Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಂಜನಾಡಿ: ಮರಳು ಲಾರಿಗಳನ್ನು ತಡೆಹಿಡಿದು ಪ್ರತಿಭಟನೆ

UllalaVaniBy UllalaVaniAugust 5, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮಂಜನಾಡಿ : ಕೇರಳಕ್ಕೆ ಮರಳು ಸಾಗಾಟ ನಡೆಸುತ್ತಿರುವುದನ್ನು ವಿರೋಧಿಸಿದ ಮಂಜನಾಡಿ ಗ್ರಾಮದ ನಾಗರಿಕರು ಹಾಗೂ ಕೂಲಿಕಾರ್ಮಿಕರು ಸೇರಿಕೊಂಡು ಮರಳು ಲಾರಿಗಳನ್ನು ತಡೆಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ಕಲ್ಕಟ್ಟ ದಲ್ಲಿ ನಡೆದಿದೆ.

ಕೇರಳ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವುದರಿಂದ ಸ್ಥಳೀಯ ಜನರಿಗೆ ಮರಳಿನ ಅಭಾವ ಉಂಟಾಗಿದೆ. ಇದರಿಂದ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ.ಮನೆ, ಕಟ್ಟಡ ನಿರ್ಮಿಸಲು ಮರಳು ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದಿನಕ್ಕೆ ಹಲವು ಲಾರಿಗಳು ಕೊಣಾಜೆಯಿಂದ ಮಂಜನಾಡಿ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಮರಳು ಸಾಗಾಟ ನಡೆಸುತ್ತಲೇ ಇದೆ. ಕ್ರಮಕೈಗೊಳ್ಳಬೇಕಾದ ಇಲಾಖೆಗಳು ಕಣ್ಣಿದ್ದೂ ಕುರುಡಾಗಿದೆ. ಅವರ ಮುಂದೆಯೇ ಲೋಡುಗಟ್ಟಲೆ ಮರಳು ಸಾಗಾಟ ನಡೆಯುತ್ತಿದ್ದರೂ ಸುಮ್ಮನಿರುತ್ತಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಮರಳು ವ್ಯವಹಾರ ನಡೆಯಲಿ ಆದರೆ ಸ್ಥಳೀಯರಿಗೆ ತೊಂದರೆಯಾಗದ ರೀತಿಯಲ್ಲಿ ಮುಂದುವರಿಯಬೇಕು .

DSC_8031

DSC_8035

DSC_8037

DSC_8038

DSC_8041

DSC_8043

DSC_8044

DSC_8046

DSC_8047

DSC_8049

DSC_8050

DSC_8055

DSC_8056

DSC_8058

DSC_8059

DSC_8060

DSC_8061

DSC_8065

DSC_8066

DSC_8067

DSC_8068

DSC_8070

DSC_8072

DSC_8073

DSC_8075

DSC_8077

DSC_8079

DSC_8080

DSC_8082ಅಪಘಾತವಾದರೂ ಕ್ಯಾರೇ ಅನ್ನುತ್ತಿಲ್ಲ:

ನಾಟೆಕಲ್ ನಿಂದ ಮಂಜನಾಡಿ ಮಾರ್ಗವಾಗಿ ಕೇರಳದತ್ತ ದಿನಾ ಸಾಗುವ ಮರಳು ಲಾರಿಗಳು ಮಿತಿ ಮೀರಿದ ವೇಗದಿಂದ ತೆರಳುತ್ತಿದೆ. ಇದರಿಂದ ಹಲವು ಅಪಘಾತಗಳು ಸಂಭವಿಸಿದರೂ ಕೇಳುವವರಿಲ್ಲ. ಲಾರಿ ಚಾಲಕರೂ ಅಮಿತ ವೇಗವನ್ನು ಪ್ರಶ್ನಿಸಿದರೆ ದರ್ಪ ತೋರಿಸುತ್ತಾರೆ. ಈ ಭಾಗದ ಜನ ಅಸಹಾಯಕರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೇರಳ ಕಡೆಗೆ ಸಾಗಾಟ ನಡೆಸುತ್ತಿದ್ದ ಮೂರು ಲಾರಿಗಳನ್ನು ಸಾರ್ವಜನಿಕರು ತಡೆಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದರು.

ಸ್ಥಳದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಇಸ್ಮಾಯಿಲ್ ದೊಡ್ಡಮನೆ, ತಾ.ಪಂ ಸದಸ್ಯ ನಕ್ಕರೆ ಬಾವಾ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಎಸ್.ಐ ಸುಧಾಕರ್ ಪ್ರತಿಭಟನಾಕಾರರು ಸಮಾಧಾನ ಪಡಸಿ ಲಾರಿಗಳನ್ನು ವಶಕ್ಕೆ ತೆಗೆದುಕೊಂಡರು.

ಮಾಲೀಕರಿಗೇ ಒಪ್ಪಿಸಿದರು !
ಅವ್ಯಾಹತವಾಗಿ ಕೇರಳ ಕಡೆಗೆ ಮರಳು ಸಾಗಾಟ ನಡೆಸುವುದನ್ನು ತಡೆದ ಕಲ್ಕಟ್ಟ ನಿವಾಸಿಗಳು ಮೊದಲಿಗೆ ಒಂದು ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದರು. ಆಧರೆ ಪೊಲೀಸರು ಅದನ್ನು ವಾಪಸ್ಸು ಲಾರಿಯ ಮಾಲೀಕರ ಮನೆಗೆ ಕಳುಹಿಸಿದ್ದು, ಅವರು ಮನೆಯ ಕಂಪೌಂಡಿನ ಒಳಗೆ ಇರಿಸಿದ್ದಾರೆ . ಪೊಲೀಸರ ಕ್ರಮವನ್ನು ಪ್ರತಿಭಟನಾಕಾರರು ತೀವ್ರವಾಗಿ ಆಕ್ಷೇಪಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಮಂಜನಾಡಿ ದುರಂತ; ಅಶ್ವಿನಿ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಭೇಟಿ

By UllalaVaniJune 25, 20260

ಮಂಗಳೂರು : ಕಳೆದ ವರ್ಷ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು, ಅತ್ತೆ ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡು…

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಮಂಗಳೂರು: ಜೂ. 26ರಂದು ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ

June 24, 2026

ಮಂಗಳೂರು : ಅನಧಿಕೃತ ಪಾರ್ಕಿಂಗ್ – 12.4 ಲಕ್ಷ ರೂ. ದಂಡ ವಸೂಲಿ!

June 24, 2026
1 2 3 … 1,981 Next
Automatic YouTube Gallery

ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!

ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version