Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಜೂ. 20ರಂದು ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಹೂಹಾಕುವಕಲ್ಲಿನಲ್ಲಿ 300ನೇ ರಕ್ತದಾನ ಶಿಬಿರ

UllalaVaniBy UllalaVaniJune 15, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಜನರು ರಕ್ತದಾನ ಮಾಡಲು ಹಿಂಜರಿಯುತ್ತಿರುವ ಕಾಲಘಟ್ಟದಲ್ಲಿ ರಕ್ತದ ಅಭಾವ, ರೋಗಿಗಳಿಗೆ ರಕ್ತ ಸಮರ್ಪಕವಾಗಿ ಪೂರೈಕೆಯಾಗದಿರುವುದನ್ನು ಮನಗಂಡು, ರಕ್ತದಾನದ ಮಹತ್ವ ಹಾಗೂ ಅದರಿಂದ ದಾನಿಗಳಿಗೆ ಆಗುವ ಪ್ರಯೋಜನದ ಬಗ್ಗೆ ಜಾಗೃತಿ ಮೂಡಿಸಿ ಸಂಘದ ಎಲ್ಲ ಸದಸ್ಯರ ಸಾಂಘಿಕ ಪ್ರಯತ್ನದಿಂದ 298ರಕ್ತದಾನ ಶಿಬಿರ ಆಯೋಜಿಸಿ ದಾನಿಗಳಿಂದ 29ಸಾವಿರ ಯೂನಿಟ್ ರಕ್ತ ಸಂಗ್ರಹಿಸಿ ಅರ್ಹ ಫಲಾನುಭವಗಿಳಿಗೆ ಪೂರೈಸಿದ ಮಂಗಳೂರಿನ ಬ್ಲಡ್ ಡೋನರ್ಸ್ ಮಂಗಳೂರು ಎಂಬ ಸಮಾಜ ಸೇವಾ ಸಂಸ್ಥೆ ಜೂ. 20ರಂದು ಬಾಳೆಪುಣಿ ಗ್ರಾಮದ ಹೂ ಹಾಕುವ ಕಲ್ಲಿನ ಎಸ್. ಕೆ. ಸಭಾಭವನದಲ್ಲಿ 300ನೇ ರಕ್ತದಾನ ಶಿಬಿರ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ದಿಕ್ ಮಂಜೇಶ್ವರ ಹೇಳಿದರು.
ದೇರಳಕಟ್ಟೆಯ ಯೇನೆಪೆÇಯ ಆಸ್ಪತ್ರೆ ಬಳಿಯ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013ರ ಜುಲೈನಲ್ಲಿ ಸಂಘ ಸ್ಥಾಪನೆಗೊಂಡಿದ್ದು ಜೂ. 14ರಂದು ಮಂಜನಾಡಿಯಲ್ಲಿ 299ನೇ ಶಿಬಿರ ಆಯೋಜಿಸಿದೆ. ರಕ್ತದಾನ ಶಿಬಿರವನ್ನು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸದೆ ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮಾತ್ರವಲ್ಲದೆ ಕೊಲ್ಲಿ ರಾಷ್ಟ್ರಗಳಾದ ಯುಎಇ, ಸೌದಿ ಅರೇಬಿಯಾ, ಬಹರೈನ್, ಒಮನ್ ನಲ್ಲಿಯೂ ಸಂಸ್ಥೆಯ ಅನಿವಾಸಿ ಕಾರ್ಯ ನಿರ್ವಾಹಕರ ಸಹಕಾರದಿಂದ ನಿರಂತರವಾಗಿ ಸೂಕ್ತ ಸಮಯದಲ್ಲಿ ರೋಗಿಗಳಿಗೆ ರಕ್ತ ಪೂರೈಸಲಾಗುತ್ತಿದೆ ಎಂದರು. ಸಂಘ ಆರಂಭಗೊಂಡು ಎಂಟು ವರ್ಷ ಕಳೆದಿದ್ದು ಸಂಘಕ್ಕೆ ಅನಿವಾಸಿ ಭಾರತೀಯ ಸಂಸ್ಥೆಗಳು, ವಿವಿಧ ರಕ್ತನಿಧಿ, ಬ್ಲಡ್ ಡೋನರ್ಸ್ ಮಂಗಳೂರು ಮಹಿಳಾ ಘಟಕ ಸೇರಿದಂತೆ ಸುಮಾರು 10 ಸಾವಿರ ಸ್ವಯಂಸೇವಕರಿದ್ದು ಅವರೆಲ್ಲರ ಸಹಕಾರದಿಂದ ರಕ್ತಕ್ಕಾಗಿ ಯಾವುದೇ ರೂಪದಲ್ಲಿ ತುರ್ತು ಕರೆ ಬಂದಾಗ ತಕ್ಷಣ ಸ್ಪಂದಿಸಿದ್ದೇವೆ. ವಾಟ್ಸಾಪ್ ಸಂದೇಶದ ಮೂಲಕ ಬರುವ ಬೇಡಿಕೆಯನ್ನೂ ತಕ್ಷಣ ಪರಿಗಣಿಸಿ ಬೇಡಿಕೆ ಪೂರೈಸಿದ್ದೇವೆ ಎಂದರು. ಸಂಘ ರಕ್ತದಾನಕ್ಕೆ ಮಹತ್ವ ಕೊಡುವುದರ ಜೊತೆಗೆ ಜೊತೆಗೆ “ಸೂರಿಲ್ಲದವರಿಗೆ ಸೂರು” ಎಂಬ ಯೋಜನೆಯಡಿಯಲ್ಲಿ ಮುಡಿಪು ಪರಿಸರದ ಒಂದು ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ಬೈತುನ್ನಾರ್ ಎಂಬ ಶೀರ್ಷಿಕೆಯಡಿಯಲ್ಲಿ ಮನೆಯನ್ನು ನಿರ್ಮಿಸಿಕೊಟ್ಟಿದೆ ಎಂದರು.
ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಸೌದಿ ಅರೇಬಿಯಾದಿಂದ ದಾದಾ ಭಾಯ್ ಟ್ರಾವೆಲ್ಸ್ ಸಹಯೋಗದೊಂದಿಗೆ ಒಟ್ಟು 13 ಚಾರ್ಟರ್ಡ್ ವಿಮಾನವನ್ನು ದಮ್ಮಾಮ್ ನಿಂದ ಮಂಗಳೂರಿಗೆ ಒಟ್ಟು ಒಂದು ಸಾವಿರಕ್ಕೂ ಅಧಿಕ ಪ್ರಯಾಣಿಕರನ್ನು ಕರೆ ತಂದಿದ್ದೇವೆ.
ಪ್ಲಾಸ್ಮಾ ಥೆರಪಿಯಲ್ಲಿ ಸಂಸ್ಥೆ ವಿಶೇಷವಾದ ಕಾರ್ಯಕ್ರಮದೊಂದಿಗೆ ಎಲ್ಲ ಆಸ್ಪತ್ರೆಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪ್ಲಾಸ್ಮಾ ದಾನಿಗಳ ಸಂಗ್ರಹದಲ್ಲಿ ಮುತುವರ್ಜಿ ವಹಿಸಿದೆ ಎಂದರು. ಇದೇ ಸಂದರ್ಭ ಮುನ್ನೂರನೆಯ ಶಿಬಿರದ ಲಾಂಛನ ಅನಾವರಣಗೊಳಿಸಲಾಯಿತು.
ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಾಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾಧವ ಕೀರ್ತನೋತ್ಸವದಲ್ಲಿ ಗ್ರಾಮಚಾವಡಿ ಕೊಣಾಜೆ ಘಟಕಕ್ಕೆ ದ್ವಿತೀಯ ಬಹುಮಾನ

August 25, 2026

ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ಸಂಭ್ರಮದ ಮಿಲಾದ್ ಆಚರಣೆ

August 25, 2026

ವೀರರಾಣಿ ಅಬ್ಬಕ್ಕ ಕಾಲದ 500 ವರ್ಷದ ಕೆರೆಗೆ ಕಾಯಕಲ್ಪ : ಅಷ್ಟಮಂಗಲ ಚಿಂತನೆ ಬಳಿಕ ಮತ್ತೆ ಜೀವಜಲ,150 ಸ್ವಯಂ ಸೇವಕರಿಂದ ಕರಸೇವೆ

August 25, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಕ್ರೀಡೆ ಕೇವಲ ಮನರಂಜನೆಗೆ ಸೀಮಿತವಲ್ಲ ;ಕ್ರೀಡೆಯಿಂದ ಆರೋಗ್ಯ…. ; ಪ್ರೊ. ರಮೇಶ್

By UllalaVaniAugust 25, 20260

ಪ್ರಸ್ತುತ ದಿನಗಳಲ್ಲಿ ಕೇವಲ ಪಠ್ಯ ಶಿಕ್ಷಣ ಸಾಲದು, ಪಠ್ಯೇತರ ಚಟುವಟಿಕೆಗಳೂ ಅಗತ್ಯ. ಸ್ಪರ್ಧೆಗಳ ಅಯೋಜನೆಯಿಂದ ಮಕ್ಕಳು ಮೊಬೈಲ್ ಬಿಟ್ಟು ಮೈದಾನದಲ್ಲಿ…

ದಕ್ಷಿಣ ಕನ್ನಡ : ಹಬ್ಬಗಳ ಹಿನ್ನೆಲೆ – ಕಟ್ಟುನಿಟ್ಟಿನ ಪೊಲೀಸ್ ಮಾರ್ಗದರ್ಶಿ ಬಿಡುಗಡೆ!

August 25, 2026

ಪುತ್ತೂರು: ವಾಹನದ ಗ್ಲಾಸ್‌ , ನೋಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಳವಡಿಕೆ- ದಂಡ ವಿಧಿಸಿದ ಪೊಲೀಸರು

August 25, 2026

ಮಾಧವ ಕೀರ್ತನೋತ್ಸವದಲ್ಲಿ ಗ್ರಾಮಚಾವಡಿ ಕೊಣಾಜೆ ಘಟಕಕ್ಕೆ ದ್ವಿತೀಯ ಬಹುಮಾನ

August 25, 2026
1 2 3 … 2,077 Next
Automatic YouTube Gallery

||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ

ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ;ಆ.25ರಂದು ಕೋಟೆಪುರದಿಂದ ಜಾಥಾ ಆರಂಭ

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ
Now Playing
||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ...
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ;ಆ.25ರಂದು ಕೋಟೆಪುರದಿಂದ ಜಾಥಾ ಆರಂಭ

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
Now Playing
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ...
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version