Site icon Ullalavani

ಉಳ್ಳಾಲದಲ್ಲಿ ಬಿಜೆಪಿ ಶಕ್ತಿಪ್ರದರ್ಶನ

ಉಳ್ಳಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ನಾಮಪತ್ರ ಸಲ್ಲಿಸುವ ಮುನ್ನ ಪಂಡಿತ್ ಹೌಸ್ ನಿಂದ ತೊಕ್ಕೊಟ್ಟು ವರೆಗೆ ನಡೆದ ಪಾದಯಾತ್ರೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿ ಉಳ್ಳಾಲದಲ್ಲಿ ಬಿಜೆಪಿ ಶಕ್ತಿಪ್ರದರ್ಶನ ತೋರಿಸಿತು. ಚೆಂಡೆ ವಾದ್ಯ, ಕಲ್ಲಡ್ಕ ಗೊಂಬೆ, ಕಾಸರಗೋಡು ಬಿಜೆಪಿ ಮುಖಂಡ ಕುಂಟಾರು ರವೀಶ್ ತಂತ್ರಿ ಸೇರಿದಂತೆ ಹಲವು ಮುಖಂಡರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

Exit mobile version