Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಸ್ವಂತ ಅಪ್ಪನಿಗೆ ಹುಟ್ಟದವರಿಂದ ಕೊಣಾಜೆ ಮಂದಿರದಲ್ಲಿ ಕೃತ್ಯ: ರಾಧಾಕೃಷ್ಣ ಅಡ್ಯಂತಾಯ

UllalaVaniBy UllalaVaniJanuary 24, 2021Updated:January 24, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಕೋಟ್ಯಂತರ ಹಿಂದೂಗಳಿಗೆ ನವಚೈತನ್ಯ ಕೊಟ್ಟಂತಹ ಭಗವಧ್ವಜ , ದೇವರನ್ನು ಪೂಜಿಸುವ ಪವಿತ್ರ ಸ್ಥಳದಲ್ಲಿ ಹೊಲಸು ಮಾಡುತ್ತಾರೆಂದರೆ ಅವರು ಅಪ್ಪನಿಗೆ ಹುಟ್ಟಿದವರಲ್ಲ, ತಾಯಿಯನ್ನೂ ಬಿಡದ ಹಡಬೆ ಸಂತಾನದವರು ಎಂದು ಹಿಂದೂ ಜಾಗರಣಾ ವೇದಿಕೆಯ ಕೇಂದ್ರೀಯ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.


ಹಿಂದೂ ಜನಜಾಘರತಿ ಸಮಿತಿ ಕೊಣಾಜೆ ವತಿಯಿಂದ ಕೊಣಾಜೆ ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಹಿಂದೂ ವರೋಧಿ ಕೃತ್ಯ ಹಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ವಿರುದ್ಧ ಕೊಣಾಜೆ ಪೊಲೀಸ್ ಠಾಣೆ ಮುಂದೆ ಭಾನುವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ. ಮತಾಂತರಿಗಳು ಬಹುಸಂಖ್ಯಾತರಾದ ಪ್ರದೇಶಗಳಲ್ಲಿ ಹಿಂದೂಗಳ ವಿರುದ್ಧ ನೀಚ ಕೃತ್ಯಗಳು ನಡೆಯುತ್ತಲೇ ಇದೆ. ಕೊಣಾಜೆಯಲ್ಲಿ ಕೃತ್ಯ ನಡೆಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಕೃತ್ಯ ಎಸಗಿರುವವನ ಇತಿಹಾಸ ತಿಳಿಯಬೇಕಿದೆ. ಕ್ರೈಸ್ತ, ಮುಸ್ಲಿಂ, ಹಿಂದೂಗಳಿಗೆ ಹಾಲು ಕೊಡವುದು ಗೋವು. ಇಲ್ಲಿ ಗೋವು ಮಾತ್ರ ಸೆಕ್ಯುಲರಿಸಂ , ಉಳಿದದ್ದೆಲ್ಲಾ ಡೋಂಗಿ ಸೆಕ್ಯುಲರಿಸಂ. ದೇಶದ ಪವಿತ್ರ ಮಣ್ಣಿನ ಗುಣದ ಸಂಸ್ಕøತಿ, ಮೌಲ್ಯಗಳನ್ನು ಹಾಳುಗೆಡವಲು ಶಿಕ್ಷಣ ಜಿಹಾದ್, ಲವ್ ಜಿಹಾದ್, ವ್ಯಾಪಾರಿ ಜಿಹಾದ್, ಲ್ಯಾಂಡ್ ಜಿಹಾದ್, ರಾಜಕೀಯ ಜಿಹಾದ್ , ಗೋಹತ್ಯೆಯಂತಹ ನೀಚ ಕೃತ್ಯಗಳನ್ನು ಎಸಗಿ ಹಿಂದೂ ಸಮಾಜವನ್ನು ತಲೆತಗ್ಗಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಹಿಂದೂ ಸಮಾಜಕ್ಕೆ ಅಪಮಾನ ಆಗುವ ಉದ್ದೇಶದಿಂದ ಕೃತ್ಯ ಎಸಗಲಾಗುತ್ತಿದೆ. ಹಿಂದೂಗಳು ಸ್ವರ್ಗಕ್ಕೆ ಹೋಗಲು ಪುಣ್ಯ ಕಾರ್ಯ ಮಾಡುತ್ತಾರೆ , ಆದರೆ ಕೆಲವರು ನೀಚ ಕಾರ್ಯಗಳನ್ನು ಮಾಡಿ ಸ್ವರ್ಗದ ಕನಸ್ಸನ್ನು ಹೊತ್ತುಕೊಂಡಿದ್ದಾರೆ. ಅಯೋಧ್ಯೆ ತೀರ್ಪಿಗೆ 492 ವರ್ಷಗಳು ಕಾದಿದ್ದೇವೆ. ನಂಬಿಕೆಯೇ ನ್ಯಾಯಾಲಯ, ರಾಮನೇ ನ್ಯಾಯಧೀಶನಾದರೂ ಹಿಂದೂಗಳು ಸಹಿಷ್ಣು ಸ್ವಭಾವದವರಾಗಿದ್ದರಿಂದ ಸಂವಿಧಾನಬದ್ಧವಾದ ನ್ಯಾಯಾಲಯದ ತೀರ್ಪಿಗೆ ಕಾದೆವು. ಚೆಂದ ಇರುವುದೆಲ್ಲವನ್ನೂ ಹಾಳುಗೆಡವುದು ಭಯೋತ್ಪಾದಕ ಶಕ್ತಿಗಳ ಉದ್ದೇಶ. ಹಿಂದೂ ಸಮಾಜದ ಹೆಣ್ಮಕ್ಕಳಾಗಲಿ, ದೇವಸ್ಥಾನಗಳಾಗಲಿ, ಜಾನುವಾರುಗಳು ನೋಡಲು ಚೆಂದ ಇರುವುದರಿಂದ ಅಅವರನ್ನೇ ಹಾಳು ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಹಿಂದೂ ಸಮಾಜದಲ್ಲಿದ್ದ ಹೇಡಿಗಳು, ಕಾಮುಕರು, ಸ್ವಾರ್ಥಿಗಳು ಮಾತ್ರ ಮತಾಂತರಗೊಂಡಿದ್ದಾರೆ. ಸ್ವಂತ ತಂದೆಗೆ ಹುಟ್ಟಿದವನಾಗಿದ್ದಲ್ಲಿ ಹಗಲು ಹೊತ್ತಿನಲ್ಲಿ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿ ತೋರಿಸಲಿ ಎಂದು ಎಚ್ಚರಿಸಿದ ಅವರು ಒಂದು ವಾರದ ಒಳಗೆ ಪಾತಕಿಗಳನ್ನು ಪೊಲೀಸರು ಪತ್ತೆಹಚ್ಚದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತೇವೆ ಎಂದರು. ವಾಟ್ಸ್ಯಾಪ್ ನಲ್ಲಿ ಇತರೆ ಧರ್ಮಗಳನ್ನು ಅವಹೇಳನ ನಡೆಸಿದವರನ್ನು ಬಂಧಿಸಲಾಗುತ್ತದೆ. ಇತರೆ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟಾದರೆ ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಹೊತ್ತಿ ಉರಿಯುತ್ತದೆ. ಅಲ್ಲಿ ಮನೆಯೊಳಕ್ಕೆ ನುಗ್ಗಿ ದಾಂಧಲೆ ನಡೆಸಿದಂತೆ ಮಂಗಳೂರಿನಲ್ಲಿ ನಡೆಯಬಾರದು . ಹಿಂದೂಗಳೇ ಎಚ್ಚರವಾಗಿರಿ ಹಿಂದೂ ಸಮಾಜವನ್ನು ಕೆಣಕುವವರೇ, ಕದ್ದು ಕೆಲಸ ಮಾಡದಿರಿ. ಹಿಂದೂಗಳ ನಂಬಿಕೆಗಳಿಗೆ ಗೌರವ ಕೊಡಿ. ಹಾವು ಕಚ್ಚಿದಲ್ಲಿ ಮದ್ದಿದೆ, ಅದರೆ ಮಣ್ಣಿಗೆ ಕಚ್ಚಿದಲ್ಲಿ ಮದ್ದಿಲ್ಲ. ಅವರು ಮಣ್ಣು ಪಾಲೇ ಆಗುತ್ತಾರೆ. ಅನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ ಎಂದರು.
ಈ ವೇಳೆ ಕೊಣಾಜೆಯ ಆರ್ ಎಸ್ ಎಸ್ ಮುಖಂಡ ವರದರಾಜ್ ಬೊಳ್ಳಕುಮೇರ್ ಉಪಸ್ಥಿತರಿದ್ದರು.
ಠಾಣೆ ಮುಂದೆ 100ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚುವಂತೆ ಪ್ರತಿಭಟನಾಕಾರರಿಂದ ಮನವಿ ಸಲ್ಲಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026

ಬಾಳೆಪುಣಿಯಲ್ಲಿ ಫತ್ಹೇ ಮುಬಾರಕ್- ಮದ್ರಸಾ ಪ್ರಾರಂಭೋತ್ಸವ

March 30, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

By UllalaVaniMarch 30, 20260

ಉಚ್ಚಿಲ; ಇಲ್ಲಿನ ಕೋಟೆ ಶ್ರೀ ದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

`ಸುವರ್ಣ ಕನ್ನಡಿಗ-2026′ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಮಾಜ ಸೇವಕ ಲ|ಅನಿಲ್ ದಾಸ್

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026

ಬಾಳೆಪುಣಿಯಲ್ಲಿ ಫತ್ಹೇ ಮುಬಾರಕ್- ಮದ್ರಸಾ ಪ್ರಾರಂಭೋತ್ಸವ

March 30, 2026
1 2 3 … 1,851 Next
Automatic YouTube Gallery

ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!

ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ವರ್ಗಾವಣೆ

ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
Now Playing
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ...
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ವರ್ಗಾವಣೆ

ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಾಟೆಕಲ್; ಇದೆಂಥಾಹ ಭೀ#ಕರ ಅಪಘಾ#ತ..!! ಆಶ್ಚರ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು
Now Playing
ನಾಟೆಕಲ್; ಇದೆಂಥಾಹ ಭೀ#ಕರ ಅಪಘಾ#ತ..!! ಆಶ್ಚರ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು
ಗೋಡೆಗೆ ಬಡಿದು ಕೆಳಗೆ ಉರುಳಿದ ಕಾರು; ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಘಟ*ನೆ ...
ಗೋಡೆಗೆ ಬಡಿದು ಕೆಳಗೆ ಉರುಳಿದ ಕಾರು; ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಘಟ*ನೆ

ಭೀ#ಕರ ಅಪಘಾ#ತ, ಅಚ್ಚರಿಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d