Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ವಿದೇಶಿ ಆಹಾರ ಪದ್ಧತಿಯಿಂದ ದುಷ್ಪರಿಣಾಮ-ಸಂಸದ ನಳಿನ್ ಕಟೀಲ್

UllalaVaniBy UllalaVaniJuly 27, 2015Updated:July 27, 2015No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುಂಪಲ: ಯುವಜನತೆ ಆಧುನಿಕ ಅಬ್ಬರಕ್ಕೆ ಮಾರುಹೋಗಿ ವಿದೇಶಿ ಆಹಾರ ಪದ್ಧತಿಯಿಂದ ಅನೇಕ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ತುಳುನಾಡಿನ ಆಹಾರ ಪದ್ಧತಿ, ಸಂಸ್ಕಾರದ ಬಗ್ಗೆ ವಿವಿಧ ಹಬ್ಬಗಳ ಆಚರಣೆ ಮೂಲಕ ಅರಿವು ಮೂಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.

ಆವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ, ದ.ಕ.ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಯುವ ಸಬಲೀಕರಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವಠಾರದಲ್ಲಿ ನಡೆದ ಗ್ರಾಮೀಣ ಕ್ರೀಡೋತ್ಸವ ಮತ್ತು ಆಟಿಡೊಂಜಿ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

26ullal1

26ullal3

 

26ullal2

1

2

3

4

6

7

8

10

11

12

13

14

15

16

17

DSC_7324

DSC_7325

DSC_7327

DSC_7329

DSC_7333

DSC_7335

DSC_7337

DSC_7348

DSC_7349

DSC_7354

DSC_7358

DSC_7359

DSC_7364

DSC_7365

DSC_7369

DSC_7370DSC_7371

DSC_7373DSC_7374

DSC_7376DSC_7379

DSC_7380DSC_7381

DSC_7383

DSC_7384

DSC_7385

DSC_7386

DSC_7387

DSC_7392

DSC_7393

DSC_7394

DSC_7395

DSC_7396

DSC_7397

DSC_7398

DSC_7401

DSC_7403

DSC_7404

DSC_7406

DSC_7414

DSC_7416

DSC_7418

DSC_7420

DSC_7421

DSC_7427

DSC_7429

DSC_7431

DSC_7432

DSC_7436

DSC_7440

DSC_7441

DSC_7442

DSC_7444

DSC_7448

DSC_7451

DSC_7452

DSC_7455

DSC_7457

DSC_7460

DSC_7461

DSC_7463

DSC_7466

DSC_7467

DSC_7471

 

DSC_7472

DSC_7474

DSC_7477

DSC_7480

DSC_7482

DSC_7484

DSC_7485

DSC_7487

DSC_7500

DSC_7501

DSC_7503

ಹಿಂದಿನ ಕಾಲದಲ್ಲಿ ಆಟಿ ತಿಂಗಳು ಕಷ್ಟಕರ ದಿನವಾಗಿತ್ತು ಆದರೆ ಇಂದು ಆಟಿ ಆಚರಣೆ ಗಮನಿಸಿದಾಗ ಸುಖಕರ ದಿನದಂತೆ ಭಾಸವಾಗುತ್ತಿದೆ. ತುಳುನಾಡಿನ ಜನಪ್ರಿಯ ಕಾರ್ಯಕ್ರಮಗಳನ್ನು ಆಯಾಯ ಕಾಲಕ್ಕೆ ಅನುಗುಣವಾಗಿ ಪರಿಚಯಿಸುವುದರಿಂದ ತುಳುನಾಡಿನ ಸಮಸ್ತ ಜನರನ್ನು ಒಂದೆಡೆ ಸೇರಿಸಲು ಸಹಕಾರಿಯಾಗುತ್ತದೆ ಎಂದರು.

ಗ್ರಾಮೀಣ ಭಾಗದಲ್ಲಿ ಕ್ರೀಡೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುದಾನ ನೀಡುತ್ತಿದ್ದು ಜಿಲ್ಲಾ ಪಂಚಾಯಿತಿ ಮೂರು ಹೋಬಳಿಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ದೊರಕಿದೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರಿದ್ದು ಈ ಕ್ಷೇತ್ರದ ಸದಸ್ಯರ ಕಾರ್ಯವೈಖರಿ ಇಲ್ಲಿಗೆ ಪ್ರಥಮ ಆದ್ಯತೆಯಡಿಯಲ್ಲಿ ಗ್ರಾಮೀಣ ಕ್ರೀಡೆಗೆ ಆಯೋಜಿಸಲು ಅವಕಾಶ ನೀಡಲಾಗಿದೆ. ಕುಂಪಲದ ಕಾರ್ಯಕ್ರಮ ಎಲ್ಲಾ ಭಾಗಕ್ಕಿಂತಲೂ ಭಿನ್ನವಾಗಿ ಮೂಡಿ ಬಂದಿದೆ ಎಂದು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ಕ್ರೀಡಾಧಿಕಾರಿ ಲಿಲ್ಲಿ ಪಾಯಸ್ ಶ್ಲಾಘಿಷಿಸಿದರು.

ಆಟಿ ತಿಂಗಳು ಹಿಂದಿನ ದಿನಗಳನ್ನು ನೆನಪಿಸುವ ಮಾದರಿಯಲ್ಲೇ ಕಾರ್ಯಕ್ರಮ ನಡೆಸಲಾಗುತ್ತಿದೆ, ಗ್ರಾಮೀಣ ಕ್ರೀಡಾಕೂಟ ಮೈದಾನದಲ್ಲಿ ಆಚರಿಸುವ ಬದಲು ಗದ್ದೆಯಲ್ಲಿ ಆಚರಿಸುವಂತೆ ಹಲವರು ಬೇಡಿಕೆ ಇಡುತ್ತಿದ್ದು ಈ ನಿಟ್ಟಿನಲ್ಲಿ ಮುಂದಿನ ವರ್ಷ ಗದ್ದೆಯಲ್ಲೇ ಕಾರ್ಯಕ್ರಮ ನಡೆಸಲಾಗುವುದು ಎಂದು ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ತಿಳೀಸಿದರು.

ಕುಂಪಲ ಶಾಲಾ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ಸುಧಾ ಎಸ್.ಶೆಟ್ಟಿ ಅಸೈಗೋಳಿ ಆವರು ಆಹಾರೋತ್ಸವಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ, ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಸೋಮೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಶೀಲ ನಾೈಕ್, ಕುಂಪಲ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಮಂಗಳೂರು ಆರ್ಯ ಮರಾಠ ಸಂಘದ ಅಧ್ಯಕ್ಷ ದೇವೋಜಿ ರಾವ್, ಕರ್ಣಾಟಕ ಬ್ಯಾಂಕ್ ಕೋಟೆಕಾರ್ ಶಾಖೆ ವ್ಯವಸ್ಥಾಪಕ ತಿರುಮಲೇಶ್, ಮಂದಿರದ ಗೌರವಾಧ್ಯಕ್ಷ ಕೇಶವದಾಸ್ ಬಗಂಬಿಲ, ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕುಲಾಲ್, ಉತ್ಸವ ಸಮಿತಿ ಗೌರವಾಧ್ಯಕ್ಷ ಲಕ್ಷ್ಮಣ ಕಿರೋಡಿಯನ್, ಪ್ರಧಾನ ಕಾರ್ಯದರ್ಶಿ ಸುಕುಮಾರ್ ಭಟ್, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಸರೋಜಿನಿ ಗೋವಿಂದನ್, ಅಧ್ಯಕ್ಷೆ ನಳಿನಿ ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಶರ್ಮಿಳಾ ಅಶೋಕ್ ಉಪಸ್ಥಿತರಿದ್ದರು.

ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರವೀಣ್ ಎಸ್.ಕುಂಪಲ ಕಾರ್ಯಕ್ರಮ ನಿರೂಪಿಸಿದರು.

108 ಬಗೆಗಳ ತಿಂಡಿ
ಕಾರ್ಯಕ್ರಮದಲ್ಲಿ ಆಷಾಢ ಮಾಸದಲ್ಲಿ ತಯಾರಿಸುತ್ತಿದ್ದಂತಹ 108 ಬಗೆಗಳ ತಿಂಡಿ ತಿನುಸುಗಳು ಗಮನಸೆಳೆಯಿತು. ಕಡ್ಲೆ ಬಲ್ಯಾರ್, ತೇಟ್ಲ ಪುಲಿಮುಂಚಿ, ಕೋರಿ ರೊಟ್ಟಿ (ಕೋಳಿ ರೊಟ್ಟಿ), ಪದೆಂಗಿ ಗಸಿ( ಹೆಸರು ಖಾದ್ಯ) , ಸಾಂತಣಿ (ಹಲಸಿನ ಬೀಜದ ಖಾದ್ಯ), ಅರಿತ ಉಂಡೆ(ಅಕ್ಕಿ ಉಂಡೆ), ಗೋಧಿದ ಪಾಯಸ( ಗೋಧಿ ಪಾಯಸ) , ಉಪ್ಪಡ್(ಉಪ್ಪಿನಕಾಯಿ), ಕುಕ್ಕು ಚಟ್ನಿ (ಮಾವಿನಕಾಯಿ ಚಟ್ನಿ), ತಿಮರೆ ಚಟ್ನಿ, ಸಂಬಾರಬಳ್ಳಿದ ಇರೆತ ಚಟ್ನಿ(ಸಂಬಾರಬಳ್ಳಿ ಎಲೆಯ ಚಟ್ನಿ) , ತೆಕ್ಕರೆ ಚಟ್ನಿ( ಮುಳ್ಳು ಸೌತೆ), ತೊರಕೆ ಚಟ್ನಿ ( ಸೊರಕೆಮೀನಿನ ಚಟ್ನಿ), ಎಟ್ಟಿ ಪುಡಿ ಚಟ್ನಿ ( ಸಿಗಡಿ ಹುಡಿ ಚಟ್ನಿ), ಕುಡುತ ಚಟ್ನಿ (ಹುರುಳಿ ಚಟ್ನಿ), ಪತ್ರಡ್ಯ (ತೇವು ಎಲೆ ಹಾಗೂ ಅಕ್ಕಿ ಗಟ್ಟಿ) , ಪೆಲಕಾಯಿದ ಗಟ್ಟಿ(ಹಲಸಿನಹಣ್ಣಿನ ಗಟ್ಟಿ), ಸೇಮದ ಅಡ್ಯೆ (ಶ್ಯಾವಿಗೆ), ಕಂಚಲ(ಹಾಗಲ ಕಾಯಿ), ಮೊದಲಾದ ತಿಂಡಿ ತಿನಿಸುಗಳನ್ನು ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ಸದಸ್ಯರು ತಯಾರಿಸಿ ಉಣಬಡಿಸಿದರು.

ಗಮನಸೆಳೆದ ಮೆರವಣಿಗೆ
ಆಟಿಡ್ ಒಂಜಿ ಕೂಟ ಕಾರ್ಯಕ್ರಮದ ಪ್ರಯುಕ್ತ ಮೂರುಕಟ್ಟೆ ಪ್ರೌಢ ಶಾಲೆಯ ಮೈದಾನದಿಂದ ಶ್ರೀ ಬಾಲಕೃಷ್ಣ ಮಂದಿರದವರೆಗೆ ಮೆರವಣಿಗೆ ನಡೆಯಿತು. ಆಟಿ ಕಳೆಂಜ, ಚಂಡ-ಮುಂಡ, ಹುಲಿವೇಶ, ಅಗೋಳಿ ಮಂಜಣ್ಣ ವೇಷÀಗಳು ಗಮನ ಸೆಳೆಯಿತು. ಆದರಲ್ಲೂ ಮಹಿಷನ ಆರ್ಭಟ ಜೋರಾಗಿತ್ತು. ಗ್ರಾಮೀಣ ಕ್ರೀಡಾ ವಿಭಾಗದಲ್ಲಿ ಹಗ್ಗ ಜಗ್ಗಾಟ, ಮಡಕೆ ಒಡೆಯುವುದು, ಹಿಮ್ಮುಖ ಓಟ, ಗೋಣಿಚೀಲ ಓಟ, ಉಪ್ಪು ಮುಡಿ, ನೀರು ಹೊರುವ ಸ್ಪರ್ಧೆ ಸಂಗೀತ ಕುರ್ಚಿ, ತೆಂಗಿನ ಗರಿ ಹೆಣೆಯುವುದು, ಮೂಡೆ ಕಟ್ಟುವುದು ಹಾಗೂ ಗ್ರಾಮೀಣ ಆಟೋಟ ಸ್ಪರ್ಧೆಗಳು ನಡೆದವು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

March 30, 2026

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

By UllalaVaniMarch 30, 20260

ಕೊಣಾಜೆ;ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026

`ಸುವರ್ಣ ಕನ್ನಡಿಗ-2026′ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಮಾಜ ಸೇವಕ ಲ|ಅನಿಲ್ ದಾಸ್

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026
1 2 3 … 1,851 Next
Automatic YouTube Gallery

ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'

ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ

ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುತ್ತಾರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
Now Playing
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ...
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ

ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುತ್ತಾರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
Now Playing
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ...
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ವರ್ಗಾವಣೆ

ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d