
ಕೆ ಎಮ್ ಕೆ ಮಂಜನಾಡಿ
ಉದಯಕುಮಾರ್ ಟಿ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘಕ್ಕೆ ಕೆ ಎಮ್ ಕೆ ಮಂಜನಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಉದಯಕುಮಾರ್ ಟಿ ನಾಯಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.