
ಬಾಳೆಪುಣಿ ಗ್ರಾ.ಪಂ. ವ್ಯಾಪ್ತಿಯ ನಡುಪದವು ನಿವಾಸಿ ವಿನಯ ಎಂಬವರಿಗೆ ಶೌಚಾಲಯ ನಿರ್ಮಾಣಕ್ಕಾಗಿ ಮೈಸೂರು ಇಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ 20 ಸಾವಿರ ನೆರವು ನೀಡಿ ಸಹಕರಿಸಿದ್ದಾರೆ. ಈ ಸಂದರ್ಭ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಯೋಗ ಶಿಕ್ಷಕಿ ಶಮಾ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

