ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಅಂಬ್ಲಮೊಗರು: ಅಂಬ್ಲಮೊಗರು ಕೋಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ಸೇವಾ ಸಮಿತಿ ಇದರ ಅಧ್ಯಕ್ಷರಾಗಿ ಸುಕುಮಾರ್. ಎ. ಸಾಲ್ಯಾನ್ ಆಯ್ಕೆಯಾಗಿದ್ದಾರೆ.
ಕೊಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನದಲ್ಲಿ ನಡೆದ ಸಮಿತಿಯ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಪದ್ಮನಾಭ ರೈ ಕೋಟ್ರಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಪಡ್ಯಾರ ಮನೆ ಉಪಸ್ಥಿತರಿದ್ದರು