Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಆಯ್ಕೆ ಶಿಬಿರದ ಸಮಾರೋಪ: ಪ್ರಶಸ್ತಿ ಪ್ರದಾನ

UllalaVaniBy UllalaVaniJuly 29, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ ಹಾಗೂ ನಾಯಕತ್ವ ಶಿಬಿರದ ಸಮಾರೋಪ ಸಮಾರಂಭ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿ ನಡೆಯಿತು.
ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಮಂಗಳೂರು ವಿವಿ ಕುಲಸಚಿವ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು, ನಮ್ಮ ಜೀವನವನ್ನು ಅರ್ಥಪೂರ್ಣವಾಗಿಸಲು ರಾಷ್ಟ್ರೀಯ ಸೇವಾ ಯೋಜನೆಯನ್ನು ನಾವು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು. ಇಂತಹ ಶಿಬಿರಗಳು ನಮ್ಮ ಜೀವನ-ಶಿಕ್ಷಣವನ್ನು ಅರ್ಥಪೂರ್ಣವಾಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

27mdp2ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ನಮ್ಮಲ್ಲಿ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ನಡೆಸಲು ಬೇಕಾದ ಜವಬ್ದಾರಿಯ ಅರಿವನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ರಾಷ್ಟ್ರೀಯ ಸೇವಾ ಯೋಜನೆಯಂತಹ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಮತ್ತು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಸಂಪರ್ಕಾಧಿಕಾರಿ ಡಾ.ಗಣನಾಥ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ನಾವು ಸಕ್ರಿಯವಾಗಿ ತೊಡಗಿಸಿಕೊಂಡರೆ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯು ನಮ್ಮನ್ನು ಬೆಳೆಸಲು ಸಾಧ್ಯವಾಗುತ್ತದೆ. ಪ್ರಮುಖವಾಗಿ ಶಿಸ್ತು, ಆತ್ಮಸ್ಥೈರ್ಯ, ನಾಯಕತ್ವ,ಮಾನವೀಯತೆಯನ್ನು ಗುಣಗಳೊಂದಿಗೆ ಉತ್ತಮ ಬದುಕಿನ ಮೌಲ್ಯಗಳನ್ನು ರಾಷ್ಟ್ರೀಯ ಸೇವಾ ಯೋಜನೆಯ ಇಂತಹ ಶಿಬಿರಗಳಿಂದ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 2013-14ನೇ ಸಾಲಿನ ಹಾಗೂ 2014-15ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

2013-14ನೇ ಸಾಲಿನಲ್ಲಿ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟನ ಪ್ರಶಸ್ತಿಯನ್ನು ಮಂಗಳೂರಿನ ರಾಮಕೃಷ್ಣ ಕಾಲೇಜು, ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಂಕದಕಟ್ಟೆಯ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿತು. ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿಯನ್ನು ರಾಮಕೃಷ್ಣ ಕಾಲೇಜಿನ ನಟೇಶ್ ಆಳ್ವ, ಬಂಟ್ವಾಳ ಪ್ರಥಮ ದರ್ಜೆ ಕಾಲೇಜಿನ ನಂದಕಿಶೋರ್, ಹಾಗೂ ನಿರಂಜನ ಸ್ವಾಮಿ ಕಾಲೇಜಿನ ಗಣೇಶ್ ಬಿ.ಎಂ.ಅವರು ಪಡೆದುಕೊಂಡರು. ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಯನ್ನು ಸುರತ್ಕಲ್ ಗೋವಿಂದಾಸ್ ಕಾಲೇಜಿನ ಅರ್ಪಿತ ವಿ.ಶೆಟ್ಟಿ, ಸಂತ ಆಗ್ನೆಸ್ ಕಾಲೇಜಿನ ನೆಲ್ವಿಟ್ ಸಿ. ನೊರೊನ್ಹ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶ್ಯಾಮ ಪ್ರಸಾದ್ ಅವರು ಪಡೆದುಕೊಂಡರು.

2014-15ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಯನ್ನು ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗೋಣಿಕೊಪ್ಪದ ಕಾವೇರಿ ಕಾಲೇಜು ಹಾಗೂ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜು ಪಡೆದುಕೊಂಡಿತು. ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿಯನ್ನು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಶೇಷಪ್ಪ ಕೆ, ಗೋಣಿಕೊಪ್ಪ ಕಾವೇರಿ ಕಾಲೇಜಿನ ವನಿತ್ ಕುಮಾರ್ ಎಂ.ಎನ್, ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಡಾ.ನಾಗರತ್ನ ಕೆ.ಎ.ಅವರು ಪಡೆದುಕೊಂಡರು. ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನು ನಿಟ್ಟೆ ಡಾ.ಎನ್.ಎಸ್.ಎ.ಎಂ.ಪ್ರಥಮ ದರ್ಜೆ ಕಾಲೇಜಿನ ಸ್ವಾತಿ ಪಿ.ಶೆಟ್ಟಿ ಹಾಗೂ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರಜತ್ ಕುಮಾರ್ ಎನ್.ಎಸ್. ಅವರು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ.ವಿನಿತಾ ಕೆ.ಅವರು ದನ್ಯವಾದಗೈದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

By UllalaVaniJune 26, 20260

ಮಂಗಳೂರು, ಜೂ. 26 : ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು ,…

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಗ್ರಾಮ ಸಹಾಯಕರ ಸಂಘದ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಮೈಕಲ್ ಡಿ’ಸೋಜಾ ಆಯ್ಕೆ

June 26, 2026
1 2 3 … 1,985 Next
Automatic YouTube Gallery

ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!

ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
Now Playing
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ? ...
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುಡಿಪು: ಪಾದಚಾರಿಗೆ ರಭಸವಾಗಿ ಗು*ದ್ದಿದ ರಿ#ಕ್ಷಾ..! ವಿಡಿಯೋ ವೈರಲ್
Now Playing
ಮುಡಿಪು: ಪಾದಚಾರಿಗೆ ರಭಸವಾಗಿ ಗು*ದ್ದಿದ ರಿ#ಕ್ಷಾ..! ವಿಡಿಯೋ ವೈರಲ್
ತನ್ನ ಪಾಡಿಗೆ ಹೋಗುತ್ತಿದ್ದ ಪಾದಚಾರಿಗೆ ರಿಕ್ಷಾ ಢಿ*ಕ್ಕಿ..!;ಉಳ್ಳಾಲ ಸಮೀಪದ ...
ತನ್ನ ಪಾಡಿಗೆ ಹೋಗುತ್ತಿದ್ದ ಪಾದಚಾರಿಗೆ ರಿಕ್ಷಾ ಢಿ*ಕ್ಕಿ..!;ಉಳ್ಳಾಲ ಸಮೀಪದ ಮುಡಿಪುವಿನಲ್ಲಿ ನಡೆದ ಘಟನೆ

ಉಳ್ಳಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರ*ಕರಣ ದಾಖಲು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version