Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ

UllalaVaniBy UllalaVaniJuly 18, 2025Updated:July 18, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ಸಾನಿಧ್ಯದಲ್ಲಿ ಭಜನೆ ಸತ್ಸಂಗಗಳು ನಿರಂತರವಾಗಿ ನಡೆಯುವುದು ಒಳ್ಳೆಯ ವಿಷಯ ಇದರಿಂದ ಲೋಕಕ್ಕೆ ಕಲ್ಯಾಣವಾಗಲಿ. ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ಇಂತಹ ಕಾರ್ಯಕ್ರಮಗಳು ಎಲ್ಲೆಡೆಯೂ ನಿರಂತರವಾಗಿ ನಡೆಯಲಿ ಎಂದು ತಲಪಾಡಿ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಗಣೇಶ್ ಭಟ್ ಆಶೀರ್ವಚನ ನೀಡಿದರು.


ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಸೋಮೇಶ್ವರ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಹಾಗೂ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಭಜನೋತ್ಸವ ಕಾರ್ಯಕ್ರಮವನ್ನು ದೀಪಬೆಳಗಿಸಿ ಅವರು ಆಶೀರ್ವಚನ ನೀಡಿದರು.
ಭಜನೆ, ಸತ್ಸಂಗ ಕಾರ್ಯಕ್ರಮಗಳು ದೇವಸ್ಥಾನ, ಮಠ ಮಂದಿರಗಳಲ್ಲಿ ಯಾವಾಗಲೂ ನಡೆಯುತ್ತಿರಬೇಕು. ಹಿಂದೂ ಸಂಸ್ಕೃತಿ- ಸಂಸ್ಕಾರವನ್ನು ತಿಳಿಸುವ ಬೆಳೆಸುವ ಕಾರ್ಯಕ್ರಮಗಳು ಮಕ್ಕಳಿಗೆ ಒಳ್ಳೆಯ ಸಂಸ್ಕಾರವನ್ನು ಕೊಡಲಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಮಾಡೂರು ಶಿವಗಿರಿ ಶ್ರೀ ಶಿವ ದುರ್ಗಾಂಭ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಿದರು.
ತಲಪಾಡಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕೆ, ಮಾಜಿ ಆಡಳಿತ ಮೊಕ್ತೇಸರ ಡಾ. ಮೋಹನದಸ ರೈ ಸಾಂತ್ಯಗುತ್ತು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ ಜಿಲ್ಲಾ ಬಿಜೆಪಿ ಮುಖಂಡ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು, ಅಖಿಲ ಭಾರತ ಜನಜಾಗೃತಿ ಸಮಿತಿ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ವಿಭಾಗದ ಯೋಜನಾಧಿಕಾರಿ ಸುರೇಂದ್ರ, ಕಾಪಿಕಾಡ್ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ವಿ.ಕೆ ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ , ಉದ್ಯಮಿ ಗಿರೀಶ್ ಆಳ್ವ ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ್ ಕನೀರ್ ತೋಟ, ಶ್ರೀ ಕ್ಷೇತ್ರ ಕೊಂಡಾಣದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರ್ಷರಾಜ್ ಮುದ್ಯ, ಶಿಕ್ಷಕಿ, ಲೇಖಕಿ ವಿಜಯಲಕ್ಷ್ಮಿ ಕಟೀಲು, ಕಾಪಿಕಾಡ್ ಶ್ರೀ ಮಂತ್ರದೇವತೆ ಸಾನಿಧ್ಯದ ಆಡಳಿತ ಮೊಕ್ತೇಸರರು ಪ್ರಶಾಂತ್ ಕಾಪಿಕಾಡ್, ವಿಶ್ವಾಸ್ ಅಡಿಟೋರಿಯಂ ಮಾಲಕರು ಗೋಪಾಲ್ ಶೆಟ್ಟಿ ಅರಿಬೈಲ್
ಸೋಮೇಶ್ವರ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ಆರ್ ಶೆಟ್ಟಿ, ನಡಾರ್ ಶ್ರೀ ಕೊರಗಜ್ಜ ಸಾನಿಧ್ಯದ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಲಪಾಡಿ ಭಜನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ದೀಪಂ, ಉಪಾಧ್ಯಕ್ಷೆ ಶ್ರೀಮತಿ ಆಶಾ ಗಟ್ಟಿ ನಡಾರು, ಕಾರ್ಯದರ್ಶಿ ಪ್ರಕಾಶ್ ಕಿನ್ಯ , ಕೋಶಾಧಿಕಾರಿ ಶ್ರೀಮತಿ ಪ್ರಿಯಾ ಎನ್ ಬಂಗೇರ, ಜತೆ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಎಸ್. ಗಟ್ಟಿ ಸಂಘಟನಾ ಕಾರ್ಯದರ್ಶಿಗಳು ಶ್ರೀಮತಿ ದೀಪ್ತಿ, ಶ್ರೀಮತಿ ರೇವತಿ ವಿಶ್ವನಾಥ್, ಶ್ರೀಮತಿ ಆಶಾ ಶಿವಪ್ರಸಾದ್ ಕಣ್ವತೀರ್ಥ ಶ್ರೀಮತಿ ನೋವಿತಾ ಗಟ್ಟಿ, ಪ್ರಭಾಕರ್ ಕುಂಪಲ, ಶ್ರೀನಿವಾಸ ಶೆಟ್ಟಿ, ಸತೀಶ್ ಶೆಟ್ಟಿ ದೇವಿಪುರ, ಸೋಮೇಶ್ವರ ವಲಯದ ಸೇವಾ ಪ್ರತಿನಿಧಿಗಳು ಮತ್ತು ಪ್ರಗತಿ ಬಂಧು ಸ್ವಸಹಾಯ ತಂಡಗಳ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಅಧ್ಯಕ್ಷ ಉಮೇಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಲಪಾಡಿ ಭಜನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ದೀಪಂ ನೇತೃತ್ವ ವಹಿಸಿದ್ದರು.
ಸೋಮೇಶ್ವರ ವಲಯ ಮೇಲ್ವಿಚಾರಕ ಮೋಹನ್ ಕುಮಾರ್ ಸ್ವಾಗತಿಸಿದರು. ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಆ.26ರ ಬದಲು ಆ.25ರಂದು ಮೀಲಾದುನ್ನೆಬಿ ರಜೆ ನೀಡುವಂತೆ ಸಚಿವ ಖಾದರ್ ಸೂಚನೆ

August 24, 2026

ಮಂಗಳೂರು: ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ; ಕ್ಯಾ. ಚೌಟರಿಗೆಸಚಿವ ಶಿವರಾಜ್ ಚೌಹಾಣ್ ಭರವಸೆ

August 24, 2026

ಕೊಲ್ಯ ಬಿಲ್ಲವ ಸೇವಾ ಸಮಾಜ ಅಧ್ಯಕ್ಷರಾಗಿ ಗೋಪಾಲ ಕೊಂಡಾಣ ಪುನರಾಯ್ಕೆ

August 20, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಕಾರ್ಕಳ: ಟಿಎಂಸಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಕಡತಗಳ ಪರಿಶೀಲನೆ

By UllalaVaniAugust 24, 20260

ಕಾರ್ಕಳ, ಆ. 24 : ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿ ಹಾಗೂ ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಲು…

ಉಡುಪಿ : 25 ಗಂಟೆಗಳ ಕಾಲ ಗಾಯನ- ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ

August 24, 2026

ಮುಂಬೈಯಲ್ಲಿ ‘ವೆಲ್ಹ್ ಘಡಿ’ ಸಂಗೀತ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ

August 24, 2026

ಬ್ರಹ್ಮಾವರ: ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ; ಆರೋಪಿಯ ಬಂಧನ

August 24, 2026
1 2 3 … 2,073 Next
Automatic YouTube Gallery

||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ

ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ;ಆ.25ರಂದು ಕೋಟೆಪುರದಿಂದ ಜಾಥಾ ಆರಂಭ

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ
Now Playing
||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ...
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ;ಆ.25ರಂದು ಕೋಟೆಪುರದಿಂದ ಜಾಥಾ ಆರಂಭ

ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
Now Playing
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ...
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version