Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಸ್ವಂತ ಅಪ್ಪನಿಗೆ ಹುಟ್ಟದವರಿಂದ ಕೊಣಾಜೆ ಮಂದಿರದಲ್ಲಿ ಕೃತ್ಯ: ರಾಧಾಕೃಷ್ಣ ಅಡ್ಯಂತಾಯ

UllalaVaniBy UllalaVaniJanuary 24, 2021Updated:January 24, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಕೋಟ್ಯಂತರ ಹಿಂದೂಗಳಿಗೆ ನವಚೈತನ್ಯ ಕೊಟ್ಟಂತಹ ಭಗವಧ್ವಜ , ದೇವರನ್ನು ಪೂಜಿಸುವ ಪವಿತ್ರ ಸ್ಥಳದಲ್ಲಿ ಹೊಲಸು ಮಾಡುತ್ತಾರೆಂದರೆ ಅವರು ಅಪ್ಪನಿಗೆ ಹುಟ್ಟಿದವರಲ್ಲ, ತಾಯಿಯನ್ನೂ ಬಿಡದ ಹಡಬೆ ಸಂತಾನದವರು ಎಂದು ಹಿಂದೂ ಜಾಗರಣಾ ವೇದಿಕೆಯ ಕೇಂದ್ರೀಯ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.


ಹಿಂದೂ ಜನಜಾಘರತಿ ಸಮಿತಿ ಕೊಣಾಜೆ ವತಿಯಿಂದ ಕೊಣಾಜೆ ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಹಿಂದೂ ವರೋಧಿ ಕೃತ್ಯ ಹಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ವಿರುದ್ಧ ಕೊಣಾಜೆ ಪೊಲೀಸ್ ಠಾಣೆ ಮುಂದೆ ಭಾನುವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ. ಮತಾಂತರಿಗಳು ಬಹುಸಂಖ್ಯಾತರಾದ ಪ್ರದೇಶಗಳಲ್ಲಿ ಹಿಂದೂಗಳ ವಿರುದ್ಧ ನೀಚ ಕೃತ್ಯಗಳು ನಡೆಯುತ್ತಲೇ ಇದೆ. ಕೊಣಾಜೆಯಲ್ಲಿ ಕೃತ್ಯ ನಡೆಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಕೃತ್ಯ ಎಸಗಿರುವವನ ಇತಿಹಾಸ ತಿಳಿಯಬೇಕಿದೆ. ಕ್ರೈಸ್ತ, ಮುಸ್ಲಿಂ, ಹಿಂದೂಗಳಿಗೆ ಹಾಲು ಕೊಡವುದು ಗೋವು. ಇಲ್ಲಿ ಗೋವು ಮಾತ್ರ ಸೆಕ್ಯುಲರಿಸಂ , ಉಳಿದದ್ದೆಲ್ಲಾ ಡೋಂಗಿ ಸೆಕ್ಯುಲರಿಸಂ. ದೇಶದ ಪವಿತ್ರ ಮಣ್ಣಿನ ಗುಣದ ಸಂಸ್ಕøತಿ, ಮೌಲ್ಯಗಳನ್ನು ಹಾಳುಗೆಡವಲು ಶಿಕ್ಷಣ ಜಿಹಾದ್, ಲವ್ ಜಿಹಾದ್, ವ್ಯಾಪಾರಿ ಜಿಹಾದ್, ಲ್ಯಾಂಡ್ ಜಿಹಾದ್, ರಾಜಕೀಯ ಜಿಹಾದ್ , ಗೋಹತ್ಯೆಯಂತಹ ನೀಚ ಕೃತ್ಯಗಳನ್ನು ಎಸಗಿ ಹಿಂದೂ ಸಮಾಜವನ್ನು ತಲೆತಗ್ಗಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಹಿಂದೂ ಸಮಾಜಕ್ಕೆ ಅಪಮಾನ ಆಗುವ ಉದ್ದೇಶದಿಂದ ಕೃತ್ಯ ಎಸಗಲಾಗುತ್ತಿದೆ. ಹಿಂದೂಗಳು ಸ್ವರ್ಗಕ್ಕೆ ಹೋಗಲು ಪುಣ್ಯ ಕಾರ್ಯ ಮಾಡುತ್ತಾರೆ , ಆದರೆ ಕೆಲವರು ನೀಚ ಕಾರ್ಯಗಳನ್ನು ಮಾಡಿ ಸ್ವರ್ಗದ ಕನಸ್ಸನ್ನು ಹೊತ್ತುಕೊಂಡಿದ್ದಾರೆ. ಅಯೋಧ್ಯೆ ತೀರ್ಪಿಗೆ 492 ವರ್ಷಗಳು ಕಾದಿದ್ದೇವೆ. ನಂಬಿಕೆಯೇ ನ್ಯಾಯಾಲಯ, ರಾಮನೇ ನ್ಯಾಯಧೀಶನಾದರೂ ಹಿಂದೂಗಳು ಸಹಿಷ್ಣು ಸ್ವಭಾವದವರಾಗಿದ್ದರಿಂದ ಸಂವಿಧಾನಬದ್ಧವಾದ ನ್ಯಾಯಾಲಯದ ತೀರ್ಪಿಗೆ ಕಾದೆವು. ಚೆಂದ ಇರುವುದೆಲ್ಲವನ್ನೂ ಹಾಳುಗೆಡವುದು ಭಯೋತ್ಪಾದಕ ಶಕ್ತಿಗಳ ಉದ್ದೇಶ. ಹಿಂದೂ ಸಮಾಜದ ಹೆಣ್ಮಕ್ಕಳಾಗಲಿ, ದೇವಸ್ಥಾನಗಳಾಗಲಿ, ಜಾನುವಾರುಗಳು ನೋಡಲು ಚೆಂದ ಇರುವುದರಿಂದ ಅಅವರನ್ನೇ ಹಾಳು ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಹಿಂದೂ ಸಮಾಜದಲ್ಲಿದ್ದ ಹೇಡಿಗಳು, ಕಾಮುಕರು, ಸ್ವಾರ್ಥಿಗಳು ಮಾತ್ರ ಮತಾಂತರಗೊಂಡಿದ್ದಾರೆ. ಸ್ವಂತ ತಂದೆಗೆ ಹುಟ್ಟಿದವನಾಗಿದ್ದಲ್ಲಿ ಹಗಲು ಹೊತ್ತಿನಲ್ಲಿ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿ ತೋರಿಸಲಿ ಎಂದು ಎಚ್ಚರಿಸಿದ ಅವರು ಒಂದು ವಾರದ ಒಳಗೆ ಪಾತಕಿಗಳನ್ನು ಪೊಲೀಸರು ಪತ್ತೆಹಚ್ಚದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತೇವೆ ಎಂದರು. ವಾಟ್ಸ್ಯಾಪ್ ನಲ್ಲಿ ಇತರೆ ಧರ್ಮಗಳನ್ನು ಅವಹೇಳನ ನಡೆಸಿದವರನ್ನು ಬಂಧಿಸಲಾಗುತ್ತದೆ. ಇತರೆ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟಾದರೆ ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಹೊತ್ತಿ ಉರಿಯುತ್ತದೆ. ಅಲ್ಲಿ ಮನೆಯೊಳಕ್ಕೆ ನುಗ್ಗಿ ದಾಂಧಲೆ ನಡೆಸಿದಂತೆ ಮಂಗಳೂರಿನಲ್ಲಿ ನಡೆಯಬಾರದು . ಹಿಂದೂಗಳೇ ಎಚ್ಚರವಾಗಿರಿ ಹಿಂದೂ ಸಮಾಜವನ್ನು ಕೆಣಕುವವರೇ, ಕದ್ದು ಕೆಲಸ ಮಾಡದಿರಿ. ಹಿಂದೂಗಳ ನಂಬಿಕೆಗಳಿಗೆ ಗೌರವ ಕೊಡಿ. ಹಾವು ಕಚ್ಚಿದಲ್ಲಿ ಮದ್ದಿದೆ, ಅದರೆ ಮಣ್ಣಿಗೆ ಕಚ್ಚಿದಲ್ಲಿ ಮದ್ದಿಲ್ಲ. ಅವರು ಮಣ್ಣು ಪಾಲೇ ಆಗುತ್ತಾರೆ. ಅನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ ಎಂದರು.
ಈ ವೇಳೆ ಕೊಣಾಜೆಯ ಆರ್ ಎಸ್ ಎಸ್ ಮುಖಂಡ ವರದರಾಜ್ ಬೊಳ್ಳಕುಮೇರ್ ಉಪಸ್ಥಿತರಿದ್ದರು.
ಠಾಣೆ ಮುಂದೆ 100ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚುವಂತೆ ಪ್ರತಿಭಟನಾಕಾರರಿಂದ ಮನವಿ ಸಲ್ಲಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026

ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರು

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

By UllalaVaniJune 17, 20260

ನಮ್ಮ ಆಲೋಚನೆಗಳು ನಮ್ಮ ಸಂತೋಷ ಮತ್ತು ದುಃಖವನ್ನು ನಿರ್ಧರಿಸುತ್ತದೆ ನಮ್ಮ ಜೀವನದ ಅನುಭವಗಳು ಭಾವನೆಗಳು ಕಷ್ಟ ಮತ್ತು ದುಃಖಕ್ಕೆ ನಮ್ಮ…

ರಕ್ಷಣಾ ಕ್ಷೇತ್ರದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಉತ್ಪಾದನೆ- ಕೇಂದ್ರ ಸಚಿವ ರಾಜನಾಥ್ ಸಿಂಗ್

June 17, 2026

ಕ್ಯಾಮರೂನ್‌ ದೇಶದ ಮಹಿಳಾ ರೋಗಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ

June 17, 2026

ಬಡವರ ಆಸ್ಪತ್ರೆ ಖಾಸಗೀಕರಣ ಬೇಡ: ಸುರತ್ಕಲ್‌ನಲ್ಲಿ ಬೃಹತ್ ಮಾನವ ಸರಪಳಿ

June 17, 2026
1 2 3 … 1,972 Next
Automatic YouTube Gallery

ಅವರುಗಳು ಬದುಕಿದ ರೀತಿ ಇಂದಿಗೂ ಆದರ್ಶ; ಪ್ರಾಧ್ಯಾಪಕ ಉಮೇಶ್ಚಂದ್ರ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳೂರು ವತಿಯಿಂದ;ಪ್ರೋ.ಬಿ.ಕೃಷ್ಣಪ್ಪ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನ ಆಚರಣೆ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಪಕರಾದ ಉಮೇಶ್ಚಂದ್ರ ಅವರ ಭಾಷಣ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅವರುಗಳು ಬದುಕಿದ ರೀತಿ ಇಂದಿಗೂ ಆದರ್ಶ; ಪ್ರಾಧ್ಯಾಪಕ ಉಮೇಶ್ಚಂದ್ರ
Now Playing
ಅವರುಗಳು ಬದುಕಿದ ರೀತಿ ಇಂದಿಗೂ ಆದರ್ಶ; ಪ್ರಾಧ್ಯಾಪಕ ಉಮೇಶ್ಚಂದ್ರ
ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳೂರು ವತಿಯಿಂದ;ಪ್ರೋ.ಬಿ.ಕೃಷ್ಣಪ್ಪ ಹಾಗೂ ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳೂರು ವತಿಯಿಂದ;ಪ್ರೋ.ಬಿ.ಕೃಷ್ಣಪ್ಪ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನ ಆಚರಣೆ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಪಕರಾದ ಉಮೇಶ್ಚಂದ್ರ ಅವರ ಭಾಷಣ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ತೊಕ್ಕೊಟ್ಟು ಒಳಪೇಟೆಯ ಎಬಿಸಿ ಸಂಘಟನೆ ಕಚೇರಿ ಮುಂಭಾಗ ಅ#ಪಘಾ*ತ
Now Playing
ತೊಕ್ಕೊಟ್ಟು ಒಳಪೇಟೆಯ ಎಬಿಸಿ ಸಂಘಟನೆ ಕಚೇರಿ ಮುಂಭಾಗ ಅ#ಪಘಾ*ತ
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ 📍 Ullal | Dakshina Kannada | Coastal ...
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and ...
fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version