಾಲ್ವರು ರೋಗಿಗಳಾದ ಇರ್ಫಾನ್.ಯಸ್ ಶಿರಸಿ, ಸೌಮ್ಯಲತಾ ಬೆಳ್ತಂಗಡಿ, ನೌಸೀರ್ ಪಾಷಾ, ಬವರ್ ಲಾಲ್ ಜೈನ್ ಜತೆಗೆ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಯೆನೆಪೋಯದಲ್ಲಿ ಕಸಿ ಸೇವೆ ಅತ್ಯಾಧುನಿಕವಾಗಿ ಹಾಗೂ ಕೈಗೆಟಕುವ ದರದಲ್ಲಿ ಮಾಡಲಾಗುತ್ತಿದೆ. ಸಕ್ಕರೆಕಾಯಿಲೆ, ರಕ್ತದೊತ್ತಡ ದಂತಹ ಕಾಯಿಲೆಗಳಿಂದ ಬಳಲುವ ಅನೇಕ ಮಂದಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ಡಯಾಲಿಸಿಸ್ ಪ್ರಕ್ರಿಯೆಯಿಂದ ಆರ್ಥಿಕ ಹೊರೆಯಾಗುವುದರ ಜತೆಗೆ ಆರೋಗ್ಯದಲ್ಲಿಯೂ ಸುಧಾರಣೆ ಕಂಡುಬರುತ್ತಿಲ್ಲ. ಇದನ್ನು ಮನಗಂಡು ಯೆನೆಪೋಯ ಸಂಸ್ಥೆಯ ಅಧ್ಯಕ್ಷರ ನಿರ್ದೇಶನುಸಾರ ಮೂತ್ರಪಿಂಡ ಕಸಿ ಪ್ರಕ್ರಿಯೆ ನಡೆಸುವ ತಂಡವನ್ನು ರಚಿಸಲಾಗಿದೆ. ಈವರೆಗೆ ಸಂಬಂಧಿಕರು ಹಾಗೂ ಮೆದುಳು ನಿಷ್ಕ್ರಿಯ ಆದಂತಹ ರೋಗಿಗಳು ದಾನವಾಗಿ ನೀಡಿದ ಮೂತ್ರಪಿಂಡವನ್ನು ಕಸಿ ಮಾಡುವ ಮೂಲಕ ನಾಲ್ವರು ರೋಗಿಗಳ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂವರು ಆರೋಗ್ಯಯುತವಾಗಿದ್ದಾರೆ. ಈ ನಿಟ್ಟಿನಲ್ಲಿ ದಾನಿಗಳು ಮುಂದೆ ಬರಬೇಕಿದ್ದು, ರೋಗಿಗಳ ಬಾಳು ಬೆಳಗಿಸಬೇಕಿದೆ ಎಂದರು.

ಡಾ.ಮುಜೀಬು ರಹಿಮಾನ್ ಮಾತನಾಡಿ ` ಮೂತ್ರಪಿಂಡ ಕಸಿ ರೋಬೋಟಿಕ್ ಯಂತ್ರದ ಮೂಲಕ ನಡೆಸಲಾಗುತ್ತಿದೆ. ಈ ಮೂಲಕ ರೋಗಿಗೆ ಯಾವುದೇ ರೀತಿಯ ನೋವುಗಳಿಲ್ಲದೆ ಚಿಕಿತ್ಸೆ ನೀಡಬಹುದು ಎಂದರು.

ಡಾ.ಸಂತೋಷ್ ಪೈ ಮಾತನಾಡಿ ದಾನಿಗಳು ಮುಂದೆ ಬಂದಲ್ಲಿ ಮೆದುಳು ನಿಷ್ಕ್ರಿಯೆಗೊಂಡ ಒಬ್ಬರ ರೋಗಿ ಅಂಗಾಂಗದಿಂದ ಎಂಟು ಮಂದಿಯ ಜೀವ ಉಳಿಸಬಹುದು. 15 ವರ್ಷಗಳ ಹಿಂದೆ ರಕ್ತದಾನಕ್ಕೆ ಹೆದರುವ ಸ್ಥಿತಿಯಿತ್ತು. ಸದ್ಯ ಎಲ್ಲಾ ಧರ್ಮದವರು ಅದನ್ನು ಅಗತ್ಯವಾಗಿ ನಡೆಸುತ್ತಿದ್ದಾರೆ. ಮುಂದೆ ಅಂಗಾಂಗ ದಾನ ಮಾಡುವುದರ ಅರಿವು ಜನರಲ್ಲಿ ಮೂಡಬೇಕಿದೆ. ಮೂತ್ರಪಿಂಡ ದಾನದ ಹಿಂದೆ ವ್ಯವಹಾರದ ಜಾಲವಿತ್ತು. ಆದರೆ ಸದ್ಯ ಮೂತ್ರಪಿಂಡ ದಾನಿಗಳ ಪರಿಶೀಲಿಸಲು ಸರಕಾರದ ಸಮಿತಿಯೇ ಅಸ್ತಿತ್ವದಲ್ಲಿದೆ. ಸರಕಾರ ನಿಯುಕ್ತಿಗೊಳಿಸಿದ ವೈದ್ಯರ ಅನುಮತಿ ಪಡೆದ ಬಳಿಕವಷ್ಟೇ ದಾನ ಮಾಡಬಹುದು. ಮನುಷ್ಯ ಸತ್ತ ಬಳಿಕ ಅಂಗಾಂಗಳನ್ನು ದಾನ ಮಾಡಬಾರದೆಂದು ಯಾವುದೇ ಧರ್ಮದಲ್ಲಿ ಉಲ್ಲೇಖಿಸಿಲ್ಲ. ಎಲ್ಲಾ ಧರ್ಮದ ಮುಖಂಡರು ತಮ್ಮ ಸಮುದಾಯದ ಜನರಲ್ಲಿ ಅಂಗಾಂಗ ದಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.

ಈ ಸಂದರ್ಭ ಡಾ.ನಿಶ್ಚಿತ್ ಡಿಸೋಜ, ಡಾ.ಗಣೇಶ್ ಕಾಮತ್, ಡಾ.ರೋನಿ ಜಾರ್ಜ್, ಡಾ. ಪದ್ಮನಾಭ್ ಭಟ್, ಡಾ.ಶಿಮ್ಮರ್, ಡಾ.ತಿಪ್ಪೇಸ್ವಾಮಿ ಹಾಗೂ ಸಂಯೋಜಕ ನೆಲ್ವಿನ್ ನೆಲ್ಸನ್ ಉಪಸ್ಥಿತರಿದ್ದರು.

ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿರುವ ಸಂದರ್ಭ ಮಾನಸಿಕವಾಗಿ ಕುಗ್ಗುವುದರ ಜತೆಗೆ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದೆ. ವಿಪರೀತ ನೋವು ತಾಳಲಾಗುತ್ತಿರಲಿಲ್ಲ. ತಂದೆ ದಾನ ರೂಪದಲ್ಲಿ ನೀಡಿದ ಮೂತ್ರಪಿಂಡದಿಂದಾಗಿ, ಕಸಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು ಈಗ ದೈಹಿಕವಾಗಿ ಸದೃಢನಾಗಿದ್ದೇನೆ. ಚಾಲನಾ ವೃತ್ತಿಯಲ್ಲಿ ಮುಂದುವರಿದಿದ್ದೇನೆ.
ಇರ್ಫಾನ್ ಎಸ್ . ಶಿರಸಿ
ಕಸಿ ಶಸ್ತ್ರಚಿಕಿತ್ಸೆಗೆ ಒಳಪಟ್ಟವರು

ಒಂದು ವರ್ಷದಿಂದ ಮೂತ್ರಪಿಂಡ ಡಯಾಲಿಸಿಸ್‍ಗೆ ಬರುತ್ತಿದ್ದೆನು. ಆರ್ಥಿಕವಾಗಿ ಕುಗ್ಗಿದಾಗ, ಸಂಬಂಧಿಕರೊಬ್ಬರು ಮೂತ್ರಪಿಂಡ ದಾನ ಮಾಡಿದ್ದರಿಂದ ಹಳೇಯ ಬದುಕು ಕಂಡುಕೊಂಡಿದ್ದೇನೆ. ರೋಬೋಟಿಕ್ ತಂತ್ರಜ್ಞಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚಿಕಿತ್ಸೆಗೆ ಮುನ್ನ ಭಯವಿದ್ದರೂ ಶಸ್ತ್ರಚಿಕಿತ್ಸೆ ನೋವಿಲ್ಲದೆ ನಡೆದಿದೆ.
ನೌಸೀರ್ ಪಾಷಾ

ನನ್ನ ತಂದೆಗೆ ಕಿಡ್ನಿ ದಾನ ಮಾಡಿ ಸಿಕ್ಕಿದ್ದರಿಂದಾಗಿ ಐದು ವರ್ಷದಿಂದ ಡಯಾಲಿಸಿಸ್ ಚಿಕಿತ್ಸೆಗೆ ಒಳಪಟ್ಟವರು ಸದ್ಯ ಆರೋಗ್ಯಯುತವಾಗಿದ್ದಾರೆ. ಸಮಾಜದಲ್ಲಿ ಜನ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ದಾನಿಗಳು ಕ್ಲಪ್ತ ಸಮಯದಲ್ಲಿ ಒದಗಿಸಿಕೊಟ್ಟರೆ ಬಾಳು ಬೆಳಕಾಗುವುದು.
ಪ್ರವೀಣ್ (ಪುತ್ರ)
ಬವರ್ ಲಾಲ್ ಜೈನ್
ಕಸಿ ಶಸ್ತ್ರಚಿಕಿತ್ಸೆಗೆ ಒಳಪಟ್ಟವರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

June 11, 2026

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026

ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾ ಡಿಸಿ ದರ್ಶನ್ ಸೂಚನೆ

June 11, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

By UllalaVaniJune 11, 20260

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ…

ಬಂಟ್ವಾಳ : ಲಿಫ್ಟ್‌ನೊಳಗೆ ಸಿಲುಕಿದ್ದ ಇಬ್ಬರ ರಕ್ಷಣೆ….!!

June 11, 2026

ರಾಜ್ಯಸಭಾ ಅಫಿಡವಿಟ್‌ನಲ್ಲಿ ಅಪೂರ್ಣ ಮಾಹಿತಿ ಆರೋಪ – ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು

June 11, 2026

‘ಮಹಾನ್ ವ್ಯಕ್ತಿ, ಬಲಿಷ್ಠ ನಾಯಕ’ – ಮೋದಿ ದಾಖಲೆಗೆ ಟ್ರಂಪ್ ಶ್ಲಾಘನೆ

June 11, 2026
1 2 3 … 1,961 Next
Automatic YouTube Gallery

ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"

"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!


ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
Now Playing
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ- "ತೆರೆಯ ಮೇಲೆ ಭಯಂಕರ ಖಳನಾಯಕ! ...
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!


ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version