Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅದ್ಧೂರಿಯಾಗಿ ಜರಗಿದ ಬೆಳ್ಳಿಹಬ್ಬ ಸಂಭ್ರಮ, ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಬಿಷಪ್

UllalaVaniBy UllalaVaniNovember 27, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಬ್ಬುಕಟ್ಟೆ:  ಸಹಾಯ ಮನೋಭಾವದ ಮಾತೆ ನಿತ್ಯಾಧರ್, ಅಂತಹ ಶ್ರೇಷ್ಠ ತಾಯಿಯ ಹೆಸರಿನಡಿಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸದ್ಗುಣ ಸಂಪನ್ನವರಿತು ಜೀವಿಸಲು ಸಾಧ್ಯ.  ಸಮಾನತೆಯ ಭಾವನೆ, ಸ್ವಾತಂತ್ರ್ಯ ಭಾವೈಕ್ಯತೆ ಮೌಲ್ಯಗಳು ಮೂಡಿಸುವ ಕಲ್ಪನೆಯೇ ಸಂವಿಧಾನದ ಆದರ್ಶಗಳನ್ನು ಪಾಲಿಸುವ ನಿತ್ಯಾಧರ್ ಶಿಕ್ಷಣ ಸಂಸ್ಥೆಯಾಗಿದೆ.   ಎಂದು ಮಂಗಳೂರು ಧರ್ಮಪ್ರಾಂತ್ಯದ  ಬಿಷಪ್ ರೆ| ಫಾ| ಪೀಟರ್ ಪೌಲ್ ಸಲ್ದಾನ್ಹ ಹೇಳಿದರು.
ಬಬ್ಬುಕಟ್ಟೆ ನಿತ್ಯಾಧರನಗರದ ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ  ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ಹಮ್ಮಿಕೊಳ್ಳಲಾದ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರೇ ಶಾಲೆಯ ಆಸ್ತಿ. 25 ವರ್ಷಗಳ ನಿರಂತರ ಸಾಧನೆಗೆ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಎಲ್ಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗೆ ಕಾರಣವಾಗಿರುತ್ತಾರೆ. ಜ್ಞಾನದ ಕಾಶಿ ನಿತ್ಯಾಧರಶಾಲೆ ಆಗಿರುವುದರಿಂದ ಪ್ರದೇಶಕ್ಕೆ ನಿತ್ಯಾಧರನಗರ ಎಂಬ ಬಿರುದೇ ದೊರಕಿದೆ. ಆಂತರಿಕ ಜ್ಞಾನದ ಜೊತೆಗೆ ಸಂವಹನ ಜ್ಞಾನವೂ ಅತೀ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ  ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಪಿಯುಸಿ ಶಿಕ್ಷಣವನ್ನು ಶೀಘ್ರವೇ ಆರಂಭಿಸಿರಿ. ಹೆತ್ತವರ ಆಸ್ತಿ ಸಂಪತ್ತಾಗಿ ಸಮಾಜದ ಆಸ್ತಿಯಾಗಿ ಬೆಳೆಸುವ ಶಿಕ್ಷಣ ಸಂಸ್ಥೆಯಾಗಿದೆ.  ಸಂತ ಜೆರೋಸ ಮತ್ತು ಸಂತ ಅಲೋಷಿಯಸ್ ಶಾಲೆಯಲ್ಲಿ ಪಡೆದ ಶಿಕ್ಷಣದಿಂದ ವೈಯಕ್ತಿಕವಾಗಿ ಎತ್ತರ ಸ್ಥಾನಗಳನ್ನು ಆಲಂಕರಿಸುವ ಗುಣಗಳನ್ನು ಪಡೆಯಲು ಸಾಧ್ಯವಾಗಿದೆ. ಬಡತನ ಕಷ್ಟವನ್ನು ದೂರಮಾಡಿ , ಹೆತ್ತವರಿಗೆ ಸ್ವಾಭಿಮಾನದ ಬದುಕು ರಚಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಸರಕಾರದ ಯೋಜನೆಗಳನ್ನು ಶಾಸಕರು ಮುಟ್ಟಿಸಬಹುದು ಆದರೆ ಕುಟುಂಬದೊಳಗಿನ ಸಮಸ್ಯೆಗಳನ್ನು  ಶಿಕ್ಷಣ ಪಡೆದ ಮಕ್ಕಳಿಂದ ಮಾತ್ರ ಸಾಧ್ಯ. ಶಿಕ್ಷಣದ ಜೊತೆಗೆ ದೊಡ್ಡಮಟ್ಟಿನ ವ್ಯಕ್ತಿತ್ವ ರೂಪಿಸುವ ಕಾರ್ಯಗಳಾಗಬೇಕು. ಸಮಸ್ಯೆ ಬಂದಾಗ ಧೈರ್ಯವಾಗಿ ಎದುರಿಸುವ, ಎಲ್ಲರನ್ನು ಪ್ರೀತಿಯಿಂದ ಕಾಣುವ ಗುಣಗಳನ್ನು ಮೈಗೂಡಿಸುವಂತೆ ಮಾಡಿರಿ.  ಮಾಲ್ ಗಳಿಗೆ ಮಕ್ಕಳನ್ನು ಕೊಂಡೊಯ್ಯುವ ಬದಲು ವೆನ್ಲಾಕ್ , ಫಾದರ್ ಮುಲ್ಲಸ್ ð ಆಸ್ಪತ್ರೆಗೆ ಕೊಂಡೊಯ್ದು ರೋಗಿಗಳ ಸಂಕಷ್ಟ ಹಾಗೂ ಅದನ್ನು ನಿವಾರಿಸುವ ಗುಣಗಳನ್ನು ಬೆಳೆಸಿರಿ ಎಂದರು.  
ಪೆರ್ಮನ್ನೂರು ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ , ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್  ಮಂಗಳೂರು ದಕ್ಷಿಣ  ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಈಶ್ವರ್, ಉಳ್ಳಾಲ ನಗರಸಭೆ  ಕೌನ್ಸಿಲರ್ ದೀಕ್ಷಿತಾ,  ಪಾಲ್ದನೆ ಚರ್ಚ್ ಫಾ| ಅಲ್ಬನ್ ಡಿಸೋಜ,  ನಿಡ್ಡೋಡಿ ಚರ್ಚ್ ಧರ್ಮಗುರು ಫಾ| ಡೇನಿಸ್ ಸುವಾರಿಸ್, ಲೊರೆಟ್ಟೋ  ಚರ್ಚ್ ಧರ್ಮಗುರು ಫಾ| ಫ್ರಾನ್ಸಿಸ್ ಕ್ರಾಸ್ತ,  ಅರ್ವ ಚರ್ಚಿನ ಫಾ| ಎಲಿಯಾಸ್ ಡಿಸೋಜ  ಸನ್ಮಾನಿಸಲಾಯಿತು.
ಶಾಲಾ ಬೋಧಕ ಸಿಬ್ಬಂದಿಗಳಾದ ವಿಕ್ಟೋರಿಯಾ, ಸವಿತಾ ಸಿಕ್ವೇರಾ , ಲೀನಾ ಡಿಸಿಲ್ವಾ, ರೀಟಾ ಕ್ರೊಡೆರಿಯೋ ,  ನಿವೃತ್ತ ಶಿಕ್ಷಕಿಯರಾದ ಆ್ಯನಿ ಮೇರಿ ತೌರೋ, ಕಸ್ಟಲಿನೋ,  ಪಿಟಿಐ ಕರ‍್ಯದರ್ಶಿಗಳಾದ  ಬಾಬು ಪಿಲಾರ್, ದೇವಸ್ಯ, ಅಬೂಬಕರ್ ಸಿದ್ದೀಕ್ , ಶಾಲಾ ಕರೆಸ್ಫಾಂಡೆAಟ್ ಫಾ|  ಆಂಟನಿ ಲಸ್ರಾದೋ, ಮುಖ್ಯೋಪಾಧ್ಯಾಯಿನಿ ಭಗಿನಿ ಪ್ರಮೀಳಾ  ರಾಡ್ರಿಗಸ್ ಇವರನ್ನು ಅಭಿನಂದಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿಯರಾದ  ಭಗಿನಿ ಆ್ಯನಿ ತೌರೋ,  ವಿಕ್ಟೋರಿಯಾ ಡಿಸೋಜ , ಪಿಪಿಸಿ ಉಪಾಧ್ಯಕ್ಷ ಜಾನ್ ಮೊಂತೇರೊ, ಶಿಕ್ಷಕ-ರಕ್ಷಕ ಸಂಘದ ಕರ‍್ಯದರ್ಶಿ ವೆಂಕಟೇಶ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಷಾನ್, ಶಾಲಾ ವಿದ್ಯಾರ್ಥಿ ನಾಯಕ ಆಶ್ಲೀಯಾ ಮಿನೇಜಸ್  ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ  ಬೆಳ್ಳಿ ಹಬ್ಬ ಸಂಭ್ರಮದ ಲಾಂಛನ  ಹಾಗೂ ಸ್ಮರಣ ಸಂಚಿಕೆಯನ್ನು  ಮಂಗಳೂರು ಬಿಷಪ್ ರೆ| ಫಾ| ಪೀಟರ್ ಪೌಲ್ ಸಲ್ದಾನ್ಹ  ಉದ್ಘಾಟಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

By UllalaVaniMarch 25, 20260

ಮಂಗಳೂರು, ಮಾ. 25 : ದ.ಕ. ಜಿಲ್ಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗೆ 8:30ರಿಂದ ಸಂಜೆ 5:30ರವರೆಗೆ ದ.ಕ.ಜಿಲ್ಲೆಯಲ್ಲಿ 39 ಸೆಲ್ಸಿಯಸ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026
1 2 3 … 1,845 Next
Automatic YouTube Gallery

ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ

ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ

ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
Now Playing
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ ...
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ

ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
Now Playing
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ...
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು

ಕೋಟೆಕಾರು ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d