Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಂಬ್ಲಮೊಗರು

ತಿಂಗಳಿಗೆ 10 ದಿನ ಮಾತ್ರ ನೀರು, ಅದು ಸರಿಯಾಗಿ ಬರುತ್ತಿಲ್ಲ’ ಅಂಬ್ಲಮೊಗರು ತಹಶೀಲ್ದಾರರ ಗ್ರಾಮವಾಸ್ತವ್ಯದಲ್ಲಿ ಮಹಿಲೆ ಆರೋಪ

UllalaVaniBy UllalaVaniNovember 22, 2022Updated:November 22, 2022No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ತಿಂಗಳಿಗೆ ೧೦ ದಿನ ನೀರು, ಅದು ಕೂಡಾ ಸರಿಯಾಗಿ ಬರುತ್ತಿಲ್ಲ, ಪಂಚಾಯಿತಿಗೆ ಮಾತನಾಡಿದರೂ ಸ್ಪಂಧನೆ ಸಿಗುತ್ತಿಲ್ಲ. ಸ್ವಂತ ಹಣದಿಂದ ನೀರು ತರಲು ಸಾಧ್ಯವಿಲ್ಲ. ತಕ್ಷಣವೇ ಇಡೀ ಗ್ರಾಮಕ್ಕೆ ಕುಡಿಯುವ ನೀರು ಸಮಸ್ಯೆಯನ್ನು ದೂರವಾಗಿಸಬೇಕು ಎಂದು ಅಂಬ್ಲಮೊಗರು ಗ್ರಾಮದ ಸಣ್ಣಮದಕ ನಿವಾಸಿ ಸಫಿಯಾ ಎಂಬವರು ಹೇಳಿದ್ದಾರೆ.
ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಂಬ್ಲಮೊಗರು ಇವರ ಸಹಭಾಗಿತ್ವದಲ್ಲಿ ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಉಳ್ಳಾಲ ತಾಲೂಕು ತಹಶೀಲ್ದಾರರ ಗ್ರಾಮವಾಸ್ತವ್ಯದಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಹೇಳಿಕೊಂಡರು.

ಅಂಬ್ಲಮೊಗರು ಗ್ರಾಮಕ್ಕೆ ಕುಡಿಯುವ ನೀರಿನದ್ದೇ ಸಮಸ್ಯೆ, ಪಂಚಾಯಿತಿನಿAದ ಸಿಗುವ ನೀರು ದಿನಬಳಕೆಗೆ ಸಾಕಾಗುತ್ತಿಲ್ಲ. ಮನೆ ನಿರ್ವಹಣೆಯೇ ಕಷ್ಟವಿರುವ ಕಾಲಘಟ್ಟದಲ್ಲಿ ಹಣ ಕೊಟ್ಟು ನೀರು ತರಲು ಅಸಾಧ್ಯ ಎಂದು ಅಳಲು ತೋಡಿಕೊಂಡರು.
ತಹಶೀಲ್ದಾರ್ ಪುಟ್ಟರಾಜು ಅವರು ಸಫಿಯಾ ಮನೆಗೆ ಭೇಟಿ ನೀಡಿ ಶಾಶ್ವತ ನೀರು ಪೂರೈಸುವ ಕುರಿತು ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಮಾಜಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು ಹರೇಕಳ-ಅಡ್ಯಾರ್ ಸೇತುವೆ ಕಾಮಗಾರಿ ಭಾಗಶ: ಮುಗಿದಿದೆ. ಶೀಘ್ರದಲ್ಲೇ ಗ್ರಾಮಕ್ಕೆ ಶಾಶ್ವತ ನೀರಿನ ಪೂರೈಕೆಯಾಗಲಿದೆ. ಅಲ್ಲಿಯವರೆಗೆ ನೀರಿನ ಸಮಸ್ಯೆಯಾಗದಂತೆ ಗ್ರಾ.ಪಂ ಆಡಳಿತ ನೋಡಿಕೊಳ್ಳುತ್ತದೆ ಎಂಬ ಭರವಸೆ ನೀಡಿದರು.
ಅಂಬ್ಲಮೊಗರು ಗ್ರಾಮದುದ್ದಕ್ಕೂ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲ. ಮಳೆಗಾಲದಲ್ಲಿ ಮಳೆ ನೀರು ಮನೆ ಆವರಣದಲ್ಲೇ ಹರಿದು ಅಪಾಯವನ್ನು ಆಹ್ವಾನಿಸುತ್ತಿದೆ. ೫೦ ವರ್ಷಗಳ ಬೇಡಿಕೆಯಿದ್ದರೂ ಅನುದಾನದ ಕೊರತೆ ಅನ್ನುವ ಉತ್ತರ ಸಿಗುತ್ತಿದೆ. ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಗಳ ಬದಲಾವಣೆ ಪರ್ವ ಇರುವುದರಿಂದ ಕೊಟ್ಟ ಮನವಿಗಳಿಗೆ ಸ್ಪಂಧನೆಯೇ ಸಿಗುತ್ತಿಲ್ಲ ಹಿರಿಯ ಗ್ರಾಮಸ್ಥ ದೂರು ನೀಡಿದರು.
ಅಂಬ್ಲಮೊಗರುವಿನಲ್ಲಿ ರೇಷನ್ ಕಾಡ್ ð ಅಂಗಡಿಯೇ ಬಂದ್ ಆಗಿದೆ. ಗ್ರಾಮಸ್ಥರು ನೆರೆಯ ಗ್ರಾಮ ಮುನ್ನೂರು ಹೋಗಿ ರೇಷನ್ ತರಬೇಕಿದೆ. ಈ ಕುರಿತು ಹಲವು ಬಾರಿ ಗ್ರಾಮಸಭೆಗಳಲ್ಲಿ ಮನವಿ ಮಾಡಿದರು ಪ್ರಯೋಜನಕಾರಿಯಾಗಿಲ್ಲ ಎಂದು ಗ್ರಾಮದ ಲತೀಶ್ ರೈ ದೂರಿದರು. ತಹಶೀಲ್ದಾರ್ ಗ್ರಾಮಕರಣಿಕರನ್ನು ಪ್ರಶ್ನಿಸಿದಾಗ ಸರಕಾರ ಅನುಮತಿ ನೀಡಲು ಸಮಯ ತಗಲುತ್ತದೆ. ಈಗಾಗಲೇ ಹೊಸ ಅಂಗಡಿಯ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರುಗೊAಡ ತಕ್ಷಣವೇ ಗ್ರಾಮದಲ್ಲಿ ರೇಷನ್ ಅಂಗಡಿ ತೆರೆಯಲಿದೆ ಎಂದರು.
ಅAಬ್ಲಮೊಗರು- ಮುನ್ನೂರು ಸಂಪರ್ಕಿಸುವ ರಸ್ತೆಗೆ ಖಾಸಗಿ ಸಂಸ್ಥೆಯವರು ಬೇಲಿಯನ್ನು ಹಾಕುತ್ತಿದ್ದಾರೆ. ಕೃಷಿಕರಿಗೆ, ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಖಾಸಗಿ ಸ್ಥಳವಾದರೂ ಜನರ ಉಪಯೋಗಕ್ಕೆ ಇರುವ ರಸ್ತೆಯನ್ನು ಜನರಿಗೆ ಅನುಕೂಲಕರವಾಗಿಸುವಂತೆ ಬಿಟ್ಟುಕೊಡಬೇಕು ಎಂದು ಗ್ರಾಮದ ಜಯಂತ್ ಆಗ್ರಹಿಸಿದರು. ಖಾಸಗಿ ಸ್ಥಳವಾಗಿರುವುದರಿಂದ ರಸ್ತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ. ಸ್ಥಳ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದ್ದಾರೆ.
ಗ್ರಾಮವಾಸ್ತವ್ಯಕ್ಕೆ ಅಂಬ್ಲಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಪರಮೇಶ್ವರ್ ಚಾಲನೆ ನೀಡಿದರು. ಮಾಜಿ ಅಧ್ಯಕ್ಷ ಮಹಮ್ಮದ್ ರಫೀಕ್, ಸದಸ್ಯರಾದ ಇಸಾಕ್, ರವೀಂದ್ರ ಕುಮಾರ್. ಮುಮ್ತಾಝ್, ಹೆಲೆನ್ ಡಿ.ಸೋಜಾ, ಸರಕಾರಿ ಪ್ರೌಢಶಾಲೆ ಅಂಬ್ಲಮೊಗರು ಮುಖ್ಯ ಶಿಕ್ಷಕಿ ಸವಿತಾ ವೈ ಉಪಸ್ಥಿತರಿದ್ದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕ;ಳ ಅಭಿವೃದ್ಧಿ ಇಲಾಖೆಯ ಸೀತಾ ಕೆ., ಉಪ ವಲಯ ಅರಣ್ಯಾಽಕಾರಿ ಮಹಾಬಲ ಟಿ.ಎಸ್., ಸೌಮ್ಯಾ ಕೆ., ಶಿಕ್ಷಣಾ ಇಲಾಖೆಯ ಬಿಆರ್‌ಪಿ ನೀತಾ ಗಟ್ಟಿ ಎಂ. ï ಸಮಾಜ ಕಲ್ಯಾಣ ಇಲಾಖೆಯ ವಿಜಯ ಕುಮಾರ್, ಕೃಷಿ ಇಲಾಖೆಯ ಸಾಂಘವಿ ಕೆ. ಪಂಚಾಯತ್ ರಾಜ್ ಇಂಜಿನಿಯರಿAಗ್ ಉಪ ವಿಭಾಗದ ಲಾಯ್ಡ್ ರಾಡ್ರಿಗಸ್, ಆಹಾರ ನಿರೀಕ್ಷಕ
ಪ್ರಮೋದ್ ಕುಮಾರ್ ಮಾಹಿತಿ ನೀಡಿದರು. ಉಪ ತಹಶೀಲ್ದಾರ್ ನವನೀತ್ ಮಾಳವ, ಕಂದಾಯ ನೀರಿಕ್ಷಕ , ಮಂಜುನಾಥ ಕೆ.ಎಚ್., ಗ್ರಾಮ ಲೆಕ್ಕಾಽಕಾರಿಗಳಾದ ನಯನಾ, ರೇಷ್ಮಾ ಗ್ರಾಮವಾಸ್ತವ್ಯವನ್ನು ಸಂಘಟಿಸಿದ್ದರು.
ಅಂಬ್ಲಮೊಗರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಽಕಾರಿ ಅಬ್ದುಲ್ ಖಾರ್ದ ಸ್ವಾಗತಿಸಿ ವಂದಿಸಿದರು. ಶಾಲಾ ಶಿಕ್ಷಕ ಮಹಮ್ಮದ್ ಕುಂಇ ಕಾರ್ಯಕ್ರಮ ನಿರ್ವಹಿಸಿದರು.

೮ ಅರ್ಜಿಗಳ ಸ್ಥಳದಲ್ಲೇ ಇತ್ಯರ್ಥ !
ಅಂಬ್ಲಮೊಗರು ಗ್ರಾಮದಲ್ಲಿ ಮಂಗಳವಾರ ನಡೆದ ತಹಶೀಲ್ದಾರ್ ಗ್ರಾಮವಾಸ್ತವ್ಯದಲ್ಲಿ ಒಟ್ಟು ೨೧ ಅರ್ಜಿಗಳು ಸಲ್ಲಿಕೆಯಾಗಿದ್ದು, ೮ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಮಾಡಲಾಯಿತು. ಕುಡಿಯುವ ನೀರಿನಸÀಮಸ್ಯೆ ಗ್ರಾಮ ವಾಸ್ತವ್ಯದಲ್ಲಿ ಪ್ರಮೂಕ ಜನರ ಬೇಡಿಕೆಯಾದರೆ, ಪಡ್ಡಾಯಿ ಗುಡ್ಡೆಯ್ಲಲಿ ಕೊಳಚೆ ನೀರು ರಸ್ತೆಗೆ ಹರಿಯುವ ವಿಚಾರದಲ್ಲಿ ಮತ್ತು ಮೊನೆಪು ಗಟ್ಟಿ ಗುತ್ತು ಮನೆ ಬಳಿ ರಸ್ತೆ ಬದಿಯಲ್ಲಿ ಖಾಸಗಿ ಸ್ಥಳದಲ್ಲಿ ಗುಂಡಿ ಅಗೆದ ಕಾರಣ ರಸ್ತೆ ಕುಸಿಯುವ ಭೀತಿಗೆ ಸಂಬAಽಸಿದAತೆ ತಹಶೀಲ್ದಾರ್ ಡಿ.ಎ. ಪುಟ್ಟರಾಜು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಇತ್ಯಾರ್ಥಕ್ಕೆ ಗ್ರಾಮ ಮಟ್ಟದ ಅಽಕಾರಿಗಳಿಗೆ ಸೂಚಿಸಿದರೆ, ಸಣ್ಣ ಮದಕದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬAಽಸಿದAತೆ ಸ್ಥಳೀಯರಿಂದ ಅಹವಾಲು ಸ್ವೀಕರಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಹಳೆಕೋಟೆ ಶಾಲೆಯಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

May 7, 2026

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

May 7, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

By UllalaVaniMay 7, 20260

ಕುತ್ತಾರು ಮೇ 7: ಮುನ್ನೂರು ಗ್ರಾಮದ ಕುತ್ತಾರು ಪ್ರದೇಶದ ಕಂಪ ಮನೆತನದ ದೇವಪ್ಪ ಕಂಪ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಳ…

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026
1 2 3 … 1,900 Next
Automatic YouTube Gallery

ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!

ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
Now Playing
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ...
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
Now Playing
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ...
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ಮಂಡಲದಿoದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲು ಕರೆ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version