Share Facebook Twitter LinkedIn Pinterest Email WhatsApp ಕೊಣಾಜೆ: ಕಣ್ಣಿಗೆ ಮೆಣಸಿನ ಹುಡಿ ಎರಚಿ ಮಹಿಳೆ ಸರ ಕಳವುಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಬೈಕಿನಲ್ಲಿ ಬಂದ ಆಗಂತುಕರು ಶಾಂತಾ ಎಂಬವರ ಸರವನ್ನು ಕುತ್ತಿಗೆಯಿಂದ ಎಳೆದು ಪರಾರಿಯಾಗಿದ್ದಾರೆ. Share this: Click to share on Facebook (Opens in new window) Facebook Click to share on X (Opens in new window) X Like this:Like Loading...
ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನMarch 11, 2026