Share Facebook Twitter LinkedIn Pinterest Email WhatsApp ಕೊಣಾಜೆ: ಕಣ್ಣಿಗೆ ಮೆಣಸಿನ ಹುಡಿ ಎರಚಿ ಮಹಿಳೆ ಸರ ಕಳವುಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಬೈಕಿನಲ್ಲಿ ಬಂದ ಆಗಂತುಕರು ಶಾಂತಾ ಎಂಬವರ ಸರವನ್ನು ಕುತ್ತಿಗೆಯಿಂದ ಎಳೆದು ಪರಾರಿಯಾಗಿದ್ದಾರೆ.
ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರು-ಅಝಾದ್ನಗರದ ವಾರ್ಡ್ ಸದಸ್ಯರ ಮೇಲೂ ಗ್ರಾಮಸ್ಥರಿಂದ ಆರೋಪJune 16, 2026