Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಆ.25: ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ

UllalaVaniBy UllalaVaniAugust 28, 2024Updated:August 28, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: “ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನು
ರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ ಆಶ್ರಮದಲ್ಲಿ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷತ್ತಿಗೆ ಈ ವರ್ಷ ಷಷ್ಠಿಪೂರ್ತಿ ಸಂಭ್ರಮ. ಕಳೆದ 60 ವರ್ಷಗಳಲ್ಲಿ ಜಗತ್ತಿನ ಹಿಂದುಗಳನ್ನು ಸಂಘಟಿಸುವ ಕಾರ್ಯದೊಂದಿಗೆ ಹಿಂದೂ ಧರ್ಮದ ಆಚರಣೆ, ಪ್ರಚಾರ, ರಕ್ಷಣೆಯ ಉದ್ದೇಶವನ್ನು ಇಟ್ಟುಕೊಂಡು, ಕೆಲಸಕಾರ್ಯಗಳನ್ನು ಮಾಡುತ್ತ ಬಂದಿದೆ“ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.
”ಭಾರತ ಮಾತ್ರವಲ್ಲದೆ ಅಮೇರಿಕ,
ಕನಡಾ, ಆಫ್ರಿಕಾ, ಇಂಗ್ಲೆಂಡ್, ಹಂಗೇರಿ, ಜರ್ಮನಿ, ಫ್ರಾನ್ಸ್ ಕಿನ್ಯ, ಫಿಜಿ, ಶ್ರೀಲಂಕಾ, ಇಂಡೋನೇಷ್ಯಾ, ಮಾರಿಷಸ್, ಥಾಯ್ಲೆಾಂಡ್, ಮಲೇಷಿಯಾ, ಜಪಾನ್ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯ ನಡೆಯುತ್ತಿದೆ. ಮೊದಲನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೈಸೂರಿನ ಮಹಾರಾಜರಾದ ಜಯಚಾಮರಾಜ ಒಡೆಯರ್
ಇವರ ನೇತೃತ್ವದೊಂದಿಗೆ ದೇಶದಲ್ಲಿ ವಿವಿಧ ಮತಪಂಥಗಳ ಪೂಜ್ಯ ಸಾಧು ಸಂತರು, ಧರ್ಮಾಚಾರ್ಯರು, ಧಾರ್ಮಿಕ ರಾಷ್ಟ್ರೀಯ ಚಿಂತಕರು, ವಿದ್ವಾಂಸರು ಒಳಗೊಂಡ ಮಾರ್ಗದರ್ಶಕ ಮಂಡಳಿಯ ಮಾರ್ಗದರ್ಶನದ ಮೂಲಕ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷದ್ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಇದೀಗ ನಮ್ಮ ದೇಶದ ಸುಮಾರು 90 ಸಾವಿರಕ್ಕೂ ಹೆಚ್ಚು ಸ್ಥಾನಗಳಲ್ಲಿ ವಿಶ್ವ ಹಿಂದೂ ಪರಿಷತ್ ಸಮಿತಿಗಳ ಮೂಲಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಗೋವುಗಳ ರಕ್ಷಣೆಯ ಜೊತೆಗೆ
ಪಾಲನೆಯನ್ನು ಮಾಡಿಕೊಂಡು ಬರುತ್ತಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನ, ಅಮರನಾಥ,
ರಾಮಸೇತು, ತಿರುಪತಿ ಉಳಿಸಿ ಆಂದೋಲನ, ಕರ್ನಾಟಕದ ಪವಿತ್ರ ಕ್ಷೇತ್ರ ದತ್ತಪೀಠದ ಮುಕ್ತಿಗೋಸ್ಕರ
ಹೋರಾಟವನ್ನು ಕೈಗೆತ್ತಿಕೊಂಡು ಶ್ರದ್ಧಾಕೇಂದ್ರಗಳನ್ನು ಉಳಿಸುವುದರಲ್ಲಿ ಯಶಸ್ವಿಯಾಗಿದೆ. ಬಜರಂಗದಳ, ದುರ್ಗಾವಾಹಿನಿ ಮುಖಾಂತರ ಯುವಕ ಯುವತಿಯರಲ್ಲಿ ರಾಷ್ಟ್ರ ಭಕ್ತಿಯನ್ನು ಮೂಡಿಸಿ, ಅವರನ್ನು ರಾಷ್ಟ್ರರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸುವಂತೆ ಮಾಡಿದೆ. ಮಾತೃಶಕ್ತಿ ಮೂಲಕ ಮಹಿಳಾಕಾರ್ಯ, ಬಾಲಸಂಸ್ಕಾರ, ಸತ್ಸಂಗಗಳ ಮೂಲಕ ಸಂಸ್ಕಾರ ಕೇಂದ್ರಗಳು ಪ್ರಾರಂಭಗೊಂಡಿದೆ“ ಎಂದವರು ಹೇಳಿದರು.
ಬಳಿಕ ಮಾತಾಡಿದ ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಅವರು, ”ಷಷ್ಠಿಪೂರ್ತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಹಿಂದೂ ಸಮಾವೇಶ, ಸಮ್ಮೇಳನ, ಶೋಭಾಯಾತ್ರೆ ಮೆರವಣಿಗೆ, ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪುನೀತ್ ಅತ್ತಾವರ, ಭುಜಂಗ ಕುಲಾಲ್, ಗುರುಪ್ರಸಾದ್ ಉಳ್ಳಾಲ್, ರವಿ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

May 26, 2026

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
All News

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

By UllalaVaniMay 26, 20260

ಕೊಣಾಜೆ: ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರಶಾಂತ…

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

70 ವರ್ಷದ ಹಿರಿಯ ನಾಗರಿಕಳಿಗೆ ಗ್ಯಾಸ್ ಸಪ್ಲೈ ನಿರಾಕರಣೆ : ಆಹಾರ ಇಲಾಖೆಗೆ ದೇವಕಿ ಕೊಟ್ಯಾನ್ ಮನವಿ

May 26, 2026
1 2 3 … 1,935 Next
Automatic YouTube Gallery

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ

ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
Now Playing
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ...
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
Now Playing
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ...
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ನಾಟೆಕಲ್ ತಿಪ್ಪೆಪದವು ಅಲ್ ಮದಿನಾ ಕಮ್ಯುನಿಟಿ ಹಾಲ್‌ನಲ್ಲಿ ಕಾರ್ಯಕ್ರಮ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version