Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಕೆ.ಸಿ.ರೋಡ್: ಪ್ರೀ ಫಯರ್ ಮೊಬೈಲ್ ಗೇಮ್ ಗಲಾಟೆ ಆಕೀಫ್ ಕೊಲೆಯಲ್ಲಿ ಅಂತ್ಯ

UllalaVaniBy UllalaVaniApril 5, 2021Updated:April 5, 2021No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Murdered Akif

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ರೋಡ್ ನಿವಾಸಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಹನ್ನೆರಡರ ಹರೆಯದ ಬಾಲಕ ಆಕೀಫ್ ಮೃತದೇಹ ಭಾನುವಾರ ಕೆ.ಸಿರೋಡ್ ಬಳಿ ಮೈದಾನದ ಬಳಿ ತೆಂಗಿನಗರಿಯ ಅಡಿಯಲ್ಲಿ ಪತ್ತೆಯಾಗಿದ್ದು, ಪಬ್‍ಜಿ ಮಾದರಿಯ ಫ್ರೀ ಫಯರ್ ಮೊಬೈಲ್ ಗೇಮ್ ವಿಚಾರದಲ್ಲಿ ಆತನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Police Commissioner Shashi Kumar visit

 ಕೆ.ಸಿ.ರೋಡ್ ನಿವಾಸಿ ದ್ವಿತೀಯ ಪಿಯುಸಿ ಕಲಿಯುತ್ತಿರುವ ಉತ್ತರ ಪ್ರದೇಶ ಮೂಲದ ದೀಪಕ್(17) ಆಕೀಫ್‍ನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಆರೋಪಿಯಾಗಿದ್ದು, ಫ್ರೀ ಫಯರ್ ಮೊಬೈಲ್ ಗೇಮ್ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದ್ದು, ದೀಪಕ್‍ನನ್ನು ಉಳ್ಳಾಲ ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯ ವಿವರ : ಕೆ.ಸಿ ರೋಡ್ ನಿವಾಸಿ ಹನೀಫ್ ಅವರ ಐವರು ಮಕ್ಕಳಲ್ಲಿ ಮಹಮ್ಮದ್ ಆಕೀಫ್ ನಾಲಕನೆಯವನಾಗಿದ್ದು ಮೂವರು ಸಹೋದರಿ, ಓರ್ವ ಸಹೋದರ ಮತ್ತು ತಂದೆ ತಾಯಿಯನ್ನು ಅಗಲಿದ್ದಾನೆ. ಕೆ.ಸಿ. ರೋಡ್‍ನ ಫಲಾಹ್ ಶಿಕ್ಷಣ ಸಂಸ್ಥೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಈತನಿಗೆ ಕೊರೊನ ಹಿನ್ನಲೆಯಲ್ಲಿ  ಆನ್‍ಲೈನ್ ತರಗತಿಗೆಂದು ಹೆತ್ತವರು ಮೊಬೈಲ್ ತೆಗೆದುಕೊಟ್ಟಿದ್ದರು. ಕಳೆದ ಒಂದು ವರ್ಷದಿಂದ ಆಕೀಫ್ ಮೊಬೈಲ್‍ನಲ್ಲಿ ಕಲಿಕೆಯೊಂದಿಗೆ ಮೊಬೈಲ್ ಗೇಮ್‍ನಲ್ಲಿ ಪರಿಣತನಾಗಿದ್ದ. ಈ ಆಟವನ್ನು ಆನ್‍ಲೈನ್ ಮೂಲಕ ಹಲವಾರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದು, ಈತ ಪ್ರತೀ ಬಾರಿ ಗೆಲ್ಲುತ್ತಿದ್ದ. ಗೇಮ್‍ನಿಂದ ಸ್ನೇಹಿತನಾದ ದೀಪಕ್ : ಮೂಲತ: ಉತ್ತರ ಪ್ರದೇಶದವನಾದ ದೀಪಕ್‍ನ ತಂದೆ ತಾಯಿ ಕಳೆದ 30 ವರ್ಷಗಳಿಂದ ಕೆ.ಸಿ.ರೋಡ್‍ನಲ್ಲಿ ವಾಸಿಸುತ್ತಿದ್ದು ಈತನ ತಂದೆ ಲಾರಿ ಚಾಲಕನಾಗಿದ್ದು ತಾಯಿ ಟೈಲರಿಂಗ್ ಸೇರಿದಂತೆÀ ಬೇರೆ ಬೇರೆ ಕೆಲಸ ಮಾಡುತ್ತಿದ್ದರು.

Police commissioner With Akif`s Father Haneef
Dead Body of Akif Found near Falah School`s compound wall

ದೀಪಕ್ ಸೋಮೇಶ್ವರದ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು ಮೂರು ತಿಂಗಳ ಹಿಂದೆ ಆಕೀಫ್‍ಗೆ ಮೊಬೈಲ್ ಅಂಗಡಿಯಲ್ಲಿ ಪರಿಚಯವಾಗಿ ಆನ್‍ಲೈನ್‍ನಲ್ಲಿ ಆಟವಾಡುತ್ತಿದ್ದ. ಎದುರುಬದುರಾಗಿ ಆಟಕ್ಕೆ ಕರೆದಿದ್ದ ದೀಪಕ್ : ಆನ್‍ಲೈನ್‍ನಲ್ಲಿ ದೀಪಕ್‍ನೊಂದಿಗೆ ಯಾವಾಗಲೂ ಗೆಲ್ಲುತ್ತಿದ್ದ ಆಕೀಫ್‍ನನ್ನು ಎದುರುಬದುರಾಗಿ ಆಟಕ್ಕೆ ದೀಪಕ್ ಕರೆದಿದ್ದ. ಶನಿವಾರ ನಮಾಝ್ ಮಗಿಸಿ ಎಂಟು ಗಂಟೆಯ ಸುಮಾರಿಗೆ ಹೊರಗೆ ಹೋಗುತ್ತೇನೆ ಎಂದು ದೀಪಕ್ ಮನೆ ಬಳಿ ತೆರಳಿದ್ದ ಆಕೀಫ್ ನೇರ ಸ್ಪರ್ಧೆಯಲ್ಲಿ ದೀಪಕ್‍ನೆದುರು ಸೋತಿದ್ದ. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದರೂ ದೀಪಕ್ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಆಕೀಫ್ ದೀಪಕ್‍ನನ್ನು ವಾಪಾಸ್ ಕರೆದು ಆಟವಾಡುವಂತೆ ಒತ್ತಾಯಿಸಿದ್ದಾನೆ. ದೀಪಕ್ ಆಟವಾಡಲು ಒಲವು ತೋರಿಸದೆ ಇದ್ದಾಗ ಆಕೀಫ್ ಆತನ ಮೇಲೆ ಕಲ್ಲು ಎಸೆದಿದ್ದ. ದೀಪಕ್ ಪ್ರತಿಯಾಗಿ ದೊಡ್ಡ ಕಲ್ಲು ತೆಗೆದು ಆಕೀಫ್‍ನ ಮೇಲೆ ತೂರಿದ್ದು ಅದು ಆತನ ಹಣೆ ಮತ್ತು ಕೆನ್ನೆಗೆ ಬಲವಾದ ಏಟು ನೀಡಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದ. ದೀಪಕ್ ಘಟನೆಯ ಬಳಿಕ ಮನೆಗೆ ತೆರಳಿದ್ದರೂ 10 ನಿಮಿಷದ ಬಳಿಕ ವಾಪಾಸ್ ಘಟನಾ ಸ್ಥಳಕ್ಕೆ ಬಂದಾಗ ಆಕೀಫ್ ಕುಸಿದು ಬಿದ್ದ ಸ್ಥಿತಿಯಲ್ಲೇ ಇದ್ದುದ್ದನ್ನು ಕಂಡು ಆತನ ದೇಹವಮನ್ನು ಮೈದಾನದ ಬಳಿ ಎಳೆದು ಬಳಿಕ ತೆಂಗಿನ ಗರಿ ಮುಚ್ಚಿ ತೆರಳಿದ್ದ. ಆಕೀಫ್ ಹೊರಗಡೆ ಹೋದವ ಇನ್ನೂ ಬರಲಿಲ್ಲ ಎಂದು ಮನೆಯವರು ಹುಡುಕಾಡಿದ್ದು, ಸುತ್ತಮುತ್ತಲು ಎಲ್ಲಾ ಕಡೆ ಹುಡುಕಾಡಿದ್ದು ಆತನ ಸ್ನೇಹಿತರ ಮನೆಗೆ ತೆರಳಿ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ದೀಪಕ್‍ನೊಂದಿಗೆ ಮೊಬೈಲ್ ಗೇಮ್, ಆಡುವ ವಿಚಾರ ತಿಳಿದಿದ್ದ  ಮನೆಯವರು ಅವನಲ್ಲೂ ವಿಚಾರಿಸಿದ್ದಾರೆ ಬಳಿಕ ತಡರಾತ್ರಿ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿ ಆತನ ಮೇಲೆ ಸಂಶಯ ವ್ಯಕ್ತಪಡಿಸಿದ್ದರು. ದೀಪಕ್‍ನನ್ನು ವಿಚಾರಿಸಿದರೆ ಯಾವುದೇ ಮಾಹಿತಿ ನೀಡಿರಲಿಲ್ಲ. ಬೆಳಗ್ಗೆ ಹುಡುಕಾಟ ನಡೆಸಿದಾಗ ದೀಪಕ್ ಮನೆಯ ಅಣತಿ ದೂರದ ಮೈದಾನದಲ್ಲಿ  ಆಕೀಫ್ ಕೊಲೆಯಾಗಿರುವುದು ಪತ್ತೆಯಾಗಿದೆ. ಬೆಳಗ್ಗೆ ಮೃತದೇಹ ಪತ್ತೆಯಾಗುತ್ತಿದ್ದಂತೆ ದೀಪಕ್ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್, ಡಿಸಿಪಿಗಳಾದ ಹರಿರಾಂ, ವಿನಯ ಗಾಂವ್ಕರ್, ಎಸಿಪಿಗಳಾದ ನಟರಾಜ್, ರಂಜಿತ್ ಬಂಡಾರು, ನ್ಸ್‍ಪೆಕ್ಟರ್‍ಗಳಾದ ಸಂದೀಪ್, ಪ್ರಕಾಶ್ ಸ್ಥಳದಲ್ಲಿ ಆಗಮಿಸಿದ್ದು. ಈ ಸಂದರ್ಭದಲ್ಲಿ ಪೆÇಲೀಸ್ ಕಮೀಷನರ್ ಶಶಿಕುಮಾರ್ ಮಾತನಾಡಿ ಪೆÇೀಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜೀ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026

ಅಲ್ ಬದ್ರಿಯತುಲ್ ತಿಬಿಯಾನ್ ಪ್ರೀ ಸ್ಕೂಲ್ 2026-27ನೇ ಸಾಲಿನ ದಾಖಲಾತಿ ಆರಂಭ

March 5, 2026

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

By UllalaVaniMarch 5, 20260

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026

ಅಲ್ ಬದ್ರಿಯತುಲ್ ತಿಬಿಯಾನ್ ಪ್ರೀ ಸ್ಕೂಲ್ 2026-27ನೇ ಸಾಲಿನ ದಾಖಲಾತಿ ಆರಂಭ

March 5, 2026
1 2 3 … 1,824 Next
Automatic YouTube Gallery

ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d